Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ
ತಾಜಾ ಸುದ್ದಿ

ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ

Dinamaana Kannada News
Last updated: November 16, 2025 3:36 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ :  ಪ್ರಸ್ತುತ ಸುಗ್ಗಿಯ ಕಾಲ ಪ್ರಾರಂಭವಾಗಿದ್ದು, ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಎಲ್ಲಾ ಅಧಿಸೂಚಿತ ಕೃಷಿ ಹುಟ್ಟುವಳಿಗಳನ್ನು ಇ-ಟೆಂಡರ್ ಮುಖಾಂತರ ಖರೀದಿ, ಮಾರಾಟ ಮಾಡಲಾಗುತ್ತಿರುವುದರಿಂದ, ರೈತಬಾಂಧವರ ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಈ ಮೂಲಕ ಕೋರಲಾಗಿದೆ.

ತಮ್ಮ ಉತ್ಪನ್ನಗಳನ್ನು ಮಾರಾಟ ಪೂರ್ವ, ನಂತರದಲ್ಲಿ ಈ ಕೆಳಕಂಡ ಸೂಚನೆ ಕ್ರಮಗಳನ್ನು ಅನುಸರಿಸಬೇಕು. 

ರೈತರು ತಾವು ಬೆಳೆದ ಉತ್ಪನ್ನಗಳನ್ನು ಒಣಗಿಸಿ ಸ್ವಚ್ಛಗೊಳಿಸಿ ಮಾರುಕಟ್ಟೆ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆ ಪಡೆಯಿರಿ.

ರೈತರು ತಮ್ಮ ಉತ್ಪನ್ನಗಳಿಗೆ ಮಾರಾಟ ಮಾಡಿದ ನಂತರ ಯಾವುದೇ ರೀತಿಯ ಕಮೀಷನ್ ನೀಡಬಾರದು. ಉತ್ಪನ್ನಗಳ ಮಾರಾಟವಾದ ನಂತರ ಪೇಟೆ ಕಾರ್ಯಕರ್ತರುಗಳಿಂದ ಬಿಳಿ ಚೀಟಿ ತಿರಸ್ಕರಿಸಿ-ಅಧಿಕೃತ ಲೆಕ್ಕ ತೀರುವಳಿ ಪಟ್ಟಿಯನ್ನೇ ಕೇಳಿ ಪಡೆಯಿರಿ.

Read also : ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ

ತಮ್ಮ ಉತ್ಪನ್ನಗಳನ್ನು ವಿದ್ಯುನ್ಮಾನ (ಎಲೆಕ್ಟ್ರಾನಿಕ್) ತೂಕದ ಯಂತ್ರದ ಮೂಲಕವೇ ತೂಕ ಮಾಡಿಸಿ ನಿಖರ ತೂಕ ಖಾತರಿಪಡಿಸಿಕೊಳ್ಳಿ.

ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಯಾವುದೇ ರೀತಿಯ ಶಾಂಪಲ್‍ಗಳನ್ನು, ತಳಗಾಳು,  ಸೂಟ್, ಫೆಟ್ ನೀಡಬೇಡಿ, ಒಂದು ವೇಳೆ ಯಾರಾದರು ಪಡೆದುಕೊಂಡಲ್ಲಿ ಅಂತವರ ವಿರುದ್ಧ ಲಿಖಿತವಾಗಿ ಕಚೇರಿಗೆ ದೂರನ್ನು ನೀಡಬೇಕು.

ರೈತರು ಕೃಷಿ ಚಟುವಡಿಕೆಯಲ್ಲಿ ತೊಡಗಿರುವಾಗ ಅಪಘಾತ ಅಥವಾ ಮರಣ ಸಂಭವಿಸಿದರೆ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯಡಿಯಲ್ಲಿ ಪರಿಹಾರ ಪಡೆಯಬಹುದು.

ಮಾರುಕಟ್ಟೆಗಳಲ್ಲಿನ ಉತ್ಪನ್ನಗಳ ಬೆಲೆ ಹಾಗೂ ಇತರೆ ಮಾಹಿತಿಗಾಗಿ https://www. krama.kar.nic.in / http:// agmarknet.nic.in/  ವೆಬ್ ಸೈಟ್ ನಲ್ಲಿ ಪಡೆಯಬಹುದು.

ಯಾವುದೇ ಸಲಹೆ ಸೂಚನೆ ಇದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Share This Article
Twitter Email Copy Link Print
Previous Article Davanagere ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ
Next Article Applications invited ದಾವಣಗೆರೆ: ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಾಹಿತಿ ಬಿ.ಶ್ರೀನಿವಾಸರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ

ಕತೆಗಾರರಾಗಿ ಮೆಹಂದಿ ಹೂಗಳನ್ನು ಕನ್ನಡಿಗರ ಮುಂದಿಟ್ಟ ಬಿ.ಶ್ರೀನಿವಾಸರ ಮಹತ್ವದ'ಖಾಲಿಗೋಡೆಯ ಗುರುತಿಲ್ಲದ ಚಿತ್ರಗಳು' ಕೃತಿಗೆ ರಾಷ್ಟ್ರೀಯ ಪುಸ್ತಕ ಪುರಸ್ಕಾರ ಲಭಿಸಿದೆ. ಅನ್ನದ…

By Dinamaana Kannada News

ವಿದ್ಯುತ್‌ ಶಾರ್ಟ್‌ ಸರ್ಕಿಟ್‌ : ಡಿಡಿಪಿಐ ಕಚೇರಿ ಕಡತ ಹಾಗೂ ಕಂಪ್ಯೂಟರ್‌ ಭಸ್ಮ

ದಾವಣಗೆರೆ (Davanagere): ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ  (ಡಿಡಿಪಿಐ) ಕಚೇರಿಗೆ  ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬುಧವಾರ ರಾತ್ರಿ ಬೆಂಕಿ ಬಿದ್ದಿದ್ದು,…

By Dinamaana Kannada News

ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ

ದಾವಣಗೆರೆ (DAVANAGERE):  ದಾನ ಕೊಟ್ಟ ತೃಪ್ತಿಪಡಿಸಲು ಸಾದ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ” ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
ತಾಜಾ ಸುದ್ದಿ

ಜಿಲ್ಲೆಯಲ್ಲಿ ಆಡಳಿತ ಯಂತ್ರ ಸತ್ತು ಹೋಗಿದೆ : ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಅಪಾದನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?