Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ

Dinamaana Kannada News
Last updated: December 2, 2024 9:36 am
Dinamaana Kannada News
Share
arrest
Davanagere
SHARE

ದಾವಣಗೆರೆ (Davanagere):  ಆಸ್ತಿಗಾಗಿ ಸಂಚು ರೂಪಿಸಿ ಸುಪಾರಿ ನೀಡಿ ತನ್ನ ಚಿಕ್ಕಪ್ಪನನ್ನೇ ಕೊಲೆ ಮಾಡಿಸಿದ ಆರೋಪಿತರು ಮತ್ತು ಸುಪಾರಿ ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಲ್ಲೂರು ಭದ್ರಾ ಉಪ ನಾಲೆಯಲ್ಲಿ ನ.22 ರಂದು ಅಪರಿಚಿತ ವ್ಯಕ್ತಿಯ ಶವ ಅನುಮಾನಸ್ಪಾದ ರೀತಿಯಲ್ಲಿ ಪತ್ತೆಯಾಗಿತ್ತು. ದಾವಣಗೆರೆ ತಾಲ್ಲೂಕು ಗೋಪನಾಳ್ ಗ್ರಾಮದ ಸಿದ್ದಲಿಂಗಪ್ಪ (55)  ಎಂದು ಗುರುತಿಸಲಾಗಿತ್ತು.

ಸಿದ್ದಲಿಂಗಪ್ಪನ ಕೊಲೆಯಾಗಿರುವ ಶಂಕೆಯಿದೆ ಎಂದು ಸೊಸೆ ದೊಡ್ಡಮ್ಮ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ಚನ್ನಗಿರಿ ಪೊಲೀಸರು ತನಿಖೆ ಕೈಗೊಂಡಿದ್ದರು.

ಪ್ರಕರಣದ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್ , ಎಎಸ್ಪಿಗಳಾದ  ಸಂತೋಷ ವಿಜಯಕುಮಾರ್ , ಮಂಜುನಾಥ  ಮಾರ್ಗದರ್ಶನದಲ್ಲಿ, ಚನ್ನಗಿರಿ ಡಿವೈಎಸ್ಪಿ  ಸ್ಯಾಮ್ ವರ್ಗೀಸ್‌ರವರ ನೇತೃತ್ವದಲ್ಲಿ ಚನ್ನಗಿರಿ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳ ತಂಡ ರಚನೆ ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಪನಾಳ ಗ್ರಾಮದ  ಸತೀಶ , ಪ್ರಭು , ಪ್ರಶಾಂತ್ , ಸುಜಾತ , ಶಿವಮೂರ್ತೆಪ್ಪ ಇವರನ್ನು ವಿಚಾರಣೆಗೆ ಒಳಪಡಿಸಿದಾಗ ಆಸ್ತಿ ಹಾಗೂ ಜಾಗದ ವಿಚಾರವಾಗಿ ಸಿದ್ದಲಿಂಗಪ್ಪನನ್ನು  ಕೊಲೆ  ಮಾಡಲು 01 ಲಕ್ಷ ರೂಪಾಯಿ ಸುಪಾರಿ ನೀಡಿದ್ದು, ಅದರಂತೆ ನ.21 ರಂದು  ಸಂಜೆ ಸಿದ್ದಲಿಂಗಪ್ಪನ್ನು ಬೋರ್ ಪಾಯಿಂಟ್ ಮಾಡಿಸಬೇಕಾಗಿದೆ ಎಂದು ತೊಗಲೇರಿ ಕ್ರಾಸ್ ನಿಂದ ಆಟೋದಲ್ಲಿ ಚನ್ನಗಿರಿ ತಾಲ್ಲೂಕು ಹೊನ್ನೆಬಾಗಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಿದ್ದಲಿಂಗಪ್ಪನನ್ನು ಟವೆಲ್ ನಿಂದ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ,  ಶವವನ್ನು ನಲ್ಲೂರು ಸಮೀಪದ ಭದ್ರಾ ಚಾನಲ್ ಗೆ ತಂದು ಶವಕ್ಕೆ ಕಲ್ಲು ಕಟ್ಟಿ ನೀರಿಗೆ ಹಾಕಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಆರೋಪಿತರನ್ನು ಪತ್ತೆ ಮಾಡುವಲ್ಲಿ ಚನ್ನಗಿರಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕರು ಪ್ರಶಂಸನೆ ವ್ಯಕ್ತ ಪಡಿಸಿದ್ದಾರೆ.

 

Read also : Crime news | ಮೂವರು ಸುಲಿಗೆಕೋರರ ಬಂಧನ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere crime Crime news | ಮೂವರು ಸುಲಿಗೆಕೋರರ ಬಂಧನ
Next Article Davanagere Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

ದಾವಣಗೆರೆ  (Davanagere) : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು…

By Dinamaana Kannada News

DAVANAGERE :ಸಮಾಜ ಸುಧಾರಣೆ ಚಿಂತನೆ ಸಿದ್ಧರಾಮ ಸಂಸ್ಕೃತಿ ನೆಲೆಯೂರಲು ಕಾರಣ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ದಾವಣಗೆರೆ ಜು.5 (DAVANAGERE ):  ಸಿದ್ಧರಾಮರ ವ್ಯಕ್ತಿತ್ವ ಹಲವು ಮುಖಗಳಲ್ಲಿ ಅರಳಿದೆ. ಸಮೇಜೋಧರ‍್ಮಿಕ ಮಹಾನ್ ಸಾಹಸಿಯಾಗಿ, ಮಹಾ ಅನುಭಾವಿಯಾಗಿ, ಸಮಾಜಚಿಂತಕನಾಗಿ,…

By Dinamaana Kannada News

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.14  :  ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ,…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?