Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರದಿಂದ ದೂರವಿಡಿ
Blog

ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರದಿಂದ ದೂರವಿಡಿ

Dinamaana Kannada News
Last updated: April 17, 2024 1:53 pm
Dinamaana Kannada News
Share
Dr. Siddanagowda Patil
ಡಾ.ಸಿದ್ದನಗೌಡ ಪಾಟೀಲ್
SHARE

ದಾವಣಗೆರೆ :   ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಐ.ಎನ್.ಡಿ.ಐ. ಒಕ್ಕೂಟದ ಭಾಗವಾಗಿರುವ ಭಾರತ ಕಮ್ಯುನಿಸ್ಟ್ ಪಕ್ಷವು ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಶ್ರಮಿಸುತ್ತಿದೆ ಎಂದು ಸಿಪಿಐ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ತಿಳಿಸಿದರು.

ಸುದ್ದಿಗೋ಼ಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸಿಪಿಐ ಪಕ್ಷ ಬೆಂಬಲಿಸಲಿದೆ. ಮತದಾರರು ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮತ ನೀಡಿ ಬೆಂಬಲ ಸೂಚಿಸಬೇಕು. ದೇಶದ ಉತ್ತಮ ಭವಿಷ್ಯಕ್ಕಾಗಿ ಜನರು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ವಿರೋಧ ಪಕ್ಷಗಳನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಚುನಾವಣೆಯಲ್ಲಿ ಹೇಳಿಕೊಳ್ಳಲು ಯಾವುದೇ ವಿಷಯ ಇಲ್ಲದ ಕಾರಣ ದೇವಸ್ಥಾನದಲ್ಲಿ ಇರಬೇಕಾದ ರಾಮನನ್ನು ಬೀದಿಗೆ ತಂದಿದ್ದಾರೆ. ಪಾರ್ಲಿಮೆಂಟ್ ನಲ್ಲಿ ಇರಬೇಕಾದ ಮೋದಿ ದೇವಸ್ಥಾನದಲ್ಲಿ ಕುಳಿತು ಭಜನೆ ಮಾಡುತ್ತಿದ್ದಾರೆ. ರೈತ ವಿರೋಧಿ, ಕೃಷಿ ವಿರೋಧಿ, ಕಾರ್ಮಿಕ ವಿರೋಧಿ ಕಾನೂನನ್ನು ಜಾರಿಗೆ ತಂದು ದೇಶದ ಕಾರ್ಮಿಕರ, ರೈತರ ಬದುಕನ್ನೇ ನಾಶ ಮಾಡುತ್ತಿದ್ದಾರೆ. ಆಡಳಿತವಿರೋಧಿ ಅಭಿಪ್ರಾಯಗಳನ್ನು ತಡೆಯಲು ಮುಂದಾಗಿದ್ದಾರೆ. ಪ್ರಸಕ್ತ ಚುನಾವಣೆಯು ಪ್ರಜಾಪ್ರಭುತ್ವದ ಅಳಿವು-ಉಳಿವಿನ ಪ್ರಶ್ನೆಯಾಗಿದೆ ಎಂದರು.

ಪಕ್ಷದ ಮುಖಂಡರಾದ ಹೆಚ್.ಜಿ.ಉಮೇಶ್, ಆನಂದ ರಾಜ್, ಆವರಗೆರೆ ಚಂದ್ರು, ವಿ.ಲಕ್ಷ್ಮಣ, ಟಿ.ಎಸ್.ನಾಗರಾಜ್, ಎಂ.ಬಿ.ಶಾರದಮ್ಮ ಸುದ್ದಿಗೋಷ್ಠಿಯಲ್ಲಿದ್ದರು.

TAGGED:dinamaana.comDr. Siddanagowda Patil.Kannada Newsಕನ್ನಡ ನ್ಯೂಸ್‌ಡಾ.ಸಿದ್ದನಗೌಡ ಪಾಟೀಲ್.ದಿನಮಾನ.ಕಾಂ
Share This Article
Twitter Email Copy Link Print
Previous Article Yediyurappa ಗ್ಯಾರಂಟಿ ಯೋಜನೆ  ಬಿಜೆಪಿ ಮೇಲೆ ಪರಿಣಾಮ ಬೀರಲ್ಲ
Next Article Saubhāgya bīḷagimaṭha ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠಗೆ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.09 (Davanagere):  ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ…

By Dinamaana Kannada News

ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ

ದಾವಣಗೆರೆ (Davangere):  ಪ್ರೊ. ಎಸ್ ಜಿ ಸಿದ್ಧರಾಮಯ್ಯ ನೇತೃತ್ವದ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿದಂತೆ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -8 ನೀಲ ಕುರುಂಜಿ ಹೂಗಳ ಮೌನ!

ನೀಲ ಕುರುಂಜಿ! ಸ್ಟ್ರಾಬಿಲೆಂತಸ್ ಕುಂಥಿಯಾನಾ  ಎಂಬ ವೈಜ್ಞಾನಿಕ ಹೆಸರಿನ ಇದೊಂದು ಹೂವ್ವೆ ಮೈವೆತ್ತ ಸಸ್ಯ. ದೀರ್ಘ ಕಾಲಕ್ಕೊಮ್ಮೆ ಅರಳುವ  ಈ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?