Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಕನ್ನಡ ಬೆಳವಣಿಗೆ ಮನೆಯಿಂದಲೇ ಆಗಲಿ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: December 1, 2024 12:03 pm
Dinamaana Kannada News
Share
MLA K.S.Basavanatappa
MLA K.S.Basavanatappa
SHARE

ದಾವಣಗೆರೆ (Davanagere): ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಕಿವಿಮಾತು ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿ ಕನ್ನಡ ಜಾಗೃತಿ ಕ್ರೀಡಾ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಇಂಗ್ಲಿಷ್ ಸಹ ಬೇಕು. ಆದರೆ ಕನ್ನಡವನ್ನು ಚನ್ನಾಗಿ ಕಲಿಯಬೇಕು. ಉಚ್ಛರಣೆ ತಪ್ಪಾಗಿ ಮಾಡಬಾರದು. ಭಾಷಣದಿಂದ ಕನ್ನಡ ಉದ್ಧಾರ ಆಗುವುದಿಲ್ಲ. ಕನ್ನಡ ಬಳಕೆಯನ್ನು ಮಾಡುವುದರಿಂದ, ಬರೆಯುವುದರಿಂದ ಮಾತ್ರವೇ ಉಳಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಮನೆಯಲ್ಲಿ ಮಾತೃಭಾಷೆ ಯಾವುದೇ ಇರಲಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಮಕ್ಕಳಿಗೆ ಕನ್ನಡ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕ ಓದುವುದರಿಂದಲೇ ಕನ್ನಡ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಸವಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಆರ್.ಲೋಕೇಶ್, ಕನ್ನಡ ಜಾಗೃತಿ ಸಂಘದ ಅಧ್ಯಕ್ಷ ಟಿ.ಸಿ.ಉಮೇಶ್, ಹೊದಿಗೆರೆ ರಮೇಶ್, ಕರಿಯಪ್ಪ ಮಾಳಗಿ, ಗಂಗಮ್ಮ, ಮಂಜಪ್ಪ, ಲಕ್ಷ್ಮೀಕುಮಾರ್ , ಸುಜಾತ ನಾಗರಾಜ್, ಸಂತೋಷ್, ಬಿ.ಎಚ್.ಮಹೇಶ್ವರಪ್ಪ, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

Read also : Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article State Level Bodybuilding Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ
Next Article Saint Paul's Girls' High School Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ

ದಾವಣಗೆರೆ- ಕಲಾ ವಿದ್ಯಾರ್ಥಿಗಳು ಎಲ್ಲಾ ಪ್ರಕಾರದ ಕಲೆಗಳಿಗೂ ಮುಕ್ತವಾಗಿ ತೆರೆದುಕೊಂಡು, ಆಸಕ್ತಿ ವಹಿಸಿ ಅಭ್ಯಸಿಸಬೇಕು, ಅವಲೋಕಿಸಬೇಕು ಎಂದು ಕರ್ನಾಟಕ ಲಲಿತಕಲಾ…

By Dinamaana Kannada News

ದಾವಣಗೆರೆ | ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15…

By Dinamaana Kannada News

ಗುರಿ ಸಾಧಿಸಲು ಕ್ರಿಯಾಶೀಲ ಪ್ರಯತ್ನಗಳ ಅವಶ್ಯ

ದಾವಣಗೆರೆ : ಅಭಿವೃದ್ದಿ ಹೊಂದಿದ ಹಾಗೂ ಏಕ ರಾಷ್ಟ್ರ ಮತ್ತು ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಗುರಿಯನ್ನು…

By Dinamaana Kannada News

You Might Also Like

Aadhar
ತಾಜಾ ಸುದ್ದಿ

ಆಧಾರ್‌ ಕಾರ್ಡ್‌..  ಬಯೋಮೆಟ್ರಿಕ್ ಅಪ್‌ಡೇಟ್‌ ಏಕೆ?

By Dinamaana Kannada News
Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?