Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ತಂದೆ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
ಅಪರಾಧ ಸುದ್ದಿ

ತಂದೆ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: April 9, 2024 5:06 am
Dinamaana Kannada News
Share
judgement dvg
judgement dvg
SHARE

ದಾವಣಗೆರೆ : ಕುಡಿಯಲು ಹಣ ನೀಡುವಂತೆ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದ ತಂದೆಯನ್ನು ಕೊಂದ ಮಗನಿಗೆ 01ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000/- ರೂ ದಂಢ ವಿಧಿಸಿದೆ.

06-07-2022 ರಂದು ಚನ್ನಗಿರಿ ತಾಲೂಕಿನ ಕವಳಿತಾಂಡ ಎಸ್‌ಆರ್ ಕ್ಯಾಂಪ್ ಗ್ರಾಮದಲ್ಲಿ ಹೆಂಡತಿ ಶಾರದಮ್ಮ ಜೊತೆ ಕುಡಿಯಲು ಹಣ ನೀಡುವಂತೆ ಮಂಜುನಾಥ ರೆಡ್ಡಿ ಗಲಾಟೆ ನಡೆಸಿದ್ದಾನೆ. ಈ ವೇಳೆ ಮಗ ತಿಪ್ಪೇಶ ಗಲಾಟೆ ಬಿಡಿಸುವ ಸಮಯದಲ್ಲಿ ಮಂಜುನಾಥ ರೆಡ್ಡಿ ಮಚ್ಚು ಹಿಡಿದು ಮಗನ ಜೊತೆ ಗಲಾಟೆ ಮಾಡಲು ಬರುತ್ತಾನೆ. ಅದೇ ಮಚ್ಚಿನಿಂದ ತಂದೆ ಮಂಜುನಾಥ ರೆಡ್ಡಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಾಯಿ ಶಾರದಮ್ಮ ಬಸವಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ತನಿಖೆ ಕೈಗೊಂಡ ತನಿಖಾಧಿಕಾರಿ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಈ.ಎಸ್ ಆರೋಪಿ ತಿಪ್ಪೇಶ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣ ವಿಚಾರಣೆ ನಡೆಸಿದ 01ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಾನಂದ ಜೆ.ವಿ ಆರೋಪಿ ತಿಪ್ಪೇಶ ಮೇಲೆ ಆರೋಪ ಸಾಬೀತಾಗಿದ್ದರಿಂದ ಆರೋಪಿತನಿಗೆ ಜೀವಾವಧಿ ಶಿಕ್ಷೆ ಹಾಗೂ 10,000/- ರೂ ದಂಢ ವಿಧಿಸಿದರು. ಸರ್ಕಾರಿ ವಕೀಲ ಸತೀಶ್ ಕುಮಾರ್ ಕೆ ಎಸ್ ರವರು ನ್ಯಾಯ ಮಂಡನೆ ಮಾಡಿಸಿದ್ದರು.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಮಹೇಶ್ ಈ.ಎಸ್ , ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಸರ್ಕಾರಿ ವಕೀಲ ಸತೀಶ್ ಕುಮಾರ್ ಕೆ ಎಸ್ ಅವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ , ಮಂಜುನಾಥ ಜಿ ರವರು ಶ್ಲಾಘೀಸಿದ್ದಾರೆ.

 

TAGGED:dinamaana.comJudgement news.Kannada Newsಆರೋಪಿಗೆ ಜೀವಾವಧಿ ಶಿಕ್ಷೆ.ಕನ್ನಡ ನ್ಯೂಸ್‌ದಿನಮಾನ.ಕಾಂ
Share This Article
Twitter Email Copy Link Print
Previous Article SS Hiremath ನೆಲ ಹಡೆದ ಮೇಷ್ಟ್ರು : ಎಸ್.ಎಸ್.ಹಿರೇಮಠ
Next Article Ramanamali ಹಿಂದೂ- ಮುಸ್ಲಿಂ ಭಾವೈಕ್ಯದ ಪ್ರತೀಕವೇ ಡಿ.ರಾಮನಮಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಪೋವನದಲ್ಲಿ ಯೋಗ ದಿನಾಚರಣೆ

ದಾವಣಗೆರೆ : ತಪೋವನ ಸಮೂಹ ಸಂಸ್ಥೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಚಾರಣೆ ಆಚರಣೆ ಮಾಡಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಡಾ. ಶಶಿಕುಮಾರ್…

By Dinamaana Kannada News

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

ದಾವಣಗೆರೆ (Davanagere): ಆದಾಯಕ್ಕಿಂತ ಅಧಿಕ ಆಸ್ತಿಗಳಿಕೆ ಮತ್ತು ಭ್ರಷ್ಟಚಾರ ಆರೋಪ ಹಿನ್ನಲೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ…

By Dinamaana Kannada News

ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ

ದಾವಣಗೆರೆ (Davanagere): ಜನರಿಗೆ ಅನಗತ್ಯವಾಗಿ ತೊಂದರೆ ನೀಡಿದರೆ ಹಾಗೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ರೌಡಿಶೀಟರ್‌ಗಳಿಗೆ ಜಿಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ | ಭದ್ರಾ ನಾಲೆ ವಿವಾದ : ಜುಲೈ 4 ರಂದು ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?