Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ
ತಾಜಾ ಸುದ್ದಿ

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

Dinamaana Kannada News
Last updated: August 13, 2024 11:50 am
Dinamaana Kannada News
Share
davanagere
ಅಪ್ಸರಾ ಐಸ್ ಕ್ರೀಮ್ಸ್ 53 ನೇ ವಾರ್ಷಿಕೋತ್ಸವದ ಅಂಗವಾಗಿ ಅಪ್ಸರಾ ಐಸ್ ಕ್ರೀಂನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ, ಅಪ್ಸರಾ ಐಸ್ ಕ್ರೀಂನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಅವರು ಮುಸ್ಕಾನ್ ಎಂಬ ಶೀರ್ಷಿಕೆಯ ಉಪಕ್ರಮ ಪ್ರಾರಂಭಿಸಿದರು.
SHARE

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ ಉಪಕ್ರಮ ಪ್ರಾರಂಭಿಸುವುದಾಗಿ ತಿಳಿಸಿದೆ.

ವಿಶ್ವಾಸಾರ್ಹ ಬ್ರಾಂಡ್ ಅಪ್ಸರಾ ಐಸ್ ಕ್ರೀಮ್ಸ್, ಪ್ರಾರಂಭದಿಂದಲೂ ತಮ್ಮ ಗ್ರಾಹಕರಿಗೆ ಪ್ರೀಮಿಯಂ ಗುಣಮಟ್ಟದ ಐಸ್ ಕ್ರೀಂಗಳನ್ನು ಒದಗಿಸುತ್ತಾ ಬಂದಿದೆ. ಈಗ ತನ್ನ 53ನೇ ವಾರ್ಷಿಕೋತ್ಸವದ ಅಂಗವಾಗಿ, ಅಪ್ಸರಾ ಐಸ್ಕ್ರೀಮ್ಸ್ ಭಾರತದ 78ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲು ವಿಶಿಷ್ಟ ಉಪಕ್ರಮವನ್ನು ಪ್ರಾರಂಭಿಸಲಿದೆ.ಆ.15ರಂದು ಮುಂಬೈ ಮತ್ತು ಪುಣೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ಇತರ ನಗರಗಳಲ್ಲಿ ಕೈಗೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಕಂಪನಿಯು 53,000 (ಐಸ್ ಕ್ರೀಮ್) ಗಳನ್ನು ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಇನ್ನು ಎನ್‌ಜಿಓಗಳು ಮತ್ತು ಲಯನ್ಸ್ ಕ್ಲಬ್, ಲಿಯೋ, ಲಯನ್ ಇಂಟರ್ನ್ಯಾಷನಲ್ ಲ್ಯಾಂಡ್, ಸ್ವದೇಸ್ ಫೌಂಡೇಶನ್ನಂತಹ ಪ್ರಮುಖ ಸಾಮಾಜಿಕ ಸಂಸ್ಥೆಗಳು ಸಹ ಭಾಗವಾಗಲಿವೆ.

ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಐಸ್ ಕ್ರೀಂಗಳನ್ನು ಎನ್ಜಿಒ, ಅನಾಥಾಶ್ರಮ, ವೃದ್ಧಾಶ್ರಮ ಮತ್ತು ಸರ್ಕಾರಿ ಮತ್ತು ಸರ್ಕಾರೇತರ ವಲಯದ ವಿವಿಧ ಪ್ರತಿಷ್ಠಾನಗಳಿಗೆ ವಿತರಿಸಲಾಗುವುದು.

ಅಪ್ಸರಾ ಐಸ್ ಕ್ರೀಂನ ಸ್ಥಾಪಕ ಪಾಲುದಾರ ನೆಮ್ ಚಂದ್ ಶಾ ಮಾತನಾಡಿ, ಜನರ ಮುಖದಲ್ಲಿ ನಗು ತರುವುದು ಮತ್ತು ನಮ್ಮ 53ನೇ ವಾರ್ಷಿಕೋತ್ಸವ ಆಚರಿಸುವುದು ಮುಸ್ಕಾನ್ನ ಮುಖ್ಯ ಉದ್ದೇಶವಾಗಿದೆ. ಆ.15 ರಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯಂದು ಬಿಡುಗಡೆ ಮಾಡಲಿದ್ದೇವೆ ಎಂದರು.

Read also : Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ

ಅಪ್ಸರಾ ಐಸ್ ಕ್ರೀಂನ ವ್ಯವಸ್ಥಾಪಕ ಪಾಲುದಾರ ಕೆಯೂರ್ ಶಾ ಮಾತನಾಡಿ, ಸಮಾಜದ ವಿವಿಧ ಸ್ತರಗಳನ್ನು ತಲುಪುವುದು ನಮ್ಮ ಆದ್ಯತೆಯಾಗಿದೆ. 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ನಾವು ನಮ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯವಾಗಿದೆ. ನಮ್ಮ ಎಲ್ಲಾ ಫ್ರ‍್ಯಾಂಚೈಸ್ ಪಾಲುದಾರರು ಮತ್ತು ಸಂಸ್ಥೆಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere JOB news : ಅಗ್ನಿಪಥ್ ಸೇನಾ ನೇಮಕಾತಿ : ದೈಹಿಕ ,ವೈದ್ಯಕೀಯ ಪರೀಕ್ಷೆ
Next Article davanagere Davanagere Zilla Panchayat : ಪುಸ್ತಕದಲ್ಲಿ ಕಾಣುವ ಕೆಲಸಗಳು, ವಾಸ್ತವದಲ್ಲಿ ಕಾಣುತ್ತಿಲ್ಲ : ಶಾಸಕ ಕೆ.ಎಸ್.ಬಸವಂತಪ್ಪ ಕಿಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ | ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ :  ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ…

By Dinamaana Kannada News

ಎಂಬಿಎ ಕ್ರ್ಯಾಶ್ ಕೋರ್ಸ್ ಉಚಿತ ತರಬೇತಿ ಕಾರ್ಯಕ್ರಮ

ದಾವಣಗೆರೆ :  ಇದೇ ಜುಲೈ 23 ರಿಂದ 25 ರವರೆಗೆ  ಜಿ.ಎಂ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಿಂದ 3 ದಿನಗಳ ಕಾಲ…

By Dinamaana Kannada News

Davanagere news | ನಗರ ಸ್ವಚ್ಚಗೆ ನಾಗರಿಕರು ಕೈಜೋಡಿಸಬೇಕು: ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ, ಸೆ.3  (Davanagere ):  ನಾವು ಆರೋಗ್ಯವಾಗಿರಲು ನಮ್ಮ ಮನೆ, ಮನಸ್ಸು ಸದಾ ಸ್ವಚ್ಚವಾಗಿರಬೇಕು. ಅದೇ ರೀತಿ ನಮ್ಮ ಪರಿಸರವು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?