Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿದ್ದರಾಮಯ್ಯನವರನ್ನು ಅಂಬೇಡ್ಕರಗೆ ಹೋಲಿಸಿರುವುದು ಖಂಡನೀಯ : ಆಲೂರು ನಿಂಗರಾಜ್
ತಾಜಾ ಸುದ್ದಿ

ಸಿದ್ದರಾಮಯ್ಯನವರನ್ನು ಅಂಬೇಡ್ಕರಗೆ ಹೋಲಿಸಿರುವುದು ಖಂಡನೀಯ : ಆಲೂರು ನಿಂಗರಾಜ್

Dinamaana Kannada News
Last updated: May 22, 2025 1:16 pm
Dinamaana Kannada News
Share
Alur Ningaraj
Alur Ningaraj
SHARE

ದಾವಣಗೆರೆ (Davanagere) : ಸಾಮಾಜಿಕ ನ್ಯಾಯದ ಹರಿಕಾರ ಎಂಬಂತೆ ಬಿಂಬಿಸುತ್ತಿರುವ ಸಿದ್ದರಾಮಯ್ಯನವರು ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ರಾಜ್ಯಗಳ ಎದುರು ತಲೆ ತಗ್ಗಿಸುವಂತೆ ಮಾಡಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಬಿ.ಜೆ.ಪಿ ಮುಖಂಡರಾದ ಆಲೂರು ನಿಂಗರಾಜ್.

ಸಿ.ಎಂ. ಸಿದ್ದರಾಮಯ್ಯನವರು ಸಮೀಕ್ಷೆ ಆರಂಭವಾಗುವ ಮೊದಲೇ ಒಳ ಮೀಸಲಾತಿ ಜಾರಿ ಮಾಡುವ ದಿನಾಂಕ ಘೋಷಿಸಬೇಕಾಗಿತ್ತು ಮಾಜಿ ಸಚಿವರಾದ ಹೆಚ್,ಆಂಜನೇಯ ಇವರು ಇದರ ಬಗ್ಗೆ ಬದ್ಧತೆಯನ್ನು ತೋರಿಸಬೇಕೆಂದು ಆಲೂರು ನಿಂಗರಾಜ್ ಆಗ್ರಹಿಸಿದ್ದಾರೆ

30 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿಯ ಸಮಸ್ಯೆಗೆ ಪರಿಹಾರ ಸಿಗುವಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಕಾಲತ್ತು ವಹಿಸಿ ವಾದಿಸಿದ್ದು, ಐತಿಹಾಸಿಕ ಸಂದರ್ಭವಾಗಿದೆ ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ತುರ್ತು ಕ್ರಮವಹಿಸಿದ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ಸರ್ಕಾರಗಳು ಒಳಮೀಸಲಾತಿಯನ್ನು ಈಗಾಗಲೇ ಜಾರಿ ಮಾಡಿವೆ. ಆದರೆ ಬಹಳ ಒತ್ತಡದಿಂದ ಬಳಲುತ್ತಿರುವ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿಧಾನಗತಿ ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರಕಟಣೆಯಲ್ಲಿ ಕಿಡಿಕಾರಿದರು

ಒಳ ಮೀಸಲಾತಿಯ ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದ್ದು ದಲಿತ ಸಮುದಾಯದ ಏಳಿಗೆಯ ಬದ್ಧತೆಯನ್ನು ಮೆರೆದಿದೆ. ಎಡಗೈ, ಬಲಗೈ, ಭೋವಿ, ಬಂಜಾರ ಹಾಗೂ ಅಲೆಮಾರಿ ಸಣ್ಣ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ಈ ಐತಿಹಾಸಿಕ ನಿರ್ಣಯದಿಂದ ಮತ್ತಷ್ಟು ಸಾಮಾಜಿಕ ನ್ಯಾಯ ದೊರಕಲಿದೆ ಇದರ ಬಗ್ಗೆ ನಮ್ಮ ಸಮುದಾಯದ ಹಿರಿಯ ಮುಖಂಡರಾದ ಆಂಜನೇಯ ಅವರು ಅಂಬೇಡ್ಕರ್‍ಗೆ ಹೋಲಿಸಿ ಮಾತನಾಡಿದ್ದಾರೆ ಒಳಮಿಸಲಾತಿ ಜಾರಿ ಬಗ್ಗೆ ಇಷ್ಟು ದಿನಗಳವರೆಗೆ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಪರಿಶಿಷ್ಟ ಜಾತಿಗಳಲ್ಲಿ ವಿಶ್ವಾಸ ಮೂಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ಮಾಡುವ ದಿನಾಂಕವನ್ನು ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

Read also : Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಸರ್ವೇ ಮೇ 28 ರಂದು ಮುಗಿಯಲಿದೆ. ತಂತ್ರಜ್ಞಾನ ಬಳಸಿ ಸರ್ವೇ ಮಾಡುತ್ತಿರುವುದರಿಂದ ಕೆಲವೇ ದಿನಗಳಲ್ಲಿ ವರದಿ ಸಿದ್ಧವಾಗುತ್ತದೆ. ಹೀಗಾಗಿ, ಸರ್ವೇಕ್ಷಣೆಯಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಲು ಸಿದ್ದರಾಮಯ್ಯನವರು ಒಳ ಮೀಸಲಾತಿ ಕಾಯ್ದೆಯಾಗಿ ಜಾರಿಯಾಗುವ ದಿನಾಂಕವನ್ನು ಕೂಡಲೇ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
Next Article Davanagere ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Lokesh Talikatte Interview: ಶಾಲೆಗಳು, ಶಿಕ್ಷಕರ ಹಿತ ಕಾಯುವುದೇ ನನ್ನ ಧ್ಯೇಯ

ಶಾಲೆಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯುವುದೇ ನನ್ನ ಪ್ರಮುಖ ಧ್ಯೇಯ ಎಂಬ ಉದ್ದೇಶ ಇಟ್ಟುಕೊಂಡು ಕರ್ನಾಟಕ ರುಪ್ಸ ಅಧ್ಯಕ್ಷರಾಗಿರುವ…

By Dinamaana Kannada News

Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ

ದಾವಣಗೆರೆ (Davanagere) : ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ…

By Dinamaana Kannada News

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

ಪ್ರಥಮ PUC ತರಗತಿಗಳ ಪ್ರವೇಶಕ್ಕೆ ದಾಖಲಾತಿ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶಿಸಿದೆ. ಈ ತರಗತಿಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?