Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere Crime News | ಕೊಲೆ ಪ್ರಕರಣ : ಪತಿ ಬಂಧನ
ಅಪರಾಧ ಸುದ್ದಿ

Davanagere Crime News | ಕೊಲೆ ಪ್ರಕರಣ : ಪತಿ ಬಂಧನ

Dinamaana Kannada News
Last updated: September 28, 2024 5:12 pm
Dinamaana Kannada News
Share
DAVANAGERE CRIME NEWS
DAVANAGERE CRIME NEWS
SHARE

ದಾವಣಗೆರೆ (Davanagere) : ಪತ್ನಿ ಕೊಲೆ ಮಾಡಿದ್ದ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ,

ಚಿದಾನಂದ ಮೂರ್ತಿ ಯಾನೆ ಚಿದಾನಂದ ಆಚಾರಿ (40) ಬಂಧಿತ ಪತಿ.

ಸೆ20  ರಂದು ಚನ್ನಗಿರಿ ಠಾಣಾ ವ್ಯಾಪ್ತಿಯ ಪಾಂಡೋಮಟ್ಟಿ ಗ್ರಾಮದ ಶ್ರೀಮತಿ ಗೌರಮ್ಮ  ಕೋಂ ಚಿದಾನಂದ ಮೂರ್ತಿ (40) ವರ್ಷ, ಪುಸಲಾಯಿಸಿ ತೋಟದಲ್ಲಿ  ಡ್ರಿಪ್ ಬಳ್ಳಿ ಸುತ್ತೋಣವೆಂದು ಕರೆದುಕೊಂಡು ಹೋಗಿ ತೋಟದ ಪಕ್ಕದಲ್ಲಿ ಹರಿಯುತ್ತಿರುವ ಹಳ್ಳದಲ್ಲಿ ಮುಳುಗಿಸಿ ಕೊಲೆ ಮಾಡಿರುವ ಬಗ್ಗೆ ಪ್ರಕರಣ  ದಾಖಲಾಗಿತ್ತು ಎಂದು ಶ್ರೀ ಮತಿ ವಿಶಾಲ ಗಂಡ ಓಂಕಾರಚಾರಿ ಇವರು ಕೊಟ್ಟ ದೂರಿನ ಮೇರೆಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಆರೋಪಿ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ವಿಜಯಕುಮಾರ್ ಎಂ. ಸಂತೋಷ್ ಹಾಗೂ ಮಂಜುನಾಥ ಜಿ ರವರ ಹಾಗೂ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಶ್ಯಾಮ್ ವರ್ಗೀಸ್ ರವರ ಮಾರ್ಗದರ್ಶನದಲ್ಲಿ  ಬಾಲಚಂದ್ರ ನಾಯ್ಕ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳ  ತಂಡವನ್ನು ಪ್ರಕರಣದ ಆರೋಪಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.

Read also : Davanagere | ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ : 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಆರೋಪಿ ಚಿದಾನಂದ ಆಚಾರಿ ಬೇರೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿ, ತನ್ನ ಹೆಂಡತಿ ಗೌರಮ್ಮಳನ್ನು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಕೊಲೆ ಪ್ರಕರಣದಲ್ಲಿನ ಆರೋಪಿತನ ಬಂಧನ ಕಾರ್ಯದಲ್ಲಿ ಯಶಸ್ವಿಯಾದ ಚನ್ನಗಿರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ : 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
Next Article Davanagere LG Havanur | ದಕ್ಷಿಣ ಆಫ್ರಿಕಾದ ಸಂವಿಧಾನ ರಚನಾ ಸಲಹಾ ಸಮಿತಿಯಲ್ಲಿ ಹಾವನೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ: ದೇವಸ್ಥಾನ ಕಟ್ಟಲು ತೋರುವ ಒಗ್ಗಟ್ಟು ಸುಸಜ್ಜಿತ ಶಾಲೆ ನಿರ್ಮಾಣ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದರೆ ರಾಜ್ಯದಲ್ಲಿ ಮಾದರಿ ಶಾಲೆಯನ್ನಾಗಿಸಲು…

By Dinamaana Kannada News

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

By Dinamaana Kannada News

ನ್ಯಾ.ಬಿ.ಆರ್.ಗವಾಯಿ ಮೇಲೆ ಶೂ ಎಸೆದವನ್ನನ್ನು ಬಂಧಿಸಿ : ಕುಂದವಾಡ ಮಂಜುನಾಥ ಒತ್ತಾಯ

ದಾವಣಗೆರೆ : ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ…

By Dinamaana Kannada News

You Might Also Like

DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?