Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ : ರೂ.88,344 ಪರಿಹಾರಕ್ಕೆ ಆದೇಶ
ತಾಜಾ ಸುದ್ದಿ

Davanagere | ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ : ರೂ.88,344 ಪರಿಹಾರಕ್ಕೆ ಆದೇಶ

Dinamaana Kannada News
Last updated: October 30, 2024 1:10 pm
Dinamaana Kannada News
Share
Davangere
ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ
SHARE

ದಾವಣಗೆರೆ, ಅ.30 (Davanagere) :  ದಾವಣಗೆರೆ ನಗರದ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕಿನಿAದ ಗೃಹಸಾಲ ಪಡೆದಿದ್ದು ನಿಯಮಬಾಹಿರವಾಗಿ ಸಾಲದ ಭದ್ರತೆಗಾಗಿ ವಿಮಾ ಪಾಲಿಸಿ ನೀಡಬೇಕೆಂಬ ಅನುಚಿತ ವ್ಯಾಪಾರ ಪದ್ದತಿ ಅನುಸರಿಸಿದ ಶಾಖಾಧಿಕಾರಿ ವೇತನದಿಂದ  ಒಟ್ಟು ರೂ.88,344 ಗಳನ್ನು ನೊಂದ ಗ್ರಾಹರಿಕರಿಗೆ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ ಆದೇಶಿಸಿದ್ದಾರೆ.

ನಗರದ ಮಂಡಿಪೇಟೆ ಎಸ್‌ಬಿಐ ಶಾಖೆಯಲ್ಲಿ ನ್ಯಾಯಾಂಗ ಇಲಾಖೆ ನೌಕರ ಚಂದ್ರಶೇಖರ ಇವರು 2023 ರ ಜುಲೈ 3 ರಂದು ಗೃಹ ನಿರ್ಮಾಣಕ್ಕಾಗಿ ರೂ.45,00,000/-ಗಳ ಗೃಹಸಾಲ ಪಡೆದಿದ್ದರು. 7 ತಿಂಗಳ ನಂತರ ಇವರ ಬ್ಯಾಂಕ್ ಖಾತೆಯಿಂದ ರೂ.28,344/-ಗಳ ಹಣ ವರ್ಗಾಯಿಸಿರುವುದು ಕಂಡು ಬಂದಿರುತ್ತದೆ. ಬ್ಯಾಂಕ್‌ಗೆ ಭೇಟಿ ನೀಡಿ ವಿಚಾರಿಸಲಾಗಿ ಈಗಾಗಲೇ ಗೃಹಸಾಲ ಪಡೆಯುವಾಗ ರೂ.4,61,279 ರೂ.ಗಳ ವಿಮಾ ಪಾಲಿಸಿಯನ್ನು ಭದ್ರತೆಗಾಗಿ ನೀಡಿದ್ದು ಈಗ ಹೆಚ್ಚಿನ ವಿಮಾ ಪಾಲಿಸಿ ಏಕೆ ಎಂದು ಪ್ರಶ್ನಿಸಿರುತ್ತಾರೆ.  ನೀವು ಒಂದು ಕೋರಿಕೆ ಪತ್ರ ನೀಡಿ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆಂದು ಸಮಾಜಾಯಿಸಿ ನೀಡಿ ಕಳುಹಿಸಿದ್ದರು.

ಅವರು ಕ್ರಮ ತೆಗೆದುಕೊಳ್ಳದಿರುವುದರಿಂದ ಮತ್ತೆ 2023 ರ ಆಗಸ್ಟ್ 16 ರಂದು   ಬ್ಯಾಂಕಿನ ಅಧಿಕಾರಿಗಳನ್ನು ಭೇಟಿಯಾಗಿ  ವಿಚಾರಿಸಿದರು. ಈ ವೇಳೆ ಶಾಖೆಯ ಮುಖ್ಯ ವ್ಯವಸ್ಥಾಪಕರು ಗ್ರಾಹಕರ ಕೋರಿಕೆಯನ್ನು ತಿರಸ್ಕರಿಸಿ, ಬ್ಯಾಂಕಿನ ನಿಯಮದಂತೆ ಮತ್ತು ಆಡಿಟ್‌ಗೆ ಸಂಬAಧಪಟ್ಟAತೆ ಹೆಚ್ಚುವರಿಯಾಗಿ ನೀಡಿದ ಗೃಹರಕ್ಷಕ ಪಾಲಸಿಯನ್ನು ರದ್ದುಗೊಳಿಸಲು ಬರುವುದಿಲ್ಲವೆಂದು ಹಿಂಬರಹ ನೀಡಿ ಕಳುಹಿಸಿದ್ದರು.

Read also : davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಗೃಹಸಾಲ ಪಡೆದ ಚಂದ್ರಶೇಖರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಈ ಬಗ್ಗೆ ದೂರು ಸಲ್ಲಿಸಿದ್ದರು. ಗ್ರಾಹಕರ ನ್ಯಾಯಾಲಯವು ತೀರ್ಪಿನಲ್ಲಿ ಈ ನಡಾವಳಿಕೆಯು ಗ್ರಾಹಕರ ಹಕ್ಕುಗಳ ವಿರುದ್ದವಾದ ಚಟುವಟಿಕೆಯಾಗಿದ್ದು ಗೃಹಸಾಲ ನೀಡುವಾಗ ಭದ್ರತೆಗಾಗಿ ಯಾವುದೇ ರೀತಿಯ ಪಾಲಿಸಿಗಳನ್ನು ನೀಡಲೇಬೇಕೆಂಬ ಯಾವುದೇ ಪ್ರಾಧಿಕಾರದ ನಿರ್ದೇಶನವಿಲ್ಲದೇ ಮತ್ತು ಸರ್ಕಾರದ ಆದೇಶವಿಲ್ಲದದಿದ್ದರೂ ಸಾರ್ವಜನಿಕ ಬ್ಯಾಂಕ್‌ಗಳು ಇಂತಹ ಅನುಚಿತ ವ್ಯಾಪಾರ ಪದ್ದತಿಗಳನ್ನು ಅನುಸರಿಸುತ್ತಿರುವುದು ಗ್ರಾಹಕರ ಹಿತರಕ್ಷಣೆಗೆ ಮಾರಕವಾಗಿದೆ ಎಂದು ಅಭಿಪ್ರಾಯಿಸಿ ಬ್ಯಾಂಕ್‌ನವರು ಕೈಗೊಂಡ ಕ್ರಮ ಅಸಿಂಧುವೆAದು ಪರಿಗಣಿಸಿ ಕಡಿತ ಮಾಡಿದ ರೂ.28344 ಗಳನ್ನು ವಾಪಸ್ ಸಾಲದ ಖಾತೆಗೆ ಜಮಾ ಮಾಡಲು ಮತ್ತು ಮಾನಸಿಕ ವ್ಯಥೆಗೆ ಪರಿಹಾರವಾಗಿ ರೂ.50000 ಗಳನ್ನು, ದೂರು ವೆಚ್ಚವಾಗಿ ರೂ.10000 ಗಳು ಸೇರಿ ಒಟ್ಟು ರೂ.88,344/- ಗಳನ್ನು ಸಂಬAಧಪಟ್ಟ ಹಿರಿಯ ಶಾಖಾಧಿಕಾರಿಗಳ ಸಂಬಳದಿAದ ಕಡಿತ ಮಾಡಿ ಪಾವತಿ ಮಾಡಲು ಆದೇಶಿಸಲಾಗಿದೆ.

ತೀರ್ಪು ವೇಳೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ತ್ಯಾಗರಾಜನ್, ಮಹಿಳಾ ಸದಸ್ಯರಾದ ಗೀತಾ ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere davanagere | ರಾಜಸ್ವ ಹೆಚ್ಚಿಸಿ ರಾಜಧನ ಸಂಗ್ರಹಿಸಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article davanagere Harapanahalli | ಪಟ್ಟಣದ ಗ್ರಂಥಾಲಯ ಹಾಗೂ ಗ್ರಾಮೀಣ ರಸ್ತೆಗಳ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವಾರ್ತಾ ಇಲಾಖೆ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ.ನ. 04( Davanagere) : ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ…

By Dinamaana Kannada News

ಹರಿಹರ : ವಿದ್ಯುತ್ ವ್ಯತ್ಯಯ

ಹರಿಹರ:  ತಾಲ್ಲೂಕಿನ ಕುರುಬರಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.30 ರಂದು ಬೆಳಿಗ್ಗೆ…

By Dinamaana Kannada News

Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ಹರಿಹರ (Davangere District) : ಸುಪ್ರೀಂ ಕೋರ್ಟ್‍ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?