Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ
ತಾಜಾ ಸುದ್ದಿ

Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ

Dinamaana Kannada News
Last updated: September 16, 2024 6:59 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere ) : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ೩೦ ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಬೈದು,ಜಾತಿನಿಂದನೆ ಮಾಡಿರುವುದನ್ನು ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಡಿಯೋದಲ್ಲಿ ಹಣಕ್ಕಾಗಿ ಒತ್ತಾಯ ಮಾಡಿದ್ದು, ಅಶ್ಲೀಲವಾಗಿ, ಕೆಟ್ಟದಾಗಿ ಮಾತನಾಡಿದ್ದು, ಜಾತಿ ನಿಂದನೆ, ಹೆಣ್ಣು ಮಕ್ಕಳಿಗೆ ಕೆಟ್ಟದಾಗಿ ನಿಂದಿಸಿದ್ದು ಕೇಳಿ ಬಂದಿದೆ. ಜನಪ್ರತಿನಿಧಿಯಾಗಿ ಇಂತಹ ಮಾತನಾಡಿದ ಮುನಿರತ್ನ ಕ್ಷಮೆಗೆ ಅರ್ಹರಲ್ಲ ಎಂದಿದ್ದಾರೆ. ಜಾತಿ ನಿಂದನೆ ಮಾಡಿರುವ ಅವರನ್ನು ಬಂಧಿಸಲಾಗಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

Read also : Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು

ಬಿಜೆಪಿ ಎಲ್ಲವನ್ನೂ ರಾಜಕೀಯ ಉದ್ದೇಶ ಎನ್ನುತ್ತದೆ. ಹಾಗಿದ್ದರೆ ಸಿದ್ದರಾಮಯ್ಯ ಮೇಲೆ ಕೇಸ್ ಹಾಕಿದ್ದು ರಾಜಕೀಯ ಉದ್ದೇಶ ಅಲ್ವಾ ಎಂದು ಕಿಡಿ ಕಾರಿದ್ದಾರೆ. ಮಹಿಳೆಯರ ಬಗ್ಗೆ ಮುನಿರತ್ನ ಆಡಿರುವ ಕೀಳು ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಆಡಿಯೋವನ್ನು ಕೇಳುವುದಕ್ಕೂ ಆಗುವುದಿಲ್ಲ. ಇಂತಹ ಪ್ರಕರಣದಲ್ಲಿ ಸಿಲುಕಿದ್ದೇರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು?.ಮುನ್ನಿರತ್ನ ಅವರ ಮಾತುಗಳಿಗೆ ಬಿಜೆಪಿ ಬೆಂಬಲ ನೀಡುವುದೇ ಎಂಬದರ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು
Next Article davanagere Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ

ದಾವಣಗೆರೆ ಜು 31   (Davangere district ): ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ   ಭದ್ರಾ ಜಲಾಶಯ  (Bhadra Reservoir) ಭರ್ತಿಯಾಗಿದೆ…

By Dinamaana Kannada News

ಬಸವನಗೌಡ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು : ಶಾಸಕ ಬಿ.ಪಿ. ಹರೀಶ್

ದಾವಣಗೆರೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹಾಗಾಗಿ, ರಾಜ್ಯಾಧ್ಯಕ್ಷರ ಬದಲಾವಣೆ ಆಗಲೇಬೇಕು. ಅವರ ಬದಲು ಹಿರಿಯರಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?