Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್
ತಾಜಾ ಸುದ್ದಿ

ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್

Dinamaana Kannada News
Last updated: April 15, 2024 12:31 pm
Dinamaana Kannada News
Share
BJP nomination
ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ
SHARE

ದಾವಣಗೆರೆ :  ಲೋಕಸಭಾ ಕ್ಷೇತ್ರದ ಜನ ನನ್ನನ್ನು ಮಗಳು, ತಾಯಿ, ಅಕ್ಕ-ತಂಗಿ ರೀತಿ ಕಾಣುತ್ತಿದ್ದಾರೆ. ಎಲ್ಲ ಕಡೆಯು ಉತ್ತಮ ಸ್ಪಂದನೆ ಇದೆ. ನಾನು ಭೇಟಿ ಕೊಟ್ಟ ಪ್ರತಿ ಗ್ರಾಮದಲ್ಲೂ ಮತದಾರರು ನಗು ಮೊಗದಿಂದ ಸ್ವಾಗತಿಸುತ್ತಿದ್ದಾರೆ. ನಾವು ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ ಎಂದು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು.

ಸೋಮವಾರ ಬೆಳಗ್ಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು.
ಚುನಾವಣೆ ನನಗೇನು ಹೊಸದಲ್ಲ. ೩೦ ವರ್ಷಗಳಿಂದ ಮಾವನವರ, ಪತಿ ಸಿದ್ದೇಶ್ವರ್ ಅವರ ಚುನಾವಣೆ ಮಾಡಿಕೊಂಡು ಬಂದಿದ್ದೇನೆ. ಇಷ್ಟು ದಿನ ತೆರೆ ಮರೆಯಲ್ಲಿ ಕೆಲಸ ಮಾಡುತ್ತಿದ್ದೆ. ಈಗ ತೆರೆಯ ಮುಂದೆ ಬಂದಿದ್ದೇನೆ. ಜನ ತುಂಬ ಆದರದಿಂದ ಸ್ವಾಗತ ಮಾಡುತ್ತಿದ್ದಾರೆ ಎಂದರು.

ಅತ್ಯಧಿಕ ಮತಗಳಿಂದ ಗೆಲ್ಲುತ್ತೇವೆ

ಲೋಕಸಭಾ ಸದಸ್ಯರಾದ ಡಾ.ಜಿ.ಎಂ.ಸಿದ್ದೇಶ್ವರ್ ಅವರು ಮಾತನಾಡಿ, ರಾಷ್ಟ್ರೀಯ ನಾಯಕರು ಈ ಬಾರಿ ನನ್ನ ಪತ್ನಿಗೆ ಟಿಕೆಟ್ ನೀಡಿದ್ದಾರೆ. ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ಧೇವೆ. ಜಿಲ್ಲೆಯಲ್ಲಿ ೨೦ ವರ್ಷಗಳ ಕಾಲ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳು, ೧೦ ವರ್ಷದಲ್ಲಿ ಮೋದಿ ಜೀ ಅವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದ ರೀತಿ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಮಾಡಿರೋ ಕೆಲಸಗಳು ಗಾಯಿತ್ರಿ ಸಿದ್ದೇಶ್ವರ್ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವಂತೆ ಮಾಡುತ್ತದೆ. ಗಾಯಿತ್ರಿ ಸಿದ್ದೇಶ್ವರ್ ಅವರು ಮುಂದಿನ ದಿನಗಳಲ್ಲಿ ಜನ ಸೇವೆ ಮಾಡಲಿದ್ಧಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುತ್ರಿ ಜಿ.ಎಸ್.ಅಶ್ವಿನಿ, ಜಿ.ಎಲ್.ರಾಜೀವ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಜೊತೆಯಲ್ಲಿ ತೆರಳಿ ಶ್ರೀಮತಿ ಗಾಯಿತ್ರಿ ಸಿದ್ಧೇಶ್ವರ್ ಅವರು ನಾಮಪತ್ರ ಸಲ್ಲಿಸಿದರು.

ಏ.೧೯ ಕ್ಕೆ ಸ್ಟಾರ್ ಕ್ಯಾಂಪೇನರ್ಸ್

ಏಪ್ರಿಲ್ ೧೯ ರಂದು ಜನ ಬೆಂಬಲದೊಂದಿಗೆ ಇನ್ನೊಮ್ಮೆ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಅಂದಿನ ರ್‍ಯಾಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಚಿತ್ರನಟಿ ಶೃತಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ಗಾಲಿ ಜನಾರ್ಧನ ರೆಡ್ಡಿ, ಶ್ರೀರಾಮಲು, ಮಾಧುಸ್ವಾಮಿ ಸೇರಿದಂತೆ ಅನೇಕ ಸ್ಟಾರ್ ಕ್ಯಾಂಪೇನರ್ಸ್ ಆಗಮಿಸಲಿದ್ದಾರೆ.

TAGGED:Davangere NewsDinamana.comSubmission of nomination papers by BJPದಾವಣಗೆರೆ ನ್ಯೂಸ್ದಿನಮಾನ.ಕಾಂಬಿಜೆಪಿಯಿಂದ ನಾಮಪತ್ರ ಸಲ್ಲಿಕೆ.
Share This Article
Twitter Email Copy Link Print
Previous Article davanagere press club ವರದಿಗಾರರ ಕೂಟದಲ್ಲಿ ಬಾಬಾಸಾಹೇಬರ ಜಯಂತಿ ಅಚರಣೆ
Next Article increase voting ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Job fair | ಉದ್ಯೋಗ ಮೇಳ

ದಾವಣಗೆರೆ ಡಿ.16 (Davanagere)  : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10…

By Dinamaana Kannada News

Davanagere | ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯ ; ಹಿರಿಯ ನ್ಯಾಯಾಧೀಶರಾದ ಸಿ.ನಾಗೇಶ್

ದಾವಣಗೆರೆ (Davanagere): ವಿದ್ಯಾರ್ಥಿಗಳು ಪಠೇತರ ಚಟುವಟಿಕೆಗಳ ಜೊತೆಗೆ ನಿರಂತರವಾದ ಕಲಿಕೆಗೆ ಒತ್ತು ನೀಡಬೇಕು. ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯವಾಗಿದೆ…

By Dinamaana Kannada News

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?