Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ
ತಾಜಾ ಸುದ್ದಿ

Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

Dinamaana Kannada News
Last updated: November 14, 2024 1:44 pm
Dinamaana Kannada News
Share
davanagere
Davanagere CEN Crime Police Station
SHARE

ದಾವಣಗೆರೆ (Davanagere): ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 21,03,600/- ಹಣವನ್ನು ಆನ್ ಲೈನ್ ಮೂಲಕ ಹಾಕಿಸಿಕೊಂಡು ವಂಚನೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮೊಬೈಲ್ ನಲ್ಲಿ ಕನ್ನಡ ಮ್ಯಾಟ್ರಿಮೋನಿಯಲ್ ಆಪ್ ನೋಡುತ್ತಿರುವಾಗ ಅಪರಿಚಿತವಾದ ಮಧು ಎಂ ಮಹಾದೇವಪ್ಪ ಎಂಬುವರು ದೂರುದಾರರ ಮೊಬೈಲ್ ನಂಬರ್‍ಗೆ ವಾಟ್ಸಪ್ ಮೂಲಕ ಮೇಸೆಜ್ ಮಾಡಿ ನನಗೆ ನಿಮ್ಮ ಪ್ರೋಪೈಲ್ ಇಷ್ಟವಾಗಿದ್ದು, ನಾನು ನಿಮ್ಮನ್ನು ಮದುವೆ ಆಗಲು ಒಪ್ಪಿರುತ್ತೇನೆ ಎಂದು ಮೇಸೆಜ್ ಮಾಡಿ ನಂತರ ಆರೋಪಿತ ದೂರುದಾರರ ಮೊಬೈಲ್ ನಂಬರ್ ಗೆ ಪ್ರತಿ ದಿನ ವಿವಿಧ ಮೊಬೈಲ್ ನಂಬರ್ ಗಳಿಂದ ವಾಟ್ಸಪ್, ಕಾಲ್ ಮಾಡಿ ಮಾತನಾಡಿರುತ್ತಾರೆ.

ವಿದ್ಯಾಭ್ಯಾಸದಬಗ್ಗೆ ವಿಚಾರಿಸಿ ಮೈಸೂರು ನಗರದ ಆರ್ ಆರ್ ಬಿ ರೈಲ್ವೆ ಇಲಾಖೆಯಲ್ಲಿ Clerical  Post ಗಳು ಖಾಲಿ ಇದ್ದು, ನಾನು ರೈಲ್ವೆ ಇಲಾಖೆಯ ವರ್ಕಶಾಫ್ ನಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಉದ್ಯೋಗ ಕೊಡಿಸುವುದಾಗಿ ನಂಬಿಸಿ ದೂರುದಾರರಿಂದ ವಿವಿಧ ದಿನಾಂಕಗಳಂದು ಹಂತ ಹಂತವಾಗಿ ಒಟ್ಟು 21,03,600/- ಹಣವನ್ನು ಆನ್ ಲೈನ್ ಮೂಲಕ ಹಾಕಿಸಿಕೊಂಡು ವಂಚನೆ ಮಾಡಿರುವುದಾಗಿ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಸಿಇಎನ್ ಪೊಲೀಸರು ಪ್ರಕರಣದ ಆರೋಪಿತನ ಪತ್ತೆಗಾಗಿ ಎಎಸ್ಪಿ ವಿಜಯಕುಮಾರ ಎಂ ಸಂತೋಷ ರವರು & ಜಿ ಮಂಜುನಾಥ, ಸಿಇಎನ್ ಪೊಲೀಸ್ ಉಪಾಧ್ಯಕ್ಷರಾದ ಪದ್ಮಶ್ರೀ ಗುಂಜೀಕರ್ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿಯವರಾದ ಗೋವಿಂದರಾಜ್, ಅಶೋಕ, ಜಿಲ್ಲಾ ಪೊಲೀಸ್ ಕಛೇರಿಯ ರಾಮಚಂದ್ರ ಜಾಧವ್, ರಾಘವೇಂದ್ರ ರವರ ತಂಡ ಮಂಡ್ಯ ಜಿಲ್ಲೆಯ ಮಾಚಹಳ್ಳಿಯ ಆರೋಪಿ ಮಧು ಪತ್ತೆ ಮಾಡಿ 1 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಖೆ ಮುಂದುವರೆಸಿದ್ದಾರೆ. ಆರೋಪಿತನಿಂದ 4,01,463 ದೂರುದಾರರಿಗೆ ಮರುಪಾವತಿ ಮಾಡಿಸಿದ್ದಾರೆ.

ಮ್ಯಾಟ್ರಮನಿ ವಿಚಾರವಾಗಿ ಆರೋಪಿಯು ಚಿಕ್ಕ ಮಗಳೂರು ಪೊಲೀಸ್ ಠಾಣೆ ಪ್ರಕರಣದಲ್ಲಿ-3,80,000/- ರೂ, ಮಂಡ್ಯ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿನ ಪ್ರಕರಣದಲ್ಲಿ -26,00,000/- ರೂ, ದಾವಣಗೆರೆ ಸಿಇಎನ್  ಪೊಲೀಸ್  ಠಾಣೆ ಪ್ರಕರಣದಲ್ಲಿ -21,03600/-ರೂ, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಪ್ರಕರಣದಲ್ಲಿ -1,50,000/- ರೂ, ಹರಿಹರ ನಗರ ಪೊಲೀಸ್ ಠಾಣೆ- ಸಿ ಆರ್ ನಂ 142-20219 ಪ್ರಕರಣದಲ್ಲಿ-1,30,000/- ರೂ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಪ್ರಕರಣದಲ್ಲಿ – 2,80,000/-ರೂ, ಮೈಸೂರು ಸಿಇಎನ್ ಪೊಲೀಸ್ ಠಾಣೆ 35/2021 ಪ್ರಕರಣದಲ್ಲಿ -90,000/ರೂ, ಕೆ ಆರ್ ನಗರ ಪೊಲೀಸ್ ಠಾಣೆ ಪ್ರಕರಣದಲ್ಲಿ – 5,50,000/-ರೂ ವಿವಿಧ ಕಡೆಗಳಲ್ಲಿ 8 ಪ್ರಕರಣಗಳಲ್ಲಿ ಒಟ್ಟು 62,83,600/- ರೂ ವಂಚನೆ ಮಾಡಿರುತ್ತಾನೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸ ವ್ಯಕ್ತಪಡಿಸಿರುತ್ತಾರೆ.

Read also : Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Swiller Jubilee Branch Library Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್
Next Article ರೈತರು, ದಲ್ಲಾಳಿಗಳಿಗೆ ಕೋಟ್ಯಾಂತರ ರೂ. ವಂಚನೆ: ಆರೋಪಿ ಅಂದರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಾಮಾಜಿಕ ಸಮಾನತೆಯ ಹೋರಾಟಗಾರ ಬಾಬೂಜಿ: ಪ್ರೊ.ಲಿಂಗಣ್ಣ

ದಾವಣಗೆರೆ (Davanagere): ‘ಅಧಿಕಾರ, ಆಸ್ತಿ, ಐಶ್ವರ್ಯಕ್ಕಿಂತ  ಪ್ರಾಮಾಣಿಕತೆ, ಸೇವೆ, ತ್ಯಾಗದಿಂದ ಶಾಶ್ವತವಾದ ಜನಮನ್ನಣೆ ಗಳಿಸಬಹುದು ಎಂಬುದನ್ನು ಜಗತ್ತಿಗೆ ಸಂದೇಶ ಸಾರಿದ…

By Dinamaana Kannada News

ಗ್ರಾಮದೇವತೆ (ಊರಮ್ಮ) ಉತ್ಸವ ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಿ

ಹರಿಹರ (Harihara): ಮುಂಬರುವ ಮಾ.18 ರಿಂದ 22ರವರೆಗೆ ನಡೆಯುವ ಹರಿಹರದ ಗ್ರಾಮದೇವತೆ (ಊರಮ್ಮ) ಉತ್ಸವವನ್ನು ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಲು…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಆಗ್ರಹ

ಚನ್ನಗಿರಿ (Davanagere) : ರಾಷ್ಟ್ರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವ್ಯಕ್ತಿ ವಿರುದ್ದ ಕಠಿಣ ಕಾನೂನು ಕ್ರಮ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?