Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ
ತಾಜಾ ಸುದ್ದಿ

Davanagere |ಅ.5 ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

Dinamaana Kannada News
Last updated: October 4, 2024 4:16 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere );  ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಅ. 5 ರಂದು ನಡೆಯಲಿರುವುದರಿಂದ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಬದಲಾವಣೆಯ ಮಾರ್ಗಗಳ ವಿವರ ; ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ತರಹದ ಭಾರಿ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ತೆರಳುವುದು.

Read also  : ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ

ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ ರಸ್ತೆಯಲ್ಲಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಕಾರ್ಯನಿರ್ವಹಿಸುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ವಾಹನಗಳು ಮತ್ತು ಖಾಸಗಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ಎ.ಪಿ.ಎಂ.ಸಿ ಯ ದನದ ಮಾರ್ಕೇಟ್ ಆವರಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಸಾಗುವುದು.

ಚಿತ್ರದುರ್ಗ ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಬಂದು ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಿ ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮಾರ್ಗವಾಗಿ ಕಾರ್ಯನಿರ್ವಹಿಸುವುದು.

ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಬರುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ವೆಂಕಟೇಶ್ವರ ಸರ್ಕಲ್‍ನಿಂದ ಬಂಬೂಬಜಾರ್ ರಸ್ತೆ ಮಾರ್ಗವಾಗಿ ಆರ್.ಎಂ.ಸಿ ಫೈ ಓವರ್ ಮುಖಾಂತರ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ವಾಪಾಸ್ ಅದೇ ಮಾರ್ಗವಾಗಿ ಕಾರ್ಯ ನಿರ್ವಹಿಸುವುದು.

ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಬರುವ ಎಲ್ಲಾ ತರಹದ ವಾಹನಗಳು ಮತ್ತು ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ವಾಪಾಸ್ ಹೊರಡುವುದು.

 ಶಾಮನೂರು ಬೈಪಾಸ್ ಮೂಲಕ ಬರುವ ಎಲ್ಲಾ ತರಹದ ಭಾರಿ ವಾಹನಗಳು ಶಾರದಾಂಭ ಸರ್ಕಲ್ ಮೂಲಕ ಬಾಲಾಜಿ ಸರ್ಕಲ್ ಕಡೆ ಚಲಿಸುವುದು, ಸಂಗೊಳ್ಳಿ ರಾಯಣ್ಣ ಸರ್ಕಲ್ ಕಡೆ ಬಾರದೇ ಜಿ.ಎಂ.ಐ.ಟಿ ಕಾಲೇಜ್ ಕಡೆ ಚಲಿಸುವುದು.
ಕೊಂಡಜ್ಜಿ ಮಾರ್ಗವಾಗಿ ಬರುವ ವಾಹನಗಳು, ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಆರ್.ಟಿ.ಓ ಸರ್ಕಲ್ ವರೆಗೆ ಬಂದು ಪ್ರಯಾಣಿಕರನ್ನು ಇಲ್ಲಿಯೇ ಇಳಿಸಿ ಅಲ್ಲಿಂದಲೇ ವಾಪಾಸ್ ಹೋಗಬೇಕು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ
Next Article davanagere ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸದೃಢ ದೇಶ, ಸಮಾಜ ನಿರ್ಮಾಣಕ್ಕೆ ತಂಬಾಕು ಮುಕ್ತರಾಗೋಣ : ನ್ಯಾ.ಮಹಾವೀರ ಎಂ. ಕರೆಣ್ಣವರ

ದಾವಣಗೆರೆ ನ.11 (Davanagere) ; ಉತ್ತಮ ಸಮಾಜಕ್ಕಾಗಿ, ಸದೃಢ ದೇಶಕ್ಕಾಗಿ ನಾವೆಲ್ಲರೂ ಜಾಗೃತಿ ವಹಿಸಿ ತಂಬಾಕು ಮುಕ್ತರಾಗೋಣ ಎಂದು ಹಿರಿಯ…

By Dinamaana Kannada News

DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು

ದಾವಣಗೆರೆ (DAVANAGERE) : ಗ್ರಾಮೀಣ ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ…

By Dinamaana Kannada News

ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

ದಾವಣಗೆರೆ ನ.15  (Davanagere)  : ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?