Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ
ತಾಜಾ ಸುದ್ದಿ

ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ : ಸಚಿವ ಸಂಪುಟದಿಂದ ಅಮಿತ್ ಷಾ ವಜಾಗೊಳಿಸಿ

Dinamaana Kannada News
Last updated: December 21, 2024 12:22 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (DAVANAGERE):  ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಸಂಸತ್‌ನಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿ ಸಿಪಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಅಶೋಕ ರಸ್ತೆಯ ಪಂಪಾಪತಿ ಭವನದಿಂದ ಹೊರಟ ಪ್ರತಿಭಟನಾಕಾರರು ಗಾಂಧಿ ಸರ್ಕಲ್‌ಗೆ ತೆರಳಿ ಬಹಿರಂಗ ಸಭೆ ನಡೆಸಿ ಮುಕ್ತಾಯಗೊಳಿಸಿದರು.
ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಆವರಗೆರೆ ಚಂದ್ರು, ದೇಶದ ಇತಿಹಾಸ, ಚರಿತ್ರೆ ತಿಳಿಯದ, ಸಂಸ್ಕೃತಿ ಮತ್ತು ಸಹಬಾಳ್ವೆ ಪರಿಚಯ ಇಲ್ಲದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಂಪುಟದಿAದ ವಜಾಗೊಳಿಸಬೇಕು. ವ್ಯಾಪಾರಿ ಮನೋಭಾವ ಹೊಂದಿರುವ ಇಂತಹ ಗೃಹಮಂತ್ರಿಯನ್ನು ಕೂಡಲೇ ರಾಷ್ಟçಪತಿಗಳು ಮಧ್ಯೆ ಪ್ರವೇಶಿಸಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಕಾಂ.ಎಚ್.ಜಿ.ಉಮೇಶ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಜಯಣ್ಣ ಮಾತನಾಡಿದರು.
ಸಿಪಿಐ ಜಿಲ್ಲಾ ಖಜಾಂಚಿ ಮೊಹಮ್ಮದ್ ರಫೀಕ್, ಮುಖಂಡರಾದ ಮಹಮ್ಮದ್  ಭಾಷಾ ಜಗಳೂರು, ಸಿ.ರಮೇಶ್, ಶೇಖರ ನಾಯಕ, ಸುರೇಶ್, ತಿಪ್ಪೇಶ್, ಜೀವನ್, ದೇವೇಂದ್ರಪ್ಪ, ಸರೋಜಾ, ನಿಟುವಳ್ಳಿ ಬಸವರಾಜ್, ಕೆ.ಜಿ.ಶಿವಮೂರ್ತಿ, ತಿಮ್ಮಣ್ಣ, ಎಚ್.ಎಸ್.ಚಂದ್ರು, ಮರಿಯಪ್ಪ ರಂಗನಾಥ್ ಸೇರಿದಂತೆ ಸಿಪಿಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Read also : DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ
Next Article DAVANAGERE DAVANAGERE | ಜಿಲ್ಲಾ ಕನಕ ನೌಕರರ ಬಳಗದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ದಳವಾಯಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ ಡಿ.26 (DAVANAGERE)- ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ,…

By Dinamaana Kannada News

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

ಮುಂದಿನ ತಿಂಗಳ ಮೂರನೇ ವಾರ ದಿಲ್ಲಿ ದಂಡಯಾತ್ರೆಗೆ ಹೊರಡಲಿರುವ ಸಿಎಂ ಸಿದ್ಧರಾಮಯ್ಯ ವರಿಷ್ಟರ ಮುಂದೆ ಹೊಸ ಪ್ರಪೋಸಲ್ಲು ಮಂಡಿಸಲಿದ್ದಾರೆ.ಈ ಪ್ರಪೋಸಲ್ಲಿಗೆ…

By Dinamaana Kannada News

Crime news|ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ

ದಾವಣಗೆರೆ : ದಾವಣಗೆರೆಯ ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಶಾಂತಿನಗರದ ಚೇತನ್(22),…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?