Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ
ತಾಜಾ ಸುದ್ದಿ

ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ

Dinamaana Kannada News
Last updated: November 16, 2025 3:36 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ :  ಪ್ರಸ್ತುತ ಸುಗ್ಗಿಯ ಕಾಲ ಪ್ರಾರಂಭವಾಗಿದ್ದು, ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಎಲ್ಲಾ ಅಧಿಸೂಚಿತ ಕೃಷಿ ಹುಟ್ಟುವಳಿಗಳನ್ನು ಇ-ಟೆಂಡರ್ ಮುಖಾಂತರ ಖರೀದಿ, ಮಾರಾಟ ಮಾಡಲಾಗುತ್ತಿರುವುದರಿಂದ, ರೈತಬಾಂಧವರ ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಈ ಮೂಲಕ ಕೋರಲಾಗಿದೆ.

ತಮ್ಮ ಉತ್ಪನ್ನಗಳನ್ನು ಮಾರಾಟ ಪೂರ್ವ, ನಂತರದಲ್ಲಿ ಈ ಕೆಳಕಂಡ ಸೂಚನೆ ಕ್ರಮಗಳನ್ನು ಅನುಸರಿಸಬೇಕು. 

ರೈತರು ತಾವು ಬೆಳೆದ ಉತ್ಪನ್ನಗಳನ್ನು ಒಣಗಿಸಿ ಸ್ವಚ್ಛಗೊಳಿಸಿ ಮಾರುಕಟ್ಟೆ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮುಖಾಂತರ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆ ಪಡೆಯಿರಿ.

ರೈತರು ತಮ್ಮ ಉತ್ಪನ್ನಗಳಿಗೆ ಮಾರಾಟ ಮಾಡಿದ ನಂತರ ಯಾವುದೇ ರೀತಿಯ ಕಮೀಷನ್ ನೀಡಬಾರದು. ಉತ್ಪನ್ನಗಳ ಮಾರಾಟವಾದ ನಂತರ ಪೇಟೆ ಕಾರ್ಯಕರ್ತರುಗಳಿಂದ ಬಿಳಿ ಚೀಟಿ ತಿರಸ್ಕರಿಸಿ-ಅಧಿಕೃತ ಲೆಕ್ಕ ತೀರುವಳಿ ಪಟ್ಟಿಯನ್ನೇ ಕೇಳಿ ಪಡೆಯಿರಿ.

Read also : ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ

ತಮ್ಮ ಉತ್ಪನ್ನಗಳನ್ನು ವಿದ್ಯುನ್ಮಾನ (ಎಲೆಕ್ಟ್ರಾನಿಕ್) ತೂಕದ ಯಂತ್ರದ ಮೂಲಕವೇ ತೂಕ ಮಾಡಿಸಿ ನಿಖರ ತೂಕ ಖಾತರಿಪಡಿಸಿಕೊಳ್ಳಿ.

ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಯಾವುದೇ ರೀತಿಯ ಶಾಂಪಲ್‍ಗಳನ್ನು, ತಳಗಾಳು,  ಸೂಟ್, ಫೆಟ್ ನೀಡಬೇಡಿ, ಒಂದು ವೇಳೆ ಯಾರಾದರು ಪಡೆದುಕೊಂಡಲ್ಲಿ ಅಂತವರ ವಿರುದ್ಧ ಲಿಖಿತವಾಗಿ ಕಚೇರಿಗೆ ದೂರನ್ನು ನೀಡಬೇಕು.

ರೈತರು ಕೃಷಿ ಚಟುವಡಿಕೆಯಲ್ಲಿ ತೊಡಗಿರುವಾಗ ಅಪಘಾತ ಅಥವಾ ಮರಣ ಸಂಭವಿಸಿದರೆ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯಡಿಯಲ್ಲಿ ಪರಿಹಾರ ಪಡೆಯಬಹುದು.

ಮಾರುಕಟ್ಟೆಗಳಲ್ಲಿನ ಉತ್ಪನ್ನಗಳ ಬೆಲೆ ಹಾಗೂ ಇತರೆ ಮಾಹಿತಿಗಾಗಿ https://www. krama.kar.nic.in / http:// agmarknet.nic.in/  ವೆಬ್ ಸೈಟ್ ನಲ್ಲಿ ಪಡೆಯಬಹುದು.

ಯಾವುದೇ ಸಲಹೆ ಸೂಚನೆ ಇದ್ದಲ್ಲಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Share This Article
Twitter Email Copy Link Print
Previous Article Davanagere ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ
Next Article Applications invited ದಾವಣಗೆರೆ: ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (DAVANAGERE): ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ…

By Dinamaana Kannada News

ದಾವಣಗೆರೆ | ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ 7 ಮತ್ತು 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಅಲ್ಪಸಂಖ್ಯಾತರ…

By Dinamaana Kannada News

davanagere road accident : ಗೆಳೆಯನ ಜನುಮದಿನಕ್ಕೆ ತೆರಳಿದ್ದ ಯುವಕ ಅಪಘಾತದಲ್ಲಿ ಮೃತ

ಹರಿಹರ (davanagere) : ನಗರದ ಗಾಂಧಿ ವೃತ್ತದ ಬಳಿಯ ಹರಪನಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ 12-15ಕ್ಕೆ ನಡೆದ ರಸ್ತೆ ಅಪಘಾತದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

By Dinamaana Kannada News
Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Davanagere
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಪ್ರಾಣಿ ಸಂಗ್ರಹಾಲಯ ಸ್ಥಳಾಂತರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?