Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒಳಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಸೆ.12 ರಂದು ಡಿಎಸ್ಸೆಸ್ ನಿಂದ ಬೃಹತ್ ತಮಟೆ ಚಳವಳಿ
ತಾಜಾ ಸುದ್ದಿ

Davanagere | ಒಳಮೀಸಲಾತಿಗೆ ಜಾರಿಗೆ ಒತ್ತಾಯಿಸಿ ಸೆ.12 ರಂದು ಡಿಎಸ್ಸೆಸ್ ನಿಂದ ಬೃಹತ್ ತಮಟೆ ಚಳವಳಿ

Dinamaana Kannada News
Last updated: September 9, 2024 12:42 pm
Dinamaana Kannada News
Share
davanagere
ದಲಿತ ಸಂಘರ್ಷ ಸಮಿತಿ
SHARE

ದಾವಣಗೆರೆ (Davanagere):  ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಕ್ಕೆಯಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಸೆ.12ರಂದು ಏಕಕಾಲಕ್ಕೆ ಬೃಹತ್ ತಮಟೆ ಚಳವಳಿ ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ತಮಟೆ ಚಳವಳಿಯ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಒಳ ಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕಿದೆಯೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಸ್ವಾಗತಾರ್ಹವಾಗಿದ್ದು, ಈ ತೀರ್ಪನ್ನು ರಾಜ್ಯ ಸರ್ಕಾರ ತಕ್ಷಣ ಅನುಷ್ಠಾನಗೊಳಿಸುವ ಮೂಲಕ ಪ.ಜಾತಿಯಲ್ಲಿ ಒಳ ಮೀಸಲಾತಿ ನೀಡಬೇಕು ಆಗ್ರಹಿಸಿದರು.

Read also : Political analysis | ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?

ಕಳೆದ ಮೂರು ದಶಕಗಳಿಂದ ಒಳಮೀಸಲಾತಿಗಾಗಿ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಿದೆ. ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡುವ ಮೂಲಕ ಪ.ಜಾತಿಯ ಶೋಷಿತ ಸಮುದಾಯಗಳಲ್ಲಿ ಭರವಸೆ ಮೂಡಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಸಿಜೆಐ ಡಿ.ವೈ.ಚಂದ್ರಚೂಡರ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಈ ವಿಚಾರದಲ್ಲಿದ್ದಂತಹ ಎಲ್ಲಾ ಗೊಂದಲಗಳನ್ನು ಪರಿಹರಿಸಿದೆ ಎಂದು ತಿಳಿಸಿದರು.

ದಾವಣಗೆರೆ ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಳೆ ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಡಿಎಸ್ಸೆಸ್ ನೇತೃತ್ವದಲ್ಲಿ ಸೆ.12ರಂದು ಬೆಳಿಗ್ಗೆ 11 ಗಂಟೆಯಿಂದ ಬೃಹತ್ ತಮಟೆ ಚಳವಳಿ ಕೈಗೊಳ್ಳಲಾಗಿದೆ. ಅಂದು ಡಿಎಸ್ಸೆಸ್ ನೇತೃತ್ವದಲ್ಲಿ ಮಾದಿಗ ಸಮಾಜ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ತಮಟೆ ಚಳವಳಿಯಲ್ಲಿ ಪಾಲ್ಗೊಳ್ಳುವ ಮೂಲಕ ಒಳ ಮೀಸಲಾತಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಮಿತಿಯ ದಾವಣಗೆರೆ ತಾಲ್ಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ಸಂಚಾಲಕ ಪಿ.ಜೆ.ಮಹಾಂತೇಶ, ಜಿಲ್ಲಾ ಸಂಘಟನಾ ಸಂಚಾಲಕರಾದ ಹನುಮಂತಪ್ಪ ಬೇತೂರು,ತಾಲ್ಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ.ಚಿತ್ತಾನಹಳ್ಳಿ, ಮಹಿಳಾ ಸಂಚಾಲಕರಾದ ಕೆ.ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Political analysis | ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?
Next Article Davanagere Davanagere | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಜಿಲ್ಲೆಯಲ್ಲಿ 80 ಕಿ.ಮೀ ಉದ್ದದ ಮಾನವ ಸರಪಳಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿಶ್ವ ಅಸ್ತಮಾ ದಿನಾಚರಣೆ : ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿಗೆ

ತೀವ್ರ ಅಸ್ತಮಾ ಎಂದರೇನು? ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಭಾದಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ. ಆದರೆ,…

By Dinamaana Kannada News

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ…

By Dinamaana Kannada News

ಸಣ್ಣ ಕಥೆ: ಎ.ಫಕೃದ್ದೀನ್

ದೇವರನ್ನು ಹುಡುಕುತ್ತಾ ಹೊರಟೆ ದಾರಿಯ ಮಧ್ಯದಲ್ಲಿ ಗೆಳೆಯನೊಬ್ಬ ಸಿಕ್ಕ ದೇವರನ್ನು ಹುಡುಕುವುದು ಬಿಟ್ಟೆ. ಎ.ಫಕೃದ್ದೀನ್

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?