Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ
ತಾಜಾ ಸುದ್ದಿ

ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ

Dinamaana Kannada News
Last updated: February 26, 2025 1:05 pm
Dinamaana Kannada News
Share
Davangere
ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ
SHARE

ದಾವಣಗೆರೆ (Davanagere): ಸಂತೇಬೆನ್ನೂರಿನಲ್ಲಿ ಅಪ್ರಾಪ್ತ ಬಾಲಕ ವಾಹನ ಚಾಲನೆ ಹಿನ್ನಲೆಯಲ್ಲಿ  ವಾಹನ ಮಾಲೀಕರಿಗೆ 25 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಸಂತೇಬೆನ್ನೂರು ಪಟ್ಟಣದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲುಎಸ್ಪಿ  ಉಮಾ ಪ್ರಶಾಂತ್ ಸೂಚನೆಯಂತೆ ಎಎಸ್ಪಿ ವಿಜಯಕುಮಾರ್‍ಎಮ್ ಸಂತೋಷ್ ಮತ್ತು ಮಂಜುನಾಥ್‍ರವರು ಹಾಗೂ ಚನ್ನಗಿರಿ ಎಎಸ್ಪಿ ಶ್ಯಾಮ್ ವರ್ಗೀಸ್‍ರವರ ಮಾರ್ಗದರ್ಶನದಲ್ಲಿ  ಸಂತೆಬೆನ್ನೂರು ಪೊಲೀಸ್‍ವೃತ್ತ ನಿರೀಕ್ಷಕ  ಲಿಂಗನಗೌಡ ನೆಗಳೂರು ರವರ ನೇತೃತ್ವದಲ್ಲಿ ಸಂತೇಬೆನ್ನೂರು ಠಾಣಾ ಪಿ.ಎಸ್.ಐಗಳಾದ ಜಗದೀಶ್ ಜಿ ಮತ್ತು ಚನ್ನವೀರಪ್ಪ  ಹಾಗು ಸಿಬ್ಬಂದಿ ಹೊನ್ನೂರು ಸ್ವಾಮಿ ಸಂತೇಬೆನ್ನೂರು ಪಟ್ಟಣದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿತ್ತು.

ಸಂತೇಬೆನ್ನೂರು ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಓರ್ವ ಬೈಕ್ ಚಾಲಕ ಹಿರೋ ಸ್ಪ್ಲೆಂಡರ್ ಪ್ಲಸ್ ಬೈಕಿನಲ್ಲಿ ಬಂದವರನ್ನು ತಡೆದು ನಿಲ್ಲಿಸಲು ಹೋದಾಗ ಅಪ್ರಾಪ್ತ ವಯಸ್ಸಿನ ಹುಡುಗನು ಬೈಕ್ ಬಿಟ್ಟು ಹೋಡಿ ಹೋಗಿದ್ದು, ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ನೀಡಿದ ಹಿನ್ನಲೆಯಲ್ಲಿ ಹಿರೋ ಸ್ಪ್ಲೆಂಡರ್ ಪ್ಲಸ್ ಬೈಕನ್ನು ಜಪ್ತು ಮಾಡಿ ಪ್ರಕರಣ ದಾಖಲಿಸಿ 2 ನೇಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ಚನ್ನಗಿರಿ ನ್ಯಾಯಾಲಯಕ್ಕೆ ಹಿರೋ ಸ್ಪ್ಲೆಂಡರ್ ಪ್ಲಸ್ ಬೈಕನ ಮಾಲೀಕರಾದ  ಪ್ರಸನ್ನ, ಹೊಳಲ್ಕೇರೆ ತಾ, ಚಿತ್ರದುರ್ಗ ಜಿಲ್ಲೆ. ರವರ ಮೇಲೆ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು,   ನ್ಯಾಯಾಲಯವು ಆರೋಪಿತರಾದ ಬೈಕ್ ಮಾಲೀಕರು ತಮ್ಮ ಹಿರೋ ಸ್ಪ್ಲೆಂಡರ್ ಪ್ಲಸ್ ಬೈಕನ್ನು ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ 25.000 ರೂ ಗಳ ದಂಡ ವಿಧಿಸಿದೆ.

ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲುಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಪೊಲೀಸ್ ನವರು ಬಿಸಿ ಮುಟ್ಟಿಸಿ  ಅರಿವು ಮೂಡಿಸಿದ್ದಾರೆ.  ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು. ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಸ್ಪಿ  ಉಮಾ ಪ್ರಶಾಂತ್  ಸೂಚಿಸಿದ್ದಾರೆ.

Read also : ಇಸ್ಫೀಟ್ ಜೂಜಾಟ : ಪೊಲೀಸರು ದಾಳಿ, 1,04,110 ರೂ ಹಣ ವಶಕ್ಕೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಇಸ್ಫೀಟ್ ಜೂಜಾಟ : ಪೊಲೀಸರು ದಾಳಿ, 1,04,110 ರೂ ಹಣ ವಶಕ್ಕೆ
Next Article Millat Vidya and Welfare Institute davanagere ಉತ್ತಮ ಶಿಕ್ಷಣ, ಪಠ್ಯೇತರ ಸಾಧನೆಯಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ: ಯು. ಟಿ. ಖಾದರ್ ಅಭಿಮತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ

ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರಸನ್ನಕುಮಾರ ಅವರು ರಾಜ್ಯಮಟ್ಟದ ಸರ್ ಸಿ.ವಿ.ರಾಮನ್…

By Dinamaana Kannada News

ಅಪಘಾತ : ಬೆಳಗಾವಿ ಮೂಲದ ಮೂವರು ಸಾವು

ದಾವಣಗೆರೆ (Davanagere): ತಾಲೂಕಿನ ಆತ್ತಿಗೆರೆ ಸಮೀಪ ಶನಿವಾರ ಬೆಳಗಿನ ಜಾವ ಕಾರು-ಬಸ್ ನಡುವೆ ಭೀಕರ  ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು…

By Dinamaana Kannada News

ಐಡಾ ಲವ್‍ಲೇಸ್ ಕಂಪನಿಯ ಸಾಪ್ಟ್ವೇರ್‌ ವಿಶ್ವ ಸಂಸ್ಥೆಗೆ ನಾಮನಿರ್ದೇಶನ :ಡಾ.ರಾಕೇಶ್

ದಾವಣಗೆರೆ.ಮಾ.18: ದಿವ್ಯಾಂಗ ಮಕ್ಕಳು ಮತ್ತು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆ ಹಾಗೂ ವಿದ್ಯಾಭ್ಯಾಸಕ್ಕಾಗಿ ದಾವಣಗೆರೆ ಮೂಲದ ಬೆಂಗಳೂರಿನ ಐಡಾ ಲವ್ ಲೇಸ್…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?