Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಹೆಂಡತಿಯ ಅಕ್ರಮ ಸಂಬಂಧಕ್ಕೆ ಗಂಡ ಬಲಿ: ಒಂದು ವರ್ಷದ ನಂತರ ಆರೋಪಿಗಳು ಅಂದರ್
ಅಪರಾಧ ಸುದ್ದಿ

ಹೆಂಡತಿಯ ಅಕ್ರಮ ಸಂಬಂಧಕ್ಕೆ ಗಂಡ ಬಲಿ: ಒಂದು ವರ್ಷದ ನಂತರ ಆರೋಪಿಗಳು ಅಂದರ್

Dinamaana Kannada News
Last updated: September 27, 2024 6:11 am
Dinamaana Kannada News
Share
Davanagere crime News
This image created by AI
SHARE

ದಾವಣಗೆರೆ: (Davanagere Crime News)  ಪ್ರಿಯಕರನೊಂದಿಗೆ ಸೇರಿ ಸಂಚು ರೂಪಿಸಿ ಗಂಡನನ್ನು ಕೊಲೆ ಮಾಡಿದ ಆರೋಪಿತರನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ, ಮೃತನ ಹೆಂಡತಿ ಬೀಬೀ ಆಯೇಷಾ ಬಂಧಿತರು. ದಿನಾಂಕ 11.03.2023 ರಂದು ಆಯೇಷಾ ಬೀಬೀ ಗಂಡನಾದ ಇಲಿಯಾಜ್ ಅಹ್ಮದ್ ಕಾಣಿಯಾಗಿದ್ದಾರೆ ಎಂದು ಬಸವಾಪಟ್ಟಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದಾಗ ಮಂಜುನಾಥ, ಮೃತನ ಹೆಂಡತಿ ಬೀಬೀ ಆಯೇಷಾ ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಆರೋಪಿತರಿಬ್ಬರೂ ಅಕ್ರಮ ಸಂಬಂಧಕ್ಕೆ ಧಕ್ಕೆಯಾಗಬಾರದು ಎನ್ನುವ ಉದ್ದೇಶದಿಂದ ಇಲಿಯಾಜನನ್ನು ದಿನಾಂಕ: 23.02.2023 ರಂದು ಬೈಕಿನಲ್ಲಿ ಕರೆದುಕೊಂಡು ಸಾಗರಪೇಟೆ ಕ್ಯಾಂಪನಲ್ಲಿದ್ದ ಮುಕುಂದ ಡಾಬದಲ್ಲಿ ಮದ್ಯದಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿ ನಂತರ ಭದ್ರಾ ಚಾನಲ್‌ನಲ್ಲಿ ಬಲವಂತವಾಗಿ ಈಜಾಡುವಂತೆ ಮಾಡಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕಕರಾದ ವಿಜಯಕುಮಾರ ಎಂ.ಸಂತೋಷ್ ಮತ್ತು ಮಂಜುನಾಥ ಜಿ , ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ, ಸಂತೆಬೆನ್ನೂರು ವೃತ್ತ ಕಛೇರಿಯ ಸಿಪಿಐ ಲಿಂಗನಗೌಡ ನೆಗಳೂರು ರವರ ನೇತೃತ್ವದಲ್ಲಿ ಪಿಎಸ್‌ಐ ಭಾರತಿ ಬಸವಾಪಟ್ಟಣ ಠಾಣೆ ಸಿಬ್ಬಂದಿಗಳಾದ ರುದ್ರೇಶ್, ಸತೀಶ್, ರವೀಂದ್ರ, ಅಣ್ಣೇಶಿ, ಪ್ರಕಾಶ್, ಅರುಣ್ ಕುಮಾರ್, ಪರಶುರಾಮ್, ತಿಪ್ಪೇಶ ಓಲೆಕಾರ್, ತಿಮ್ಮರಾಜು, ರವಿ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ರಾಘವೇಂದ್ರ, ಶಾಂತರಾಜ್ ತಂಡವನ್ನು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಕೊಲೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.

TAGGED:crime newsdavanagere crime news .Davangere Newsದಾವಣಗೆರೆದಾವಣಗೆರೆ ಅಪರಾಧ ಸುದ್ದಿ.ದಾವಣಗೆರೆ ಕ್ರೈಂ ನ್ಯೂಸ್ದಾವಣಗೆರೆ ಕ್ರೈಂ ಸುದ್ದಿ
Share This Article
Twitter Email Copy Link Print
Previous Article Harihara Nagarasabe {Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ
Next Article Davanagere LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗೋಮಾಳ ಜಮೀನು ಮತ್ತು ಕೆರೆ ವೈಜ್ಞಾನಿಕ ಸರ್ವೆ ಮಾಡಲು ಒತ್ತಾಯಿಸಿ ಡಿಎಸ್‍ಎಸ್‍ನಿಂದ ಪ್ರತಿಭಟನೆ

ದಾವಣಗೆರೆ (Davanagere): ಒತ್ತುವರಿಯಾಗಿರುವ ಗೋಮಾಳ ಜಮೀನು ಮತ್ತು ಕೆರೆಯನ್ನು ಆಧುನಿಕ ಉಪಕರಣಗಳಿಂದ ಹದ್ದು ಬಸ್ತ್ ಮಾಡಬೇಕೆಂದು ಒತ್ತಾಯಿ ಕರ್ನಾಟಕ ದಲಿತ…

By Dinamaana Kannada News

ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

ದಾವಣಗೆರೆ, ಜು.24-  ಭಾರತದ ಎಲ್ಲಾ ನಾಗರೀಕರಿಗೆ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇದ್ದು…

By Dinamaana Kannada News

Davanagere news | ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.30 (Davanagere) :   ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
ಮನೆಕಳ್ಳತನ ಪ್ರಕರಣ
ಅಪರಾಧ ಸುದ್ದಿತಾಜಾ ಸುದ್ದಿ

ಮನೆಕಳ್ಳತನ ಪ್ರಕರಣ | 24 ಗಂಟೆಯಲ್ಲಿ  ಆರೋಪಿ ಸೆರೆ

By Dinamaana Kannada News
judgement dvg
ಅಪರಾಧ ಸುದ್ದಿತಾಜಾ ಸುದ್ದಿ

Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?