Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ
ತಾಜಾ ಸುದ್ದಿ

ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ

Dinamaana Kannada News
Last updated: December 21, 2024 12:22 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (DAVANAGERE):  ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಸಂಸತ್‌ನಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಅಶೋಕ ರಸ್ತೆಯ ಪಂಪಾಪತಿ ಭವನದಿಂದ ಹೊರಟ ಪ್ರತಿಭಟನಾಕಾರರು ಗಾಂಧಿ ಸರ್ಕಲ್‌ಗೆ ತೆರಳಿ ಬಹಿರಂಗ ಸಭೆ ನಡೆಸಿ ಮುಕ್ತಾಯಗೊಳಿಸಿದರು.
ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಆವರಗೆರೆ ಚಂದ್ರು, ದೇಶದ ಇತಿಹಾಸ, ಚರಿತ್ರೆ ತಿಳಿಯದ, ಸಂಸ್ಕೃತಿ ಮತ್ತು ಸಹಬಾಳ್ವೆ ಪರಿಚಯ ಇಲ್ಲದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಂಪುಟದಿAದ ವಜಾಗೊಳಿಸಬೇಕು. ವ್ಯಾಪಾರಿ ಮನೋಭಾವ ಹೊಂದಿರುವ ಇಂತಹ ಗೃಹಮಂತ್ರಿಯನ್ನು ಕೂಡಲೇ ರಾಷ್ಟçಪತಿಗಳು ಮಧ್ಯೆ ಪ್ರವೇಶಿಸಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಕಾಂ.ಎಚ್.ಜಿ.ಉಮೇಶ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಜಯಣ್ಣ ಮಾತನಾಡಿದರು.
ಸಿಪಿಐ ಜಿಲ್ಲಾ ಖಜಾಂಚಿ ಮೊಹಮ್ಮದ್ ರಫೀಕ್, ಮುಖಂಡರಾದ ಮಹಮ್ಮದ್  ಭಾಷಾ ಜಗಳೂರು, ಸಿ.ರಮೇಶ್, ಶೇಖರ ನಾಯಕ, ಸುರೇಶ್, ತಿಪ್ಪೇಶ್, ಜೀವನ್, ದೇವೇಂದ್ರಪ್ಪ, ಸರೋಜಾ, ನಿಟುವಳ್ಳಿ ಬಸವರಾಜ್, ಕೆ.ಜಿ.ಶಿವಮೂರ್ತಿ, ತಿಮ್ಮಣ್ಣ, ಎಚ್.ಎಸ್.ಚಂದ್ರು, ಮರಿಯಪ್ಪ ರಂಗನಾಥ್ ಸೇರಿದಂತೆ ಸಿಪಿಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Read also : DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ
Next Article DAVANAGERE DAVANAGERE | ಜಿಲ್ಲಾ ಕನಕ ನೌಕರರ ಬಳಗದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ದಳವಾಯಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ

ಚಿತ್ರದುರ್ಗ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ  ಕಾರ್ಯದರ್ಶಿ ಹಾಗೂ ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್…

By Dinamaana Kannada News

Davanagere news | ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಅವಹೇಳನ : ಖಂಡಿಸಿ ಮನವಿ

ಹರಿಹರ (Davanagere) : ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ಈಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮಗಿರಿ ಮಹಾರಾಜ್ ಎಂಬ ವ್ಯಕ್ತಿ…

By Dinamaana Kannada News

DAVANAGERE : ದೀಕ್ಷಾಭೂಮಿ ಯಾತ್ರೆಗೆ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ; ಆ.16 (DAVANAGERE) : ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ…

By Dinamaana Kannada News

You Might Also Like

B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Davanagere crime news
ಅಪರಾಧ ಸುದ್ದಿ

ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

By Dinamaana Kannada News
Davanagere
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

By Dinamaana Kannada News
Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?