Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ
ತಾಜಾ ಸುದ್ದಿ

ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ

Dinamaana Kannada News
Last updated: February 16, 2026 3:48 am
Dinamaana Kannada News
Share
jagalore
SHARE
ಜಗಳೂರು : ತಾಲೂಕಿನ ಗುರುಸಿದ್ದಾಪುರದ ಅರಣ್ಯ ಪ್ರದೇಶದಲ್ಲಿರುವ ರಂಗಯ್ಯನದುರ್ಗ ಕೊಂಡ ಕುರಿ ಅಭಯಾರಣ್ಯ ಇಲಾಖೆಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ ಹಿಡಿದಂತಾಗಿದೆ ಎಂದು ಬಂಜಾರ ಸಮುದಾಯದ ಮುಖಂಡರಾದ ಧರ್ಮ ನಾಯ್ಕ ದೂರಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ದರ್ಶನಿಕರು ಮತ್ತು ಸಮಾಜ ಸುಧಾರಕರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿದ ಸರಕಾರವು ಪ್ರತಿಯೊಂದು ಸರಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕರ ಜಯಂತಿಯನ್ನು ಆಚರಣೆ ಮಾಡಬೇಕೆಂದು ಆದೇಶ ಹೊರಡಿಸಿದೆ ಆದೇಶ  ಕಾಗದಕ್ಕೆ ಸೀಮಿತವಾಗಿದೆ ವಿನಹ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ : ಕಟ್ಟಡ  ಮಾಲೀಕರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರಕ್ಕೆ 96 ರೂ ಕೋಟಿ ಪ್ರಸ್ತಾವನೆ : ಶಾಸಕ ಬಿ.ದೇವೇಂದ್ರಪ್ಪ
ತಾಲೂಕಿನ ಗುರುಸಿದ್ದಾಪುರ ಗ್ರಾಮದ ಅರಣ್ಯದ ತಪ್ಪಲಿನಲ್ಲಿ ರಂಗಯ್ಯನದುರ್ಗ ಕೊಂಡ ಕುರಿ ಅಭಯಾರಣ್ಯದ ವಲಯ ವನ್ಯ ಜಿವಿಧಾಮದ ಕಛೇರಿಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡಿರುವುದಿಲ್ಲ ಆಚರಣೆ ಮಾಡು ವುದು ಒಂದು ಕಡೆ ಇರಲಿ ಆದರೆ ದಾರ್ಶನಿಕರ ಭಾವಚಿತ್ರವು ಸಹ ಕಚೇರಿಯಲ್ಲಿ ಇಲ್ಲದೆ ಇರುವುದು ಚರ್ಚೆಗೆ ಗ್ರಾಸವಾಗುತ್ತಿದೆ ಸರ್ಕಾರದ ನಿಯಮಗಳನ್ನು ಪಾಲಿಸಬೇಕಾದಂತಹ ಅಧಿಕಾರಿಗಳು ಪಾಲಿಸದೆ ಇರುವುದು ವಿಪರ್ಯಾಸದ ಸಂಗತಿ ಯಾಗಿದೆ ಎಂದು ಸತೀಶ್ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ದಿನ ಜಯಂತಿ ಇರುವುದು ನಮ್ಮ ಗಮನಕ್ಕೆ ಬಂದಿರುವುದಿಲ್ಲ ಭಾನುವಾರ ರಜೆ ಇರುವುದರಿಂದ ಕೆಲಸದ ಮೇಲೆ ಬೇರೆ ದೇವರಿಗೆ ಬಂದಿದ್ದೇನೆ ಎನ್ನುತ್ತಾರೆ
ಪ್ರಭಾರಿ ಆರ್ ಎಫ್ಓ, ಸತೀಶ್
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಂತ ಸೇವಾಲಾಲ್ ಜಯಂತಿ
Share This Article
Twitter Email Copy Link Print
Previous Article Siddaramaiah Political analysis|ಮತ್ತೆ ತಲೆ ಎತ್ತಲಿದೆ ಪ್ರಗತಿಪರ ದಳ?
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಭಿವೃದ್ಧಿ ಸಂಸ್ಥೆಯ ಸಿಲ್ಕ್ ಇಂಡಿಯಾ-2024 :  ರೇಷ್ಮೆ ಸೀರೆಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟಕ್ಕೆ   ಚಾಲನೆ 

Kannada News | Dinamaana.com | 24-05-2024  ದಾವಣಗೆರೆ :  ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ…

By Dinamaana Kannada News

Davanagere | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಜಗಳೂರು: ಹೊಲಕ್ಕೆ ಹೋಗಿ ಮೋಟಾರ್ ಆನ್ ಮಾಡಿ ಮನೆಗೆ ವಾಪಾಸ್ಸಾಗುವ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ…

By Dinamaana Kannada News

ವಕ್ಫ್ ವಿವಾದ: ಬಿಜೆಪಿ ಕುತಂತ್ರಕ್ಕೆ ಕಿವಿಗೊಡದಿರಿ; ರಾಜ್ಯದ ಜನರಿಗೆ ಸಿದ್ದು ಮನವಿ

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕಟ್ಟಡ ಮಾಲೀಕರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರಕ್ಕೆ 96 ರೂ ಕೋಟಿ ಪ್ರಸ್ತಾವನೆ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ 

By Dinamaana Kannada News
Davanagere
ತಾಜಾ ಸುದ್ದಿ

ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್

By Dinamaana Kannada News
Davanagere
ತಾಜಾ ಸುದ್ದಿಸಿನಿಮಾ

ಬರ್ಕತ್ ಅಲಿ ಕುಟುಂಬ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ : ನಟ ಪ್ರೇಮ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?