Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ
ಅಪರಾಧ ಸುದ್ದಿತಾಜಾ ಸುದ್ದಿ

ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

Dinamaana Kannada News
Last updated: February 28, 2025 2:17 pm
Dinamaana Kannada News
Share
arrest
Davanagere
SHARE

ದಾವಣಗೆರೆ (Davanagere): ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ 2,78,720/-ರೂ ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ರುಲ್ಲಾ ಖಾನ್ ಬಂಧಿತ ಆರೋಪಿ.

ಫೆ.20 ರಂದು ಸದ್ರುಲ್ಲಾ ಖಾನ್ ಎಂಬುವವರು ನಾನು ರಾಜ್ಯಪಾಲರ ಸೆಕ್ರೆಟರಿಯೆಟ್ ಆಗಿ ರಾಜ್ಯಪಾಲರ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದು. ಯುನಿರ್ವಸಿಟಿಗಳಿಗೆ ರಾಜ್ಯಪಾಲರ ನಾಮನಿರ್ದೇಶಿತ ಸದಸ್ವತಗಳ ಹೆಸರನ್ನು ನಾನೇ ನಾಮನಿರ್ದೇಶನ ಮಾಡುವುದಾಗಿ ದಾವಣಗೆರೆ ನಗರದ ವೈದ್ಯರಿಗೆ ಪೋನ್ ಕರೆ ಮಾಡಿ, ವೈದ್ಯರಿಗೆ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೇಲ್ತ್ ಸೈನ್ಸ್ ಬೆಂಗಳೂರು ಮತ್ತು ವೈದ್ಯರ ಪತ್ನಿಗೆ ವಿ.ಟಿ.ಯು ಬೆಳಗಾವಿಯಲ್ಲಿ ರಾಜ್ಯಪಾಲರ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ ಒಟ್ಟು 2,78,720/-ರೂಗಳನ್ನು ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾನೆ. ವಂಚನೆಗೆ ಒಳಗಾಗಿರುವ ಬಗ್ಗೆ ತಿಳಿದು ಆರೋಪಿಗೆ ಹಣ ವಾಪಸ್ ಕೇಳಲಾಗಿ ಆರೋಪಿ ನಿಮ್ಮ ವಿರುದ್ದ ಸುಳ್ಳು ದೂರನ್ನು ದಾಖಲು ಮಾಡಿ ನಿಮ್ಮ ಕೆ.ಎಂ.ಸಿ ರೆಜಿಸ್ಟರ್ ಅನ್ನು ಬ್ಲಾಕ್ ಮಾಡಿಸುವುದಾಗಿ ಬೆದರಿಸಿದ್ದಾರೆ.

ಈ ಸಂಬಂಧ ವೈದ್ಯರು ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ವಿಜಯಕುಮಾರ್ ಎಂ ಸಂತೋಷ, ಜಿ. ಮಂಜುನಾಥ , ಸಿ.ಇ.ಎನ್ ಅಪರಾಧ ಡಿವೈಎಸ್ಪಿ ಪದ್ಮಶ್ರೀ ಗುಂಜೀಕರ್ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಠಾಣೆಯ ಪ್ರಭಾರ ಪೊಲೀಸ್ಇನ್ಸ್ ಪೆಕ್ಟರ್ ಶಿಲ್ಪ ವೈ.ಸುನೀಲ್ ತೇಲಿ, ಪಿ.ಎಸ್.ಐ ಸಿ.ಇ.ಎನ್ ಪೊಲೀಸ್ ಠಾಣೆ ರೂಪ ತೆಂಬದ್ ಪಿ.ಎಸ್.ಐ ಸಿ.ಇ.ಎನ್ ಪೊಲೀಸ್ ಠಾಣೆ ಹಾಗೂ ಮತ್ತು ಸಿಬ್ಬಂದಿಗಳಾದ ಅಶೋಕ, ಗೋವಿಂದರಾಜ್, ಸೋಮಶೇಖರ್, ಲೋಹಿತ್, ಯೋಗೀಶ್ ನಾಯ್ಕ ರವರ ತಂಡ ಆರೋಪಿ ಹೆಚ್.ಟಿ ಸದ್ರುಲ್ಲಾ ಖಾನ್ ಚಿತ್ರದುರ್ಗ ದಸ್ತಗಿರಿ ಮಾಡಿ ಆರೋಪಿತನಿಂದ 40,000/-ರೂ ಬೆಲೆ ಬಾಳುವ ಕೃತ್ಯಕ್ಕೆ ಬಳಿಸಿದ 02 ಮೊಬೈಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ವಂಚನೆಯಾದ ಹಣದಲ್ಲಿ ರೂ.219058/-ಗಳನ್ನು ಆರೋಪಿಯ ಮತ್ತು ಆರೋಪಿಯ ಪರಿಚಯಸ್ಥರ ಬ್ಯಾಂಕ್ ಖಾತೆಯಲ್ಲಿ ಫ್ರೀಜ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯ ಈ ಹಿಂದೆ ಇದೇ ರೀತಿ ಯುನಿರ್ವಸಿಟಿಗಳಲ್ಲಿ ರಾಜ್ಯಪಾಲರ ನಾಮನಿರ್ದೇಶಿದ ಸದಸತ್ವ ಕೊಡಿಸುವುದಾಗಿ ಮತ್ತು ಸರ್ಕಾರಿ ಕೆಲಸ ಕೊಡಿಸುವುದಾಗಿ ಸರ್ವಜನಿಕರಿಗೆ ವಂಚನೆ ಮಾಡಿದ್ದು. ಆರೋಪಿ ವಿರುದ್ದ ಬೆಂಗಳೂರು ನಗರದ ವಿಧಾನಸೌಧ, ಗೋವಿಂದರಾಜನಗರ ಪೊಲೀಸ್ ಠಾಣೆ, ಬೆಂಗಳೂರು ಜಿಲ್ಲೆಯ ಹೆಬ್ಬಗೋಡಿ ಪೊಲೀಸ್   ಠಾಣೆ, ಚಿತ್ರದುರ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣೆ, ಕೋಲಾರ ಜಿಲ್ಲೆ, ಗೌಣಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಆರೋಪಿ ಪತ್ತೆ ಮಾಡುವಲ್ಲಿ ಯಶಸ್ವಿಯಾದ ಅಧಿಕಾರಿಗಳಿಗೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

Read also : DAVANAGERE | ದ್ವಿತೀಯ ಪಿಯುಸಿ ‌ಪರೀಕ್ಷೆ : ವಿದ್ಯಾರ್ಥಿಗಳಿಗೆ ಸಂಸದರಿಂದ ಶುಭಹಾರೈಕೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article DR. PRABHA MALLIKARAJUNA DAVANAGERE DAVANAGERE | ದ್ವಿತೀಯ ಪಿಯುಸಿ ‌ಪರೀಕ್ಷೆ : ವಿದ್ಯಾರ್ಥಿಗಳಿಗೆ ಸಂಸದರಿಂದ ಶುಭಹಾರೈಕೆ
Next Article Davanagere Davanagere | ಭದ್ರಾ ಅಚ್ಚುಕಟ್ಟು ಸಮೀಕ್ಷೆಗೆ ಒಳಪಡಿಸಲು ತೇಜಸ್ವಿ ಪಟೇಲ್ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು…

By Dinamaana Kannada News

Davanagere | ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯ ; ಹಿರಿಯ ನ್ಯಾಯಾಧೀಶರಾದ ಸಿ.ನಾಗೇಶ್

ದಾವಣಗೆರೆ (Davanagere): ವಿದ್ಯಾರ್ಥಿಗಳು ಪಠೇತರ ಚಟುವಟಿಕೆಗಳ ಜೊತೆಗೆ ನಿರಂತರವಾದ ಕಲಿಕೆಗೆ ಒತ್ತು ನೀಡಬೇಕು. ಕ್ರಮಬದ್ಧ ಅಭ್ಯಾಸ ವಿದ್ಯಾರ್ಥಿ ಜೀವನದ ಅಡಿಪಾಯವಾಗಿದೆ…

By Dinamaana Kannada News

Davanagere | ರೈತ ಮುಖಂಡರ ಸತ್ಯಾಗ್ರಹ ಬೆಂಬಲಸಿ ರಾಷ್ಟ್ರಪತಿಗಳಿಗೆ ಮನವಿ

ದಾವಣಗೆರೆ (Davanagere):  ನವದೆಹಲಿಯ ಗಡಿಭಾಗದಲ್ಲಿ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?