Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ದಿವ್ಯಾಂಗರ ಅಭಿವೃದ್ದಿಗಾಗಿ ಸಿಆರ್‍ಸಿ ಕೆಲಸ ಶ್ಲಾಘನೀಯ
ತಾಜಾ ಸುದ್ದಿ

Davanagere | ದಿವ್ಯಾಂಗರ ಅಭಿವೃದ್ದಿಗಾಗಿ ಸಿಆರ್‍ಸಿ ಕೆಲಸ ಶ್ಲಾಘನೀಯ

Dinamaana Kannada News
Last updated: December 3, 2024 4:26 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಡಿ.03(Davanagere):  ಆರೈಕೆದಾರರು ಮತ್ತು ವಿದ್ಯಾರ್ಥಿಗಳು  ದಿವ್ಯಾಂಗರ ಅಭಿವೃದ್ದಿ ಮತ್ತು ಭವಿಷ್ಯಕ್ಕಾಗಿ ಅವರ ನಾಯಕತ್ವ ಹೆಚ್ಚಿಸಬೇಕೆಂದು ಸಿಆರ್‍ಸಿ ನಿರ್ದೇಶಕರಾದ ಮೀನಾಕ್ಷಿ ತಿಳಿಸಿದರು.

ಮಂಗಳವಾರ (ಡಿ.3) ರಂದು ಸಿಆರ್‍ಸಿ ಕಚೇರಿಯಲ್ಲಿ  ವಿಕಲಚೇತನರು, ಪೋಷಕರಿಗಾಗಿ ವಿವಿಧ ಕಾರ್ಯಕ್ರಮಗಳು ಸ್ಪರ್ಧೆಗಳನ್ನು ನಡೆಸುವ ಮೂಲಕ ಅಂತರರಾಷ್ಟ್ರೀಯ ದಿವ್ಯಾಂಗರ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

30-ದಿವ್ಯಾಂಗ ವ್ಯಕ್ತಿಗಳಿಗೆ 57-ಸಹಾಯಕ ಸಾಧನಗಳನ್ನು ಸಿಆರ್‍ಸಿ ಪಿಎಂಡಿಕೆ, ಎಡಿಐಪಿ, ಆರ್‍ವಿವೈ ಯೋಜನೆಗಳ ಮೂಲಕ ವಿತರಿಸಲಾಯಿತು. ದಿವ್ಯಾಂಗ ಮಕ್ಕಳ ಪೋಷಕರು ಮತ್ತು ದಿವ್ಯಾಂಗ ವಿದ್ಯಾರ್ಥಿಯು ದಾವಣಗೆರೆಯ ಸಿಆರ್‍ಸಿ ಯ ಆರಂಭಿಕ ಮಧ್ಯಸ್ಥಿಕೆ ಸೇವೆಗಳು, ಕೌಶಲ್ಯ ಅಭಿವೃದ್ಧಿ ವೃತ್ತಿಪರ ತರಬೇತಿ ಸೇವೆಗಳು ಮತ್ತು ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೋರ್ಸ್‍ಗೆ ಸಂಬಂಧಿಸಿದಂತೆ ಪಿಡಬ್ಲ್ಯೂಡಿ ಗಳ ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ದಾವಣಗೆರ ಸಿಆರ್‍ಸಿ ಮಾಡುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು.

17-ವಿಕಲಚೇತನರು ಆರೈಕೆದಾರರು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 21-ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 16-ವಿದ್ಯಾರ್ಥಿಗಳು, ಹಾರೈಕೆದಾರರು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದರು.

1-ಗಾಯನ, 4-ನೃತ್ಯಗಳು, 7-ಅಲಂಕಾರಿಕ ಉಡುಪುಗಳು ಸೇರಿದಂತೆ ಸಾಂಸ್ಕøತಿಕ ಸ್ಪರ್ಧೆಗಳನ್ನು ಇ.ತಾಮರೈಸೆಲ್ವನ್, ರಾಜು ಟಿ, ಮಾರುತಿ ಕೃಷ್ಣ ಗೌಡ ಮತ್ತು ಸುರೇಂದ್ರಬಾಬು ರವರುಗಳು ನಡೆಸಿಕೊಟ್ಟರು.   ಈ ದಿನದ ಸ್ಪರ್ಧೆಯಲ್ಲಿ 110 ವಿಕಲಚೇತನರು ಹಾರೈಕೆದಾರರು ಭಾಗವಹಿಸಿದ್ದಾರೆ.

ಸಿಜಿ ಆಸ್ಪತ್ರೆಯ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್‍ನ ನರರೋಗ ತಜ್ಞ ಡಾ.ವೀರಣ್ಣ ಗಡದ್, ಕಬಿ-ಸಿಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂಧ್ಯಾ ಅವರು ಅಂಗವೈಕಲ್ಯಕ್ಕೆ ಕಾರಣವಾಗುವ ಸಾಮಾನ್ಯ ನರವೈಜ್ಞಾನಿಕ ಕಾಯಿಲೆಗಳ ಕುರಿತು ಮಾತನಾಡಿದರು.

ಸಾಮಾನ್ಯ ಅಸ್ವಸ್ಥತೆಗಳನ್ನು ತಡೆಗಟ್ಟುವ ವಿಧಾನಗಳು ಎಪಿಲೆಪ್ಪಿ, ಸ್ಟ್ರೋಕ್, ಬುದ್ಧಿಮಾಂದ್ಯತೆ, ಲಭ್ಯವಿರುವ ಚಿಕಿತ್ಸಾ ಆಯ್ಕೆಗಳು ಮತ್ತು ಪುನರ್ವಸತಿ ಸೇವೆಗಳ ಕುರಿತು ತಿಳಿಸಿದರು.

ವೈದ್ಯಾಧಿಕಾರಿ ಡಾ.ರಕ್ಷಿತಾ, ಸುದರ್ಶನ್- ಕಭಿ- ಫಿಸಿಯೋಥೆರಪಿಸ್ಟ್, ಸ್ಫೂರ್ತಿ, ಕಭಿ-ಮನಶಾಸ್ತ್ರಜ್ಞ, ಸುನೀಲ್ ಕಭಿ-ಜಿಲ್ಲಾ ಸಂಯೋಜಕರು ಭಾಗವಹಿಸಿದ್ದರು.

Read also  : JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Direct interview JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ
Next Article DAVANAGERE Davanagere | ದೋಷಾರೋಪಪಟ್ಟಿಯಿಂದ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ : ಎಎಸ್‌ಐ ಲೋಕ ಬಲೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾಲ್ಕು ಕಳ್ಳತನ ಪ್ರಕರಣ : 5.85 ಲಕ್ಷ ರೂ ಬಂಗಾರದ ಅಭರಣ ವಶಕ್ಕೆ

ಹರಿಹರ (Harihara): ಹರಿಹರದ ವಿವಿಧ ಬಗೆಯ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ 5,85,000/-ರೂ ಬೆಲೆ ಬಂಗಾರದ ಆಭರಣಗಳು ಹಾಗೂ 09 ಮೊಬೈಲ್…

By Dinamaana Kannada News

ಸಿದ್ದಗಂಗಾ ಶ್ರೀಗಳನ್ನು “ರಾಷ್ಟ್ರಸಂತ” ಎಂದು ಘೋಷಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ದಾವಣಗೆರೆ (Davanagere) : ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳನ್ನು ರಾಷ್ಟಸಂತ ಎಂದು ಘೋಷಣೆ ಮಾಡಬೇಕು ಎಂದು ಕೂಡಲಸಂಗಮ…

By Dinamaana Kannada News

ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ : ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕ

ಹರಿಹರ:  ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕರಾಗಿ ದೂರ ದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನಾಗಿ ನಿರ್ಮಿಸಿದ ಕಾರಣದಿಂದ ಬೆಂಗಳೂರನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?