Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ದಿವ್ಯಾಂಗರ ಅಭಿವೃದ್ದಿಗಾಗಿ ಸಿಆರ್‍ಸಿ ಕೆಲಸ ಶ್ಲಾಘನೀಯ
ತಾಜಾ ಸುದ್ದಿ

Davanagere | ದಿವ್ಯಾಂಗರ ಅಭಿವೃದ್ದಿಗಾಗಿ ಸಿಆರ್‍ಸಿ ಕೆಲಸ ಶ್ಲಾಘನೀಯ

Dinamaana Kannada News
Last updated: December 3, 2024 4:26 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಡಿ.03(Davanagere):  ಆರೈಕೆದಾರರು ಮತ್ತು ವಿದ್ಯಾರ್ಥಿಗಳು  ದಿವ್ಯಾಂಗರ ಅಭಿವೃದ್ದಿ ಮತ್ತು ಭವಿಷ್ಯಕ್ಕಾಗಿ ಅವರ ನಾಯಕತ್ವ ಹೆಚ್ಚಿಸಬೇಕೆಂದು ಸಿಆರ್‍ಸಿ ನಿರ್ದೇಶಕರಾದ ಮೀನಾಕ್ಷಿ ತಿಳಿಸಿದರು.

ಮಂಗಳವಾರ (ಡಿ.3) ರಂದು ಸಿಆರ್‍ಸಿ ಕಚೇರಿಯಲ್ಲಿ  ವಿಕಲಚೇತನರು, ಪೋಷಕರಿಗಾಗಿ ವಿವಿಧ ಕಾರ್ಯಕ್ರಮಗಳು ಸ್ಪರ್ಧೆಗಳನ್ನು ನಡೆಸುವ ಮೂಲಕ ಅಂತರರಾಷ್ಟ್ರೀಯ ದಿವ್ಯಾಂಗರ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

30-ದಿವ್ಯಾಂಗ ವ್ಯಕ್ತಿಗಳಿಗೆ 57-ಸಹಾಯಕ ಸಾಧನಗಳನ್ನು ಸಿಆರ್‍ಸಿ ಪಿಎಂಡಿಕೆ, ಎಡಿಐಪಿ, ಆರ್‍ವಿವೈ ಯೋಜನೆಗಳ ಮೂಲಕ ವಿತರಿಸಲಾಯಿತು. ದಿವ್ಯಾಂಗ ಮಕ್ಕಳ ಪೋಷಕರು ಮತ್ತು ದಿವ್ಯಾಂಗ ವಿದ್ಯಾರ್ಥಿಯು ದಾವಣಗೆರೆಯ ಸಿಆರ್‍ಸಿ ಯ ಆರಂಭಿಕ ಮಧ್ಯಸ್ಥಿಕೆ ಸೇವೆಗಳು, ಕೌಶಲ್ಯ ಅಭಿವೃದ್ಧಿ ವೃತ್ತಿಪರ ತರಬೇತಿ ಸೇವೆಗಳು ಮತ್ತು ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೋರ್ಸ್‍ಗೆ ಸಂಬಂಧಿಸಿದಂತೆ ಪಿಡಬ್ಲ್ಯೂಡಿ ಗಳ ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ದಾವಣಗೆರ ಸಿಆರ್‍ಸಿ ಮಾಡುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು.

17-ವಿಕಲಚೇತನರು ಆರೈಕೆದಾರರು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 21-ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 16-ವಿದ್ಯಾರ್ಥಿಗಳು, ಹಾರೈಕೆದಾರರು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದರು.

1-ಗಾಯನ, 4-ನೃತ್ಯಗಳು, 7-ಅಲಂಕಾರಿಕ ಉಡುಪುಗಳು ಸೇರಿದಂತೆ ಸಾಂಸ್ಕøತಿಕ ಸ್ಪರ್ಧೆಗಳನ್ನು ಇ.ತಾಮರೈಸೆಲ್ವನ್, ರಾಜು ಟಿ, ಮಾರುತಿ ಕೃಷ್ಣ ಗೌಡ ಮತ್ತು ಸುರೇಂದ್ರಬಾಬು ರವರುಗಳು ನಡೆಸಿಕೊಟ್ಟರು.   ಈ ದಿನದ ಸ್ಪರ್ಧೆಯಲ್ಲಿ 110 ವಿಕಲಚೇತನರು ಹಾರೈಕೆದಾರರು ಭಾಗವಹಿಸಿದ್ದಾರೆ.

ಸಿಜಿ ಆಸ್ಪತ್ರೆಯ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್‍ನ ನರರೋಗ ತಜ್ಞ ಡಾ.ವೀರಣ್ಣ ಗಡದ್, ಕಬಿ-ಸಿಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂಧ್ಯಾ ಅವರು ಅಂಗವೈಕಲ್ಯಕ್ಕೆ ಕಾರಣವಾಗುವ ಸಾಮಾನ್ಯ ನರವೈಜ್ಞಾನಿಕ ಕಾಯಿಲೆಗಳ ಕುರಿತು ಮಾತನಾಡಿದರು.

ಸಾಮಾನ್ಯ ಅಸ್ವಸ್ಥತೆಗಳನ್ನು ತಡೆಗಟ್ಟುವ ವಿಧಾನಗಳು ಎಪಿಲೆಪ್ಪಿ, ಸ್ಟ್ರೋಕ್, ಬುದ್ಧಿಮಾಂದ್ಯತೆ, ಲಭ್ಯವಿರುವ ಚಿಕಿತ್ಸಾ ಆಯ್ಕೆಗಳು ಮತ್ತು ಪುನರ್ವಸತಿ ಸೇವೆಗಳ ಕುರಿತು ತಿಳಿಸಿದರು.

ವೈದ್ಯಾಧಿಕಾರಿ ಡಾ.ರಕ್ಷಿತಾ, ಸುದರ್ಶನ್- ಕಭಿ- ಫಿಸಿಯೋಥೆರಪಿಸ್ಟ್, ಸ್ಫೂರ್ತಿ, ಕಭಿ-ಮನಶಾಸ್ತ್ರಜ್ಞ, ಸುನೀಲ್ ಕಭಿ-ಜಿಲ್ಲಾ ಸಂಯೋಜಕರು ಭಾಗವಹಿಸಿದ್ದರು.

Read also  : JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ
Next Article DAVANAGERE Davanagere | ದೋಷಾರೋಪಪಟ್ಟಿಯಿಂದ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ : ಎಎಸ್‌ಐ ಲೋಕ ಬಲೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ

ದಾವಣಗೆರೆ ಡಿ.23  (Davanagere):  ಪ.ಜಾತಿ ಮತ್ತು ಪ.ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ತ್ವರಿತ ಕ್ರಮದ ಜೊತೆಗೆ ಸರ್ಕಾರದಿಂದ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

Davanagere | ಅಡಿಕೆ ವ್ಯಾಪಾರಿ ದರೋಡೆ ಪ್ರಕರಣ : 7 ಆರೋಪಿಗಳ ಬಂಧನ

ದಾವಣಗೆರೆ.ಅ.9 (Davanagere): ಅಡಿಕೆ ವ್ಯಾಪಾರಿಯನ್ನು ಬೆದರಿಸಿ 17 ಲಕ್ಷ ರೂಪಾಯಿಗೂ ಹೆಚ್ಚು ಹಣ ದರೋಡೆ ಮಾಡಿದ್ದ ಅಡಿಕೆ ವ್ಯಾಪಾರದ ಮಧ್ಯವರ್ತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?