Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ
ತಾಜಾ ಸುದ್ದಿ

Davanagere | ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

Dinamaana Kannada News
Last updated: September 8, 2024 1:32 pm
Dinamaana Kannada News
Share
davanagere
ಸಿಎಂ ಸಿದ್ದರಾಮಯ್ಯ
SHARE

ಬೆಂಗಳೂರು ಸೆ 8: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

Read also  : Davanagere | ವೃದ್ದರ ರಕ್ಷಣೆ ಸರ್ಕಾರ, ಸಾಮಾಜಿಕ ಸಂಘಟನೆಗಳ ಜವಾವ್ದಾರಿ : ನ್ಯಾ.ಮಹಾವೀರ ಮಾ.ಕರೆಣ್ಣವರ್

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹಾರೈಸಿದರು.
ಬೆಸಿಲಿಕಾ ಚರ್ಚ್ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ವೃದ್ದರ ರಕ್ಷಣೆ ಸರ್ಕಾರ, ಸಾಮಾಜಿಕ ಸಂಘಟನೆಗಳ ಜವಾವ್ದಾರಿ : ನ್ಯಾ.ಮಹಾವೀರ ಮಾ.ಕರೆಣ್ಣವರ್
Next Article DAVANAGERE Political analysis | ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸರ್ಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಬೇಕು : ಮಾದಾರ ಚೆನ್ನಯ್ಯ ಸ್ವಾಮೀಜಿ

ದಾವಣಗೆರೆ (Davanagere): ರಾಜ್ಯ ಸರ‍್ಕಾರ  ಹೊಸ ಆಯೋಗ ನೆಪದಲ್ಲಿ ಕಾಲಹರಣ ಮಾಡದೆ ಮೂರು ತಿಂಗಳಲ್ಲಿ  ನಿಗಧಿತ ಸಮಯದಲ್ಲಿ ಒಳಮೀಸಲಾತಿ ಜಾರಿ…

By Dinamaana Kannada News

crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್

ದಾವಣಗೆರೆ (Davanagere): ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮನೆ ದರೋಡೆ ಮಾಡಿದ್ದ…

By Dinamaana Kannada News

ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !

ದಾವಣಗೆರೆ: ಕುರುಬ ಸಮುದಾಯದಿಂದ ಆಯೋಜಿಸಿದ್ದ ಕನಕ ಜಯಂತಿ ಉತ್ಸವಕೆ ಭಾನುವಾರ ನಗರದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಮಾಜಿ ಮೇಯರ್ ಎಚ್‌.ಬಿ.ಗೊಣೆಪ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?