Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆಯಲ್ಲಿ ಮಾ 10 ರಂದು 10K ಮೆರಾಥಾನ್ ಹಾಗೂ Kಕೆ ಮೆರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ
ತಾಜಾ ಸುದ್ದಿ

ದಾವಣಗೆರೆಯಲ್ಲಿ ಮಾ 10 ರಂದು 10K ಮೆರಾಥಾನ್ ಹಾಗೂ Kಕೆ ಮೆರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ

Dinamaana Kannada News
Last updated: March 7, 2024 5:44 am
Dinamaana Kannada News
Share
Davangere police marathon 2024
SHARE

ದಾವಣಗೆರೆ : ಕರ್ನಾಟಕ ರಾಜ್ಯ ಪೊಲೀಸ್ 50 ನೇ ವರ್ಷದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಹಾಗೂ “ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ” ಮೂಡಿಸುವ ಆಶಯದೊಂದಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಮಾ 10 ರಂದು ದಾವಣಗೆರೆ ನಗರದಲ್ಲಿ “10 K ಮೆರಾಥಾನ್ ಹಾಗೂ 5 K ಮೆರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ” ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಮೆರಾಥಾನ್ ಓಟದ ಸ್ಪರ್ಧೆಯಲ್ಲಿ ಪೊಲೀಸರೊಂದಿಗೆ ಜಿಲ್ಲೆಯ ನಾಗರೀಕರು ಸಹ ಸ್ವ-ಹಿತಾಸಕ್ತಿಯಿಂದ ಪಾಲ್ಗೊಳಲು ಅವಕಾಶವಿದೆ. ಮೆರಾಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರು ಇಲ್ಲಿ ನೀಡಲಾಗಿರುವ ಕ್ಯೂಆರ್ ಕೋಡ್ ಲಿಂಕ್ನಲ್ಲಿ ಮಾ 9 ರಂದು ಸಂಜೆ 04 -00 ಗಂಟೆಯೊಳಗೆ ರಿಜಿಸ್ಟರ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ 10 ರಂದು ಬೆಳಗ್ಗೆ 06-00 ಗಂಟೆಗೆ “10 K ಮೆರಾಥಾನ್ ಹಾಗೂ 5 Kಮೆರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ” ಗೆ ಚಾಲನೆ ಸಿಗಲಿದೆ.

ಗೆದ್ದವರಿಗೆ ಬಹುಮಾನ

10 ,000 ಮೀ ಮೆರಾಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲವು ಸಾಧಿಸಿದ ಮೊದಲ 03 ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಅಂದರೆ- ಮೊದಲ ಬಹುಮಾನ 10 ,ಸಾವಿರ ರೂ, 2 ನೇ ಬಹುಮಾನ 5 ಸಾವಿರ ರೂ , ಮೂರನೇ ಬಹುಮಾನ 3 ಸಾವಿರ ರೂ ಇದೆ.
5000 ಮೀ ಮೆರಾಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮೊದಲ 03 ಸ್ಪರ್ದೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಅಂದರೆ- ಮೊದಲ ಬಹುಮಾನ 5 ಸಾವಿರ ರೂ, ಎರಡನೇ ಬಹುಮಾನ 3 ಸಾವಿರ ರೂಗಳು, ಮೂರನೇ ಬಹುಮಾನ 2 ಸಾವಿರ ರೂ ಇದೆ.

ಓಟದಲ್ಲಿ ಸ್ಪರ್ಧಿಸುವವರ ಗಮನಕ್ಕೆ

“10 K ಮ್ಯಾರಥಾನ್ ಹಾಗೂ 5 Kಮ್ಯಾರಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ” ಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟ ವಯಸ್ಕರಾಗಿರಬೇಕು, ಯಾವುದೇ ಆರೋಗ್ಯದ ಸಮಸ್ಯೆಗಳು ಹೊಂದಿರಬಾರದು.

ಮೆರಾಥಾನ್ ಓಟದ ಮಾರ್ಗ
10 K ಮೆರಾಥಾನ್ ಓಟದ ಮಾರ್ಗ

ಜಿಲ್ಲಾ ಕ್ರೀಡಾಂಗಣದಿಂದ ಡೆಂಟಲ್ ಕಾಲೇಜ್ ರಸ್ತೆ , ಗುಂಡಿ ವೃತ್ತ – ಶಾಮನೂರು ರಸ್ತೆ – ಲಕ್ಷಿ್ಮೀ ಪ್ಲೋರ್ ಮಿಲ್ ವೃತ್ತ ಮೂಲಕ ಬಾಪೂಜಿ ಬ್ಯಾಂಕ್ ಸಮುದಾಯ ವೃತ್ತ – ಶಾರದಾಂಭ ವೃತ್ತ ಮೂಲಕ ಸಾಗಿ ಕರ್ನಲ್ ರವೀಂದ್ರನಾಥ್ (ಕ್ಲಾಕ್ ಟವರ್ ವೃತ್ತ) ವೃತ್ತದ ಮೂಲಕ ನೇರವಾಗಿ ಸಂಗೋಳ್ಳಿ ರಾಯಣ್ಣ ವೃತ್ತ ತಲುಪಿ ಅಲ್ಲಿಂದ ಬಲ ತಿರುವು ಪಡೆದು ನೇರವಾಗಿ ಹಳೆ ಪಿಬಿ ರಸ್ತೆಯಲ್ಲಿ ಅರುಣ ವೃತ್ತ(ಚೆನ್ನಮ್ಮ ವೃತ್ತ) ಮೂಲಕ ಎಂ.ಜಿ ವೃತ್ತ, ಜಯದೇವ ವೃತ್ತ, ವಿದ್ಯಾರ್ಥಿ ಭವನ ಕೆಟಿಜೆ ನಗರ 16 ನೇ ಕ್ರಾಸ್ ಮುಂಭಾಗ ಬಾಪೂಜಿ ಆಸ್ಪತ್ರೆ ಮೂಲಕ ಜಿಲ್ಲಾ ಕ್ರೀಡಾಂಗಣದ ಮುಖ್ಯದ್ವಾರದ ಒಳಗಡೆ ಬರುವುದು.

5 K ಮೆರಾಥಾನ್ ಓಟದ ಮಾರ್ಗ  

ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಿ ಹದಡಿ ರಸ್ತೆಯ ಡಿ.ಆರ್.ಆರ್ ಕಾಲೇಜ್ ವೃತ್ತ, ಶಾಮನೂರು ಪಾರ್ವತಮ್ಮ ಕಲ್ಯಾಣ ಮಂಟಪದ ಬಳಿ ಕಾಫಿಡೇ ವೃತ್ತದ ಮೂಲಕ ನೂತನ್ ಕಾಲೇಜ್ ರಸ್ತೆ, ಆಂಜನೇಯ ಬಡಾವಣೆಯ 15 ನೇ ಕ್ರಾಸ್ ಸಂಜೀವಿನಿ ನರ್ಸಿಂಗ್ ಕಾಲೇಜ್ ಆಂಜನೇಯ ದೇವಸ್ಥಾನ , ಮೆಡಿಕಲ್ ಬಾಯ್ಸ್ ಹಾಸ್ಟೆಲ್ ರಸ್ತೆ ಮೂಲಕ ಡೆಂಟಲ್ ಕಾಲೇಜ್ ರಸ್ತೆ, ಯುಬಿಡಿಟಿ ಕಾಲೇಜ್, ಎಆರ್ಜಿ ಕಾಲೇಜ್ ರಸ್ತೆ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಕೊನೆಯಾಗಲಿದೆ.

TAGGED:10 K Marathon10 PÉ ಮೆರಾಥಾನ್5 K Marathon5 PÉ ಮೆರಾಥಾನ್Dinamana.comದಿನಮಾನ.ಕಾಂ
Share This Article
Twitter Email Copy Link Print
Previous Article ದಾವಣಗೆರೆ ಸಿಆರ್‌ಸಿ ಕೇಂದ್ರದಲ್ಲಿ ಮಾ ೭ ರಂದು ವಿಶ್ವ ಸಾಮಾಜಿಕ ನ್ಯಾಯ ದಿನ
Next Article I am a strong CM *2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ*: *ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜೀನಿಯಸ್ ಮುತ್ತ”ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ : ಆಗಸ್ಟ್ ನಲ್ಲಿ ತೆರೆಗೆ

ಬೆಂಗಳೂರು : "ಜೀನಿಯಸ್ ಮುತ್ತ ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ…

By Dinamaana Kannada News

ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ (Davanagere): ದಾವಣಗೆರೆಯಲ್ಲಿ  ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಜನಾಕ್ರೋಶ ಕಾರ್ಯಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷವು ಸಹ ಬಿಜೆಪಿ ವಿರುದ್ಧ ದಾವಣಗೆರೆ…

By Dinamaana Kannada News

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಧ್ವನಿ ಸುರುಳಿ ಮೂಲಕ ಜಾಗೃತಿ ಮೂಡಿಸಿ

ದಾವಣಗೆರೆ ಜೂ.5: ಬಾಲಕಾರ್ಮಿಕರು ಮತ್ತು ಕಿಶೋರಕಾರ್ಮಿಕನ್ನು ದುಡಿಮೆಯಿಂದ ಬಿಡುಗಡೆಗೊಳಿಸುವ ಜೊತೆಗೆ ಪುನರ್ವಸತಿ ಕಲ್ಪಿಸಲು ಒತ್ತು ನೀಡಲು ಹಾಗೂ ಸಂಘಟಿತ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?