Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ
ತಾಜಾ ಸುದ್ದಿ

ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ

Dinamaana Kannada News
Last updated: July 24, 2024 3:04 am
Dinamaana Kannada News
Share
Davanagere District
ಶಿವಶರಣ ಹಡಪದ ಅಪ್ಪಣ್ಣ ಜಯಂತಿ
SHARE

ದಾವಣಗೆರೆ :  ಸರ್ಕಾರ ಅನೇಕ ಮಹಾನಿಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಹಡಪದ ಸಮಾಜ ಆಶ್ರಯದಲ್ಲಿ  ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಲಾಗಿದ್ದ  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬುದ್ದ, ಬಸವಾದಿ ಶರಣರು ಹಾಗೂ ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನಿಯರು ಜನಮಾಸನದಲ್ಲಿ ಉಳಿದಿದ್ದಾರೆ. ಅವರು ಕಾಯಕವೇ ಕೈಲಾಸ ಎಂದು ಜನರ ಸೇವೆ ಮಾಡಿದ್ದರಿಂದ ಗೌರವ ಸದಾಕಾಲ ಇರುತ್ತದೆ. ಹಡಪದ ಅಪ್ಪಣ್ಣನವರು ಬಸವಣ್ಣನವರ ಬಲಗೈ ಬಂಟನೆAದೇ ಹೆಸರು ಪಡೆದಿದ್ದರು. ಅವರ ನಿಸ್ವಾರ್ಥ ಸೇವೆ, ತ್ಯಾಗದಿಂದ ಇಂದು ಎಲ್ಲರ ಮಧ್ಯೆ ಇದ್ದಾರೆ, ಇಂತಹ ವ್ಯಕ್ತಿಗಳನ್ನು ಮಾತ್ರ ನೆನೆಯಲು ಸಾಧ್ಯ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್, ಶ್ರೀಬಸವರಾಜೇಂದ್ರ ಶರಣರು, ಶಿವ ಶರಣ ಹಡಪದ ಸಮಾಜದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿರುವರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ
Next Article davanagere ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜು.9 ರಂದು “ಭಕ್ತಿ ಸಿಂಚನ” ಕಾರ್ಯಕ್ರಮ : ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಪುರಪ್ರವೇಶ

ದಾವಣಗೆರೆ : ಶ್ರೀ ವಾಸವಿ ಪೀಠಂ ವಿಶ್ವವಾಸವಿ ಜಗದ್ಗುರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರ…

By Dinamaana Kannada News

ನೀರಿನ ಸಾಮರ್ಥ್ಯ ಹೆಚ್ಚಿಸಲು ಗ್ರಾಮಸ್ಥರಿಂದ ಕೆರೆ ಹೂಳುತ್ತುವ ಕಾರ್ಯ

ದಾವಣಗೆರೆ :   ತಾಲೂಕಿನ ಹದಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು 3 ಹಿಟಾಚಿ ಬಳಸಿ ನೂರಾರು ಟ್ರ್ಯಾಕ್ಟರ್‍ಗಳಿಂದ ಸ್ವಯಂ ಪ್ರೇರಿತರಾಗಿ…

By Dinamaana Kannada News

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?