Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ
ತಾಜಾ ಸುದ್ದಿ

ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ

Dinamaana Kannada News
Last updated: April 3, 2024 2:20 pm
Dinamaana Kannada News
Share
davanagere dc
ಹರಿಹರ ಸಮೀಪದ ಜಾಕ್‌ವೆಲ್‌ಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ :  ದಾವಣಗೆರೆ -ಹರಿಹರ ಜನರಿಗೆ ನೀರು ಸರಬರಾಜರಾಗುವ ಹರಿಹರ ಸಮೀಪದ ಜಾಕ್‌ವೆಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಈ ವೇಳೆ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯ ಭರ್ತಿಯಾಗದ ಕಾರಣ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮತ್ತು ಜಿಲ್ಲೆಯ ಬಹುತೇಕ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಇದರ ಮೇಲೆಯೇ ಅವಲಂಬಿತವಾಗಿದ್ದು ಕುಡಿಯುವ ನೀರಿನ ಸಮಸ್ಯೆಯಾಗಿತ್ತು. ನೀರಾವರಿ ನಿಗಮದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾರ್ಚ್ 29 ರಿಂದ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್‌ನಂತೆ ಭದ್ರಾ ನದಿಗೆ ನೀರು ಬಿಡಲಾಗುತ್ತಿದೆ. ಇದನ್ನು ಏಪ್ರಿಲ್ 5 ರ ವರೆಗೆ 3 ಸಾವಿರದಂತೆ ಮತ್ತು ಏ.6 ರ ಮಧ್ಯರಾತ್ರಿ ವರೆಗೆ 2200 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ ಎಂದರು.

ತುಂಗಭದ್ರಾ ನದಿಯಲ್ಲಿನ ನೀರು ಹರಿಹರದಿಂದ ಮುಂದಕ್ಕೆ ಸಾಗಿದ್ದು ನದಿಯಲ್ಲಿ ಎಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಎಂದು ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಇಳಿಕೆಯಾಗಿದ್ದು ದಾವಣಗೆರೆ ನಗರ ಸೇರಿದಂತೆ ಹರಿಹರ ನಗರಕ್ಕೆ 24*7 ಮಾದರಿಯಲ್ಲಿ ನೀರು ಪೂರೈಕೆಗೆ ಸಮಸ್ಯೆಯಾಗಿ ಟ್ಯಾಂಕರಗಳ ಮೂಲಕ ನೀರು ಪೂರೈಕೆ ಮಾಡಲು ಸಿದ್ದತೆ ನಡೆಸಲಾಗಿತ್ತು. ತುಂಗಭದ್ರಾ ನದಿಗೆ ನೀರು ಬಂದಿದ್ದರಿಂದ ಸದ್ಯದ ಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾದಂತಾಗಿದೆ ಎಂದು ಹೇಳಿದರು.

TAGGED:Deputy Commissioner Dr. Venkatesh MV visited and inspected Jakvel near Harihar.;dinamaana.com.dinamaana.com.davanagere newsದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಹರಿಹರ ಸಮೀಪದ ಜಾಕ್ವೆಲ್ಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಭೇಟಿ .
Share This Article
Twitter Email Copy Link Print
Previous Article davanagere dc ರೂ.1,41 ಕೋಟಿ ಮೌಲ್ಯದಷ್ಟು ನಗದು, ವಿವಿಧ ವಸ್ತುಗಳು ವಶಕ್ಕೆ
Next Article B. Srinivas ನನ್ನೂರಿನ ವಿದ್ಯಮಾನಗಳು  …

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-25 ಅವರು ಮೌನವಾಗಿ ಬಿಡುತ್ತಾರೆ!

ಕ್ಷಯರೋಗ! …..   ಹೀಗೆ ಕೇಳಿದರೆ ಜನರಿಗೆ ಬೇಗ ಅರ್ಥವಾಗುವುದಿಲ್ಲ. ಟೀಬಿ ರೋಗ ಎನ್ನಿ , ಬಾಯ್ತುಂಬಾ ನಕ್ಕು ಪ್ರತಿಕ್ರಿಯಿಸುತ್ತಾರೆ!  ಈ…

By Dinamaana Kannada News

Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ

ದಾವಣಗೆರೆ (Davanagere): ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಬಂಗಾರದ ಆಭರಣಗಳನ್ನು ಕದ್ದು ಬೇರೆ ಬ್ಯಾಂಕ್‍ಗಳಲ್ಲಿ ಅಡವಿಟ್ಟು ಕೋಟ್ಯಾಂತರ ರೂ ಸಾಲ…

By Dinamaana Kannada News

22 ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ದಾವಣಗೆರೆ:    ಈ ಬಾರಿ ಮುಂಗಾರು ಮಳೆ ಸಮೃದ್ಧಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದರಿಂದ 22 ಕೆರೆಗಳನ್ನು ತುಂಬಿಸುವ ರಾಜನಹಳ್ಳಿ ಏತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?