Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.21 ರಂದು ವಕೀಲರಿಂದ ಸರ್ಕಾರಕ್ಕೆ ಮನವಿ
ತಾಜಾ ಸುದ್ದಿ

Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ.21 ರಂದು ವಕೀಲರಿಂದ ಸರ್ಕಾರಕ್ಕೆ ಮನವಿ

Dinamaana Kannada News
Last updated: October 19, 2024 3:00 pm
Dinamaana Kannada News
Share
Chalavadi and Madiga societies' lawyers' forum demands for implementation of internal reservation - Davanagere
SHARE

ದಾವಣಗೆರೆ (Davanagere ):  ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕರ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಛಲವಾದಿ ಮತ್ತು ಮಾದಿಗ ಸಮಾಜಗಳ ವಕೀಲರ ವೇದಿಕೆಯಿಂದ   ಅ.21 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹಿರಿಯ ನ್ಯಾಯವಾದಿ ಬಿ.ಎಂ.ಹನುಮಂತಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸತತ ಮೂರು ದಶಕಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಿದ ತರುವಾಯ ವಿವಿಧ ಸಂಘಟನೆಗಳು, ಪ್ರಗತಿಪರ ಚಿಂತಕರು ಹೋರಾಟಕ್ಕೆ ಕೈಜೋಡಿಸಿದ ಪ್ರತಿಫಲವಾಗಿ ಸುಪ್ರೀಂ ಒಳಮೀಸಲಾತಿ ಆದೇಶ ನೀಡಿದೆಯಾದರೂ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ವೋಚ್ಚ ನ್ಯಾಯಾಲಯವು ಜನಸಂಖ್ಯೆ ಆಧರಿಸಿ ಆಯಾ ರಾಜ್ಯಗಳೇ ಒಳಮೀಸಲಾತಿ ನೀಡಬಹುದೆಂದು ಆದೇಶ ಹೊರಡಿಸಿ ಎರಡೂವರೆ ತಿಂಗಳು ಕಳೆದರೂ ಸರ್ಕಾರ ಒಳಮೀಸಲಾತಿ ನಿರ್ಧಾರ ಪ್ರಕಟಿಸಿಲ್ಲ. ಇದರಿಂದ ಸುಪ್ರೀಂ ಕೋರ್ಟ್ ಆದೇಶಕ್ಕೂ ಸರ್ಕಾರ ಕಿಮ್ಮತ್ತು ನೀಡುತ್ತಿಲ್ಲ ಎಂದು ಹರಿಹಾಯ್ದರು.

Read Also : Davanagere | ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ : ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ

ಒಳಮೀಸಲಾತಿಯಿಂದ ಮಾತ್ರ ನಮ್ಮ ಮುಂದಿನ ಪೀಳಿಗೆಯ ಬದುಕು ಹಸನಾಗಲು ಸಾಧ್ಯ. ಸರ್ಕಾರ ಯಾವುದೇ ವಿಳಂಬ ಮಾಡದೆ ಈಗಾಗಲೇ ನ್ಯಾ. ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿ ಅನುಸಾರ ಒಳಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು ದೇವನೂರು ಮಹಾದೇವ ಸೇರಿ ಸಾಹಿತಿಗಳು ಮತ್ತು ಚಿಂತಕರು ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ವಕೀಲರಾದ ಎಸ್.ನೇತ್ರಾವತಿ,  ಸುಭಾಶ್ಚಂದ್ರಬೋಸ್, ಎ.ಎನ್.ಲಿಂಗಮೂರ್ತಿ, ಎಸ್.ರಾಜಪ್ಪ, ಡಿ.ಸಿ.ತಿಪ್ಪೇಸ್ವಾಮಿ, ಟಿ.ಹನುಮಂತಪ್ಪ, ಚೌಡಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆ : ಎಲ್ಲಾ ಇಲಾಖೆಯಲ್ಲಿಯು ಕನ್ನಡ ಬಳಕೆ ಕಡ್ಡಾಯ
Next Article Davanagere All India Veerashaiva Mahasabha District Committee Davanagere | ಅಧ್ಯಕ್ಷರಾಗಿ ಸಿ. ಚಂದ್ರಶೇಖರ್ ಐಗೂರು ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನ; ನಂತ್ರ ನಡೆದ ಘಟನೆಯಿಂದ ಕಳ್ಳರು ಕಕ್ಕಬಿಕ್ಕಿ

ದಾವಣಗೆರೆ : ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ  ಕಳ್ಳರು ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನಿಸಿದ ವೇಳೆ ಶಾರ್ಟ್ ಸಕ್ರ್ಯೂಟ್…

By Dinamaana Kannada News

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ

ಬೆಂಗಳೂರು : ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ``ವೀಕ್ ಪಿಎಂ'' ಅಲ್ಲದೆ ಮತ್ತೇನು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

By Dinamaana Kannada News

ಸವಿತಾ ಸಮಾಜ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?