Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜು 10 ರಂದು ದಲಿತ ಸಂಘರ್ಷ ಸಮಿತಿಗೆ 50 ನೇ ಸಂಭ್ರಮೋತ್ಸವ
ತಾಜಾ ಸುದ್ದಿ

ಜು 10 ರಂದು ದಲಿತ ಸಂಘರ್ಷ ಸಮಿತಿಗೆ 50 ನೇ ಸಂಭ್ರಮೋತ್ಸವ

Dinamaana Kannada News
Last updated: June 22, 2024 7:36 am
Dinamaana Kannada News
Share
Dalit Sangharsh Samiti Davanagere
ದಲಿತ ಸಂಘರ್ಷ ಸಮಿತಿ ದಾವಣಗೆರೆ
SHARE

ದಾವಣಗೆರೆ :  ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಪ್ರೊ. ಬಿ.ಕೃಷ್ಣಪ್ಪ )  ಜಿಲ್ಲಾ ಸಮಿತಿಯ ದ.ಸಂ.ಸ 50 ನೇ ವರ್ಷಗಳ ಸಂಭ್ರಮೋತ್ಸವ ಜುಲೈ 10 ರಂದು    ಡಾ.ಅಂಬೇಡ್ಕರ್ ಭವನ ಮಿಲ್ಲರ್ಸ್ ರಸ್ತೆ, ವಸಂತ ನಗರ ಬೆಂಗಳೂರು ನಲ್ಲಿ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಬೇಕೆಂದು
ಎಂದು ಜಿಲ್ಲಾ ಸಂಚಾಲಕ  ಕುಂದುವಾಡ ಮಂಜುನಾಥ್ ಕರೆ ನೀಡಿದ್ದಾರೆ.

ದಾವಣಗೆರೆಯ ಪ್ರವಾಸಿ ಮಂದಿರದಲ್ಲಿ  ಕರ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು,  ದಸಂಸ ‌ಆರಂಭವಾಗಿ ಐವತ್ತು ವರ್ಷಗಳ ಸಂಭ್ರಮದಲ್ಲಿದ್ದೇವೆ. ಸಮಾಜದ ದೂರದೃಷ್ಠಿ, ಒಳಿತಿಗಾಗಿ ಪ್ರೋ.ಕೃಷ್ಣಪ್ಪನವರು ಒಡನಾಡಿಗಳೊಂದಿಗೆ ಪ್ರಾರಂಭಿಸಿದ ಮೂಲ ದಸಂಸ ಯ ಆಶಯಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಕೃಷ್ಣಪ್ಪ ನವರು ಡಾ.ಅಂಬೇಡ್ಕರ್ ರವರ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟ ಎನ್ನುವ ಮೂಲಮಂತ್ರದೊಂದಿಗೆ ಸಾಮಾಜಿಕವಾಗಿ ಅನೇಕ ಹೋರಾಟಗಳನ್ನು ಸಂಘಟಿಸಲು ಕಾರಣರಾದರು ಅವರನ್ನು ನಾವು ಅನುಸರಿಸಬೇಕಿದೆ ಎಂದು ಕರೆ ನೀಡಿದರು.

ತಾಲ್ಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

ಮಹಿಳಾ ಸಂಚಾಲಾಕಿ ವಿಜಯಲಕ್ಷ್ಮಿ , ದಾವಣಗೆರೆ ತಾಲ್ಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ತಾಲ್ಲೂಕು ಸಂಚಾಲಕ ಪಿ. ಜೆ. ಮಹಾಂತೇಶ್, ಜಗಳೂರು ತಾಲ್ಲೂಕು ಸಂಚಾಲಕ ಕುಬೆಂದ್ರಪ್ಪ, ನ್ಯಾಮತಿ ತಾಲ್ಲೂಕು ಸಂಚಾಲಕ ಚಂದ್ರಪ್ಪ, ಹೊನ್ನಾಳಿ ತಾಲ್ಲೂಕು ಸಂಚಾಲಕ ಪರಮೇಶ್ ಮತ್ತು ಜಿಲ್ಲಾ ಸಂಘಟನಾ ಸಂಚಾಲಕರಾದ ಪ್ರದೀಪ್. ಕೆ ಟಿ ಜೆ ನಗರ, ಮೆಳ್ಳೆಕಟ್ಟೆ ಪರುಶುರಾಮ್, ಕೊಡಗನೂರ್ ಲಕ್ಷ್ಮಣ,ಜಿಲ್ಲಾ ಖಜಾಂಚಿ ಮಂಜುನಾಥ್ ಆರ್ ತಾಲ್ಲೂಕು ಮಹಿಳಾ ಸಂಚಾಲಾಕಿ ಆರತಿ. ಎಸ್ ಮತ್ತು ತಾಲ್ಲೂಕ್ ಸಂಘಟನಾ ಸಂಚಾಲಕ ನಾಗರಾಜ್ ಬಿ ಚಿತ್ತಾನಹಳ್ಳಿ ಹಾಗೂ ಉಮಾ, ಭವಾನಿ ನಾಗರಾಜ್, ಹಾಗೂ ಇತರರು ಭಾಗವಹಿಸಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Social Democratic Party of India Davangere ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ
Next Article davanagere topovana ತಪೋವನದಲ್ಲಿ ಯೋಗ ದಿನಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಷ್ಟ್ರೀಯ ಲೋಕ್ ಆದಾಲತ್ | 23 ವೈವಾಹಿಕ ಪ್ರಕರಣಗಳ ರಾಜೀ , ಸಹಬಾಳ್ವೆ ನಡೆಸಲು ದಂಪತಿಗಳು ನಿರ್ಧಾರ

ದಾವಣಗೆರೆ : ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ ಶನಿವಾರ ನಡೆಯಿತು.  ಜಿಲ್ಲೆಯಲ್ಲಿ ಒಟ್ಟು 9360 ಜಾರಿಯಲ್ಲಿರುವ ಪ್ರಕರಣಗಳು…

By Dinamaana Kannada News

ಶ್ರೀ ವೀರಭದ್ರೇಶ್ವರ ಸ್ವಾಮಿಯ ರುದ್ರಾಭಿಷೇಕ ಪ್ರಸಾದ ಕಾರ್ಯಕ್ರಮ

ದಾವಣಗೆರೆ : ತಾಲ್ಲೂಕು  ಕುಕ್ಕವಾಡ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ದಿನದ (ಆ.22 ರ ಶುಕ್ರವಾರ) ಪ್ರಯುಕ್ತ ಶ್ರೀ ವೀರಭದ್ರೇಶ್ವರ…

By Dinamaana Kannada News

DAVANAGERE YOGA SPORTS COMPETITION : ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ: ನೇರವಾಗಿ ಭಾಗವಹಿಸಲು ಅವಕಾಶ

ದಾವಣಗೆರೆ (DAVANAGERE DISTRICT): ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಪುಟ್ಟಮ್ಮ ಬೆಂಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?