Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere news | ಡಿ.ದೇವರಾಜ ಅರಸು ಜಯಂತಿ : ಬಡವರ ಏಳ್ಗಿಗೆ ಶ್ರಮಿಸಿದ ನಾಯಕ
ತಾಜಾ ಸುದ್ದಿ

Davangere news | ಡಿ.ದೇವರಾಜ ಅರಸು ಜಯಂತಿ : ಬಡವರ ಏಳ್ಗಿಗೆ ಶ್ರಮಿಸಿದ ನಾಯಕ

Dinamaana Kannada News
Last updated: August 20, 2024 5:47 pm
Dinamaana Kannada News
Share
Davanagere
Davanagere
SHARE

ಹರಿಹರ (Davangere)  : ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಭಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು ಅವರು ಎಂದು ಅವರ ಪೌರಯುಕ್ತ ಸುಬ್ರಹ್ಮಣ್ಯ ಶೆಟ್ಟಿ. ಪಿ ಹೇಳಿದರು.

ನಗರದ ಶ್ರೀಮತಿ ಗಿರಿಯಮ್ಮ ಆರ್ ಕಾಂತಪ್ಪ ಶ್ರೇಷ್ಟಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,ನಗರಸಭೆ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 109 ನೇ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಡಿ ದೇವರಾಜು ಅರಸು ಅವರು ಪಾಳೇಗಾರಿಕೆ ಇದ್ದ ಸಂದರ್ಭದಲ್ಲಿ ಬಡಜನರ, ದೀನ ದಲಿತ ಶ್ರೇಯೋಭಿವೃದ್ದಿಗಾಗಿ ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿ ಭೂಮಿಯಲ್ಲಿ ʼಉಳುವವನೆ ಒಡೆಯʼ ಎನ್ನುವ ಕಾಯ್ದೆ ಜಾರಿಯಿಂದ ಜಿಲ್ಲೆಯಲ್ಲಿ ಸಾಕಷ್ಟು ಜನರು ಅರಸು ಅವರ ನಿರ್ಣಯಕ್ಕೆ ಸ್ವಾಗತಿಸಿ ಭೂಮಿಯನ್ನು ಬಿಟ್ಟು ಕೊಟ್ಟರು. ಮಲ ಹೊರುವ ಪದ್ದತಿ ನಿರ್ಮೂಲನೆ ಮಾಡಿ ಪೌರ ಕಾರ್ಮಿಕರೆಂದು ಕರೆಯಲು ಹೇಳಿದರು ಎಂದರು.

ವಸತಿ ಯೋಜನೆಯನ್ನು ಜಾರಿಗೆ ತಂದು ಸಾಕಷ್ಟು ಬಡ ಜನರಿಗೆ ಅನುಕೂಲ ಮಾಡಿಕೊಟ್ಟರು, ಇದೀಗ ಸಾಕಷ್ಟು ಜನರು ನಾನು ವಸತಿಯನ್ನು ತಂದಿದ್ದೇನೆಂದು ಹೇಳುತ್ತಿದ್ದಾರೆ. ವಸತಿ ಯೋಜನೆ ಅರಸು ಅವರ ಯೋಜನೆಯಾಗಿದೆ” ಎಂದು ತಿಳಿಸಿದರು.

Read also :  Davangere news | ಖಬರಸ್ತಾನಕ್ಕೆ ವಾಟರ್‌ ಪ್ರೂಫ್‌ ಟೆಂಟ್‌ ಉಡುಗೊರೆ

ಉಪನ್ಯಾಸ ನೀಡಿದ ಮುಖ್ಯೋಪಾಧ್ಯಾಯರಾದ ಬಿ.ಬಿ ರೇವಣ್ಣ ನಾಯ್ಕ್, “ಡಿ ದೇವರಾಜ ಅರಸು ಅವರು ರಾಜ್ಯದ ಚರಿತ್ರೆ ಸೃಷ್ಟಿಗೆ ಮೊದಲಿಗರಾಗಿದ್ದರು. ರಾಜಕಾರಣ ಮಾಡದೇ ರಾಜ್ಯದ ಅಭಿವೃದ್ಧಿ ಮತ್ತು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡಿದರು ಎಂದರು.

ತಹಶೀಲ್ದಾರ ಗುರುಬಸವರಾಜ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತ ಇ.ಒ ಸುಮಲತಾ ಎಸ್.ಪಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆಸ್ಮಾಭಾನು, ಅಹಿಂದ ಸಂಘದ ಅದ್ಯಕ್ಷ ಕೊಟ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯಮಹಾಂತೇಶ, ಎ.ಕೆ ಭೂಮೇಶ್, ತಾಲೂಕು ಆರೋಗ್ಯ ಅಧಿಕಾರಿ ಉಮ್ಮಣ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರನಗೌಡ, ಕಾರ್ಮಿಕ ನಿರೀಕ್ಷಕಿ ಕವಿತಾ, ಪಂಚಾಯತ್‌ರಾಜ್ ಇಲಾಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಗಿರೀಶ್, ಬಿ.ಸಿಎಂ ವ್ಯವಸ್ಥಾಪಕ ಹೆಚ್.ಬಿ ಪಾಟೀಲ, ನಿಲಯಪಾಲಕರಾದ ಕುಮಾರ, ಸುಮಲತಾ, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere news | ಖಬರಸ್ತಾನಕ್ಕೆ ವಾಟರ್‌ ಪ್ರೂಫ್‌ ಟೆಂಟ್‌ ಉಡುಗೊರೆ
Next Article Kannada movie KANNADA MOVIE NEWS | “ಬಲರಾಮನ ದಿನಗಳು” ಚಿತ್ರ ತಂಡದಿಂದ “ಬಿಗ್ ಅನೌನ್ಸ್ಮೆಂಟ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ

ಮನಮೋಹನ್ ಸಿಂಗ್ ವಿಶ್ವದ ಅತ್ಯಂತ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಭಾರತೀಯ ಅರ್ಥಶಾಸ್ತ್ರಜ್ಞರಾಗಿದ್ದರು ಹಾಗೂ ನಂತರ ದೇಶದ ರಾಜಕೀಯ…

By Dinamaana Kannada News

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ,…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?