Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಪೌರ ಕಾರ್ಮಿಕರು ನಗರದ ಜೀವನಾಡಿ : ಶಾಸಕ ಬಿ.ಪಿ.ಹರೀಶ್
ತಾಜಾ ಸುದ್ದಿ

Harihara | ಪೌರ ಕಾರ್ಮಿಕರು ನಗರದ ಜೀವನಾಡಿ : ಶಾಸಕ ಬಿ.ಪಿ.ಹರೀಶ್

Dinamaana Kannada News
Last updated: September 23, 2024 12:11 pm
Dinamaana Kannada News
Share
davanagere
davanagere
SHARE

ಹರಿಹರ (Harihara ) : ಪೌರ ಕಾರ್ಮಿಕರು ನಗರದ ಜೀವನಾಡಿಗಳಾಗಿದ್ದಾರೆ, ಅಂತಹ ಸೇವಾ ನಿರತ ಪೌರ ಕಾರ್ಮಿಕರ ದಿನಾಚರಣೆಯನ್ನು ಸರಕಾರದ ವತಿಯಿಂದ ಆಚರಣೆ ಮಾಡುತ್ತಿರುವುದು ಸ್ವಾಗತಾರ್ಹ ಕಾರ್ಯವಾಗಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ಹರಿಹರ ನಗರದ ಗುರುಭವನದಲ್ಲಿ ನಡೆದ ಪೌರ ಸೇವಾ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪೌರರ ಆರೋಗ್ಯವನ್ನು ಕಾಪಾಡಲು ವೈದ್ಯಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ನಗರದ ಪೌರರು ಆರೋಗ್ಯದಿಂದಿರಲು ಸಾಧ್ಯ ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಕೆಲಸದ ವೇಳೆ ಸರಕಾರ ನೀಡಿದ ಹ್ಯಾಂಡ ಗ್ಲ್ಲೌಜ್ ಶೂಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದರು.

ದಿನಗೂಲಿ ಪೌರ ಕಾರ್ಮಿಕರಿಗೆ ವಿಳಂಬವಾದ ವೇತನವನ್ನು ಪಾವತಿಸುವಂತೆ ನಗರಸಭಾ ಸದಸ್ಯ ಆಟೋ ಹನುಮಂತಪ್ಪ ಒತ್ತಾಯಿಸಿದರು.

ಈ ಸಂದರ್ಬದಲ್ಲಿ ಕಾಯಂ ಪೌರ ಕಾರ್ಮಿಕರಿಗೆ ವಿಶೇಷ ಭತ್ತೆಯ ಚೆಕ್‍ನ್ನು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ವಿತರಿಸಿದರು. ನಂತರ ಸರ್ವ ದಿನಗೂಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ವಿವಿಧ ರೀತಿಯ ಕ್ರೀಡಾಕೂಟ ನಡೆಯಿತು.

Read also : Political analysis | ಸಿದ್ದು ಅಲ್ಲಾಡ್ತಿಲ್ಲ ಗವರ್ನರ್ ಬಿಡ್ತಿಲ್ಲ

ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪೌರ ಕಾರ್ಮಿಕರಿಗೆ ನಗರಸಭೆ ವತಿಯಿಂದ ಪ್ರಶಸ್ತಿ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಉಪಾಧ್ಯಕ್ಷ ಎಂ ಜಂಬಣ್ಣ, ನಗರಸಭೆಯ ಪೌರಾಯುಕ್ತ ಪಿ ಸುಬ್ರಹ್ಮಣ್ಯ ಶೆಟ್ಟಿ, ಆರೋಗ್ಯ ನಿರೀಕ್ಷಕರಾದ ರವಿಪ್ರಕಾಶ್, ಸಂತೋಷ್ ಕುಮಾರ್, ಪೌರ ನೌಕರ ಸಂಘದ ಗೌರವಾಧ್ಯಕ್ಷ ಸದಾಶಿವಪ್ಪ, ಅಧ್ಯಕ್ಷ ಉಚ್ಚೆಂಗಪ್ಪ, ಕಾರ್ಯದರ್ಶಿ ಪರಸಪ್ಪ, ಗುತ್ತಿಗೆದಾರ ಸಂಘದ ಅಧ್ಯಕ್ಷ ಪಂಚಾಕ್ಷರಿ, ಕಾರ್ಮಿಕ ಮುಖಂಡ ಎಚ್ ಕೆ ಕೊಟ್ರಪ್ಪ, ಸೇರಿದಂತೆ ಸರ್ವ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ಬಿ.ಬಿ ರೇವಣ್ಣ ನಾಯಕ್ ನಿರೂಪಿಸಿದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಸಿದ್ದು ಅಲ್ಲಾಡ್ತಿಲ್ಲ ಗವರ್ನರ್ ಬಿಡ್ತಿಲ್ಲ
Next Article Deadline extended Davanagere | ಅ. 9 ರವರೆಗೆ  ಗ್ರಂಥಾಲಯ ಮೇಲ್ವಿಚಾರಕರ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

ದಾವಣಗೆರೆ (Davangere district ) : ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು…

By Dinamaana Kannada News

ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ದಾವಣಗೆರೆ (Davanagere): ಪ.ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ…

By Dinamaana Kannada News

ಬಿಪಿಎಲ್ ಕಾರ್ಡ್ ರದ್ದು|ಸರ್ಕಾರದ ಜನವಿರೋಧಿ ಕ್ರಮ|ಪ್ರತಿಭಟನೆ

ದಾವಣಗೆರೆ : ರಾಜ್ಯಾದ್ಯಂತ ಬಡವರ, ಕೂಲಿ ಕಾರ್ಮಿಕರ ಹಾಗೂ ಸ್ಲಂಜನರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಜನವಿರೋಧಿ ಕ್ರಮವನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?