Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ

Dinamaana Kannada News
Last updated: October 24, 2024 5:07 pm
Dinamaana Kannada News
Share
davanagere
davanagere
SHARE
ದಾವಣಗೆರೆ.ಅ.24 (Davanagere):  ಶ್ರೀಗಂಧದ ಮರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ಗಂಧದ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚನ್ನಗಿರಿ ತಾಲೂಕಿನ ಕೆರೆಬಿಳಚಿ ಕ್ಯಾಂಪಿನ ಸಲ್ಮಾನ್ ಖಾನ್ (25) ಬಂಧಿತ ಆರೋಪಿ. ಚನ್ನಗಿರಿ ಉಪವಿಭಾಗದ ಠಾಣಾ ಸರಹದ್ದುಗಳಲ್ಲಿ ಗಂಧದ ಮರಗಳ ಕಳವು ಪ್ರಕರಣಗಳ ಕುರಿತು ದಾಖಲಾಗಿದ್ದ ದೂರುಗಳ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ. ಸಂತೋಷ್ ಮತ್ತು ಜಿ. ಮಂಜುನಾಥ್ ಹಾಗೂ ಚನ್ನಗಿರಿ ಉಪವಿಭಾಗದ ಪ್ರಭಾರ ಉಪಾಧೀಕ್ಷಕಿ ಶ್ರೀಮತಿ ಪದ್ಮಶ್ರೀ ಗುಂಜಿಕರ್ ಮತ್ತು ಸಿಪಿಐ ಲಿಂಗನಗೌಡ ನೆಗಳೂರು ಅವರ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ಮತ್ತು ಪಿಎಸ್‌ಐ  ಚನ್ನವೀರಪ್ಪ ಅವರ ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read also : Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಎಳನೀರು ಕೀಳುವ ಕೂಲಿ ಕೆಲಸ ಮಾಡುತ್ತಿದ್ದ ಸಲ್ಮಾನ್ ಖಾನ್‌ನನ್ನು ಬಂಧಿಸಿ ಆತನಿಂದ ಸುಮಾರು 3,15,000/- ರೂಪಾಯಿ ಬೆಲೆ ಬಾಳುವ 45 ಕೆಜಿ ಶ್ರೀಗಂಧದ ಮರದ ತುಂಡುಗಳು ಮತ್ತು ಚಕ್ಕೆಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಗರಗಸವನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ. ಇದರೊಂದಿಗೆ ಸಂತೇಬೆನ್ನೂರು ಪೊಲೀಸ್ ಠಾಣಾ ಸರಹದ್ದಿನ ಕಾಶೀಪುರ ಕ್ಯಾಂಪಿನ ಅಡಿಕೆ ತೋಟದಲ್ಲಿದ್ದ ಶ್ರೀಗಂಧದ ಮರ ಕಳುವಾದ ಪ್ರಕರಣ, ಚನ್ನಗಿರಿ ಪೊಲೀಸ್ ಠಾಣಾ ಸರಹದ್ದಿನ ಚನ್ನಗಿರಿ ಟೌನ್ ಕೋರ್ಟ್ ಮುಂಭಾಗದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳುವಾದ ಪ್ರಕರಣ ಸೇರಿದಂತೆ ಒಟ್ಟು 02 ಶ್ರೀಗಂಧದ ಮರ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರಭದ್ರಪ್ಪ, ರುದ್ರೇಶ್, ಸತೀಶ್, ರಾಘವೇಂದ್ರ, ಸಂತೋಷ್, ನಾಗರಾಜ, ಜಗದೀಶ್, ರೇವಣಸಿದ್ದಪ್ಪ, ಸಂತೋಷ್ ಪಾಟೀಲ್ ಭಾಗವಹಿಸಿದ್ದರು.
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ
Next Article davanagere Davanagere | ಒಳಮೀಸಲಾತಿ ಜಾರಿಗೆ ಅಡ್ಡಿ ಬೇಡ : ದಲಿತ ಸಂಘಟನೆಗಳ  ಒಕ್ಕೂಟ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

ಹರಿಹರ: ತಾಲ್ಲೂಕಿನ ತುಂಗಭದ್ರ ನದಿ ದಡದ ಹಲವು ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಕೈಗೊಂಡಿರುವ ನಿಯಮಬಾಹಿರ ಮಣ್ಣು ಗಣಿಗಾರಿಕೆಯನ್ನು ತಡೆಯಲು…

By Dinamaana Kannada News

ಕಳವು ಪ್ರಕರಣ : ಆರೋಪಿ ಸೆರೆ,10 ಲಕ್ಷ ಮೌಲ್ಯದ ಒಡವೆ ವಶಕ್ಕೆ

ದಾವಣಗೆರೆ : ಸ್ವತ್ತು ಕಳವು ಪ್ರಕರಣದಲ್ಲಿ ಆರೋಪಿ ಬಂಧಿಸಿರುವ ಚನ್ನಗಿರಿ ಪೊಲೀಸರು 10 ಲಕ್ಷ ಮೌಲ್ಯದ 100 ಗ್ರಾಂ ತೂಕದ…

By Dinamaana Kannada News

ಹಿರಿಯ ನಾಗರಿಕರ ಗಮನಕ್ಕೆ:ಆಸ್ತಿ ರಕ್ಷಣೆ, ಮಾಸಿಕ ಪಿಂಚಣಿ ಮತ್ತು ಉಚಿತ ಕಾನೂನು ನೆರವು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕದಲ್ಲಿ ಹಿರಿಯ ನಾಗರಿಕರ (60 ವರ್ಷ ಮೇಲ್ಪಟ್ಟವರ) ಹಿತರಕ್ಷಣೆಗಾಗಿ ಹಲವಾರು ಕಾನೂನುಗಳು ಮತ್ತು ಸರ್ಕಾರಿ ಯೋಜನೆಗಳು ಜಾರಿಯಲ್ಲಿವೆ. ಅವುಗಳ ಬಗ್ಗೆ…

By ನ್ಯಾ.ಮಹಾವೀರ ಮ. ಕರೆಣ್ಣವರ

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?