Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ
ತಾಜಾ ಸುದ್ದಿ

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

Dinamaana Kannada News
Last updated: August 13, 2024 11:50 am
Dinamaana Kannada News
Share
davanagere
ಅಪ್ಸರಾ ಐಸ್ ಕ್ರೀಮ್ಸ್ 53 ನೇ ವಾರ್ಷಿಕೋತ್ಸವದ ಅಂಗವಾಗಿ ಅಪ್ಸರಾ ಐಸ್ ಕ್ರೀಂನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ, ಅಪ್ಸರಾ ಐಸ್ ಕ್ರೀಂನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಅವರು ಮುಸ್ಕಾನ್ ಎಂಬ ಶೀರ್ಷಿಕೆಯ ಉಪಕ್ರಮ ಪ್ರಾರಂಭಿಸಿದರು.
SHARE

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ ಉಪಕ್ರಮ ಪ್ರಾರಂಭಿಸುವುದಾಗಿ ತಿಳಿಸಿದೆ.

ವಿಶ್ವಾಸಾರ್ಹ ಬ್ರಾಂಡ್ ಅಪ್ಸರಾ ಐಸ್ ಕ್ರೀಮ್ಸ್, ಪ್ರಾರಂಭದಿಂದಲೂ ತಮ್ಮ ಗ್ರಾಹಕರಿಗೆ ಪ್ರೀಮಿಯಂ ಗುಣಮಟ್ಟದ ಐಸ್ ಕ್ರೀಂಗಳನ್ನು ಒದಗಿಸುತ್ತಾ ಬಂದಿದೆ. ಈಗ ತನ್ನ 53ನೇ ವಾರ್ಷಿಕೋತ್ಸವದ ಅಂಗವಾಗಿ, ಅಪ್ಸರಾ ಐಸ್ಕ್ರೀಮ್ಸ್ ಭಾರತದ 78ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲು ವಿಶಿಷ್ಟ ಉಪಕ್ರಮವನ್ನು ಪ್ರಾರಂಭಿಸಲಿದೆ.ಆ.15ರಂದು ಮುಂಬೈ ಮತ್ತು ಪುಣೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ಇತರ ನಗರಗಳಲ್ಲಿ ಕೈಗೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಕಂಪನಿಯು 53,000 (ಐಸ್ ಕ್ರೀಮ್) ಗಳನ್ನು ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಇನ್ನು ಎನ್‌ಜಿಓಗಳು ಮತ್ತು ಲಯನ್ಸ್ ಕ್ಲಬ್, ಲಿಯೋ, ಲಯನ್ ಇಂಟರ್ನ್ಯಾಷನಲ್ ಲ್ಯಾಂಡ್, ಸ್ವದೇಸ್ ಫೌಂಡೇಶನ್ನಂತಹ ಪ್ರಮುಖ ಸಾಮಾಜಿಕ ಸಂಸ್ಥೆಗಳು ಸಹ ಭಾಗವಾಗಲಿವೆ.

ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಐಸ್ ಕ್ರೀಂಗಳನ್ನು ಎನ್ಜಿಒ, ಅನಾಥಾಶ್ರಮ, ವೃದ್ಧಾಶ್ರಮ ಮತ್ತು ಸರ್ಕಾರಿ ಮತ್ತು ಸರ್ಕಾರೇತರ ವಲಯದ ವಿವಿಧ ಪ್ರತಿಷ್ಠಾನಗಳಿಗೆ ವಿತರಿಸಲಾಗುವುದು.

ಅಪ್ಸರಾ ಐಸ್ ಕ್ರೀಂನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ ಮಾತನಾಡಿ, ಜನರ ಮುಖದಲ್ಲಿ ನಗು ತರುವುದು ಮತ್ತು ನಮ್ಮ 53ನೇ ವಾರ್ಷಿಕೋತ್ಸವ ಆಚರಿಸುವುದು ಮುಸ್ಕಾನ್ನ ಮುಖ್ಯ ಉದ್ದೇಶವಾಗಿದೆ. ಆ.15 ರಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯಂದು ಬಿಡುಗಡೆ ಮಾಡಲಿದ್ದೇವೆ ಎಂದರು.

Read also : Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ

ಅಪ್ಸರಾ ಐಸ್ ಕ್ರೀಂನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಮಾತನಾಡಿ, ಸಮಾಜದ ವಿವಿಧ ಸ್ತರಗಳನ್ನು ತಲುಪುವುದು ನಮ್ಮ ಆದ್ಯತೆಯಾಗಿದೆ. 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ನಮ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ. ನಮ್ಮ ಎಲ್ಲಾ ಫ್ರ‍್ಯಾಂಚೈಸ್ ಪಾಲುದಾರರು ಮತ್ತು ಸಂಸ್ಥೆಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ
Next Article davanagere Davanagere Zilla Panchayat : ಪುಸ್ತಕದಲ್ಲಿ ಕಾಣುವ ಕೆಲಸಗಳು, ವಾಸ್ತವದಲ್ಲಿ ಕಾಣುತ್ತಿಲ್ಲ : ಶಾಸಕ ಕೆ.ಎಸ್.ಬಸವಂತಪ್ಪ ಕಿಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Municipal Corporation| ಅರ್ಬನ್ ಲರ್ನಿಂಗ್ ಇಂಟರ್ ಶಿಪ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ದಾವಣಗೆರೆ ಮಹಾನಗರಪಾಲಿಕೆ ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವ-ನಿಧಿ ಯೋಜನೆ ಯಡಿ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ…

By Dinamaana Kannada News

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಕ್ರಮ

ದಾವಣಗೆರೆ :  ನಗರದ ಜಿ.ಎಂ ವಿಶ್ವವಿದ್ಯಾಲಯದ ಮೊದಲನೇ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಮೂರು ದಿನಗಳ ಜೀವನ ಕೌಶಲ್ಯಗಳ ತರಬೇತಿ ಕಾರ್ಯಕ್ರಮ…

By Dinamaana Kannada News

crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ

ದಾವಣಗೆರೆ (Davanagere ) : ವರದಕ್ಷಿಣೆಗಾಗಿ ಆಸೆಗಾಗಿ ಗಂಡ ಹೆಂಡತಿಯನ್ನು ಸೀರೆಯಲ್ಲಿ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ  ಸಾಯಿಸಿದ ಘಟನೆ ಹರಿಹರ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?