Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ
ತಾಜಾ ಸುದ್ದಿ

New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

Dinamaana Kannada News
Last updated: December 19, 2024 2:53 pm
Dinamaana Kannada News
Share
Serial 'Nuru Janmaku'
Serial 'Nuru Janmaku'
SHARE

ದಾವಣಗೆರೆ  (Davanagere):  ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ. 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ ‘ನೂರು ಜನ್ಮಕೂ’ವಿಭಿನ್ನವಾದ ರೋಚಕ ಕತೆ ಹೊಂದಿದೆ.

ಮೊದಲ ನೋಟಕ್ಕೆ ‘ನೂರು ಜನ್ಮಕೂಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.

ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ಉನ್ನತ ಮಟ್ಟದ ಗ್ರಾಫಿಕ್ಸ್ ಹೊಂದಿರುವ ಈ ಧಾರವಾಹಿ ಕನ್ನಡ ಪ್ರೇಕ್ಷಕರ ಮನಸೂರೆಗೊಳಿಸುತ್ತದೆ.

ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ‘ಗೀತಾ’ ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ ‘ನೂರು ಜನ್ಮಕೂ’ ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.

ಮಿಸ್ ಮಂಗಳೂರು ಕಿರೀಟ ಮುಡಿಗೇರಿಸಿಕೊಂಡಿದ್ದ ಶಿಲ್ಪಾ ಕಾಮತ್ ನಾಯಕಿಯಾಗಿ ಮೈತ್ರಿ ಪಾತ್ರದಲ್ಲಿ ರಂಜಿಸಲಿದ್ದಾರೆ. ಕಥಾ ನಾಯಕಿ ಮೈತ್ರಿ, ರಾಘವೇಂದ್ರ ಸ್ವಾಮಿ ಭಕ್ತೆ. ಆಶಾವಾದಿ, ಸ್ವಾಭಿಮಾನಿ ಹಾಗೂ ತ್ಯಾಗಮಯಿ. ವಿಶೇಷ ಪಾತ್ರ ಅಂದ್ರೆ, ದೆವ್ವದ ಪಾತ್ರದಲ್ಲಿ ಚಂದನ ಗೌಡ ನಟಿಸುತ್ತಿದ್ದಾರೆ.

ಹಿರಿಯ ನಟಿ ಗಿರಿಜಾ ಲೋಕೇಶ್, ಭಾಗ್ಯಶ್ರೀ, ಬಿ ಎಂ ವೆಂಕಟೇಶ್ ಮತ್ತು ಗಾಯಕಿ ಅರ್ಚನಾ ಉಡುಪ ಪಾತ್ರವರ್ಗದಲ್ಲಿದ್ದಾರೆ. ಜೊತೆಗೆ ಮಜಾ ಟಾಕೀಸ್ ಖ್ಯಾತಿಯ ರೆಮೋ ಕೂಡ ಇದ್ದಾರೆ. ಚಿತ್ರಾ ಶೆಣೈ ತಮ್ಮ ಗುಡ್ ಕಂಪನಿ ಸಂಸ್ಥೆಯಿಂದ ‘ನೂರು ಜನ್ಮಕೂ’ಧಾರಾವಾಹಿ ನಿರ್ಮಿಸುತ್ತಿದ್ದಾರೆ. ಟಿವಿ ಧಾರಾವಾಹಿಗಳ ಪ್ರೇಮಕತೆಗಳ ಸ್ವರೂಪವನ್ನೇ ಬದಲಾಯಿಸಲು ಸಜ್ಜಾಗಿರುವ “ನೂರು ಜನ್ಮಕೂ ದ ಮೊದಲ ಸಂಚಿಕೆ ತಪ್ಪಿಸಿಕೊಳ್ಳಬೇಡಿ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ
Next Article harihara Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davangere district )  :   ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿ (Safai Karmachari) ಗಳಿಗೆ ಶಾಶ್ವತ ಮೂಲಭೂತ ಸೌಲಭ್ಯ ಕಲ್ಪಿಸುವ…

By Dinamaana Kannada News

ಸಿಡಿಲು ಬಡಿದು ೨೫ ಮೇಕೆ ಸಾವು

ದಾವಣಗೆರೆ  :   ತಾಲ್ಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ೧೬ ಹೆಣ್ಣು ಮೇಕೆ, ೯ ಗಂಡು ಮೇಕೆ…

By Dinamaana Kannada News

ದಾವಣಗೆರೆಯಲ್ಲಿ ಮಾ 10 ರಂದು 10K ಮೆರಾಥಾನ್ ಹಾಗೂ Kಕೆ ಮೆರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ

ದಾವಣಗೆರೆ : ಕರ್ನಾಟಕ ರಾಜ್ಯ ಪೊಲೀಸ್ 50 ನೇ ವರ್ಷದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಹಾಗೂ ``ಡ್ರಗ್ಸ್ ಮತ್ತು ಮಾದಕ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?