Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವರದಿಗಾರರ ಕೂಟದಲ್ಲಿ ಬಾಬಾಸಾಹೇಬರ ಜಯಂತಿ ಅಚರಣೆ
ತಾಜಾ ಸುದ್ದಿ

ವರದಿಗಾರರ ಕೂಟದಲ್ಲಿ ಬಾಬಾಸಾಹೇಬರ ಜಯಂತಿ ಅಚರಣೆ

Dinamaana Kannada News
Last updated: April 15, 2024 5:15 am
Dinamaana Kannada News
Share
davanagere press club
davanagere press club
SHARE

ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಅಚರಿಸಲಾಯಿತು.

ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ ಅವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಎಲ್ಲರಿಗೂ ಬದುಕಲು ಅವಕಾಶ ಮಾಡಿಕೊಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಧಾರ್ಮಿಕವಾಗಿ ಸಮಾನತೆ ಬರಬೇಕು ಅನ್ನುವುದನ್ನು ಅವರ ಪ್ರತಿಯೊಂದು ಬರಹಗಳಲ್ಲಿ ಕಾಣಬಹುದಾಗಿದೆ ಎಂದರು.

ದೀನದಲಿತರಿಗೆ ಶಕ್ತಿಯಾಗಿ ಅವರ ಪ್ರಗತಿಗೆ ಸದಾ ಕಾಲ ದುಡಿದಿದ್ದಾರೆ. ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ. ಕಷ್ಟದಲ್ಲೆ ಬದುಕನ್ನು ಸಾಗಿಸಿದ ಅಂಬೇಡ್ಕರ್ ಅವರು ತನ್ನ ಕಷ್ಟ ಬೇರೆಯವರಿಗೆ ಬರಬಾರದು ಎಂದು ದಲಿತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ಅವರ ಅದರ್ಶ ನಮಗೆ ಸದಾ ದಾರಿ ದೀಪವಾಗಿದೆ ಎಂದು ಹೇಳಿದರು.

ಈ ವೇಳೆ ಹಿರಿಯ ಪತ್ರಕರ್ತರಾದ ಆರ್.ಎಸ್. ತಿಪ್ಪೇಸ್ವಾಮಿ, ಹರಿಹರ ನಗರವಾಣಿ ಸಂಪಾದಕ ಕುಣೆಬೆಳೆಕೆರೆ ಸುರೇಶ್, ವಾರ್ತಾಭಾರತಿ ಜಿಲ್ಲಾ ವರದಿಗಾರ ಹೆಚ್.ಎನ್. ಪ್ರಕಾಶ್, ಪಬ್ಲಿಕ್ ಟಿ.ವಿ. ವರದಿಗಾರ ಪುನೀತ್ ಆಪ್ತಿ, ಕ್ಯಾಮರಾ ಮ್ಯಾನ್ ರಮೇಶ್, ಈ ಟಿ.ವಿ. ಭಾರತ್ ವರದಿಗಾರ ನೂರ್, ಪತ್ರಕರ್ತ ನಿಂಗರಾಜ್, ಭಾಸ್ಕರ್ ಮತ್ತಿತರರಿದ್ದರು.

TAGGED:Celebration of Babasaheb's Jayanti.dinamaana.comKannada Newsಕನ್ನಡ ನ್ಯೂಸ್‌ಬಾಬಾಸಾಹೇಬರ ಜಯಂತಿ ಅಚರಣೆ ದಿನಮಾನ.ಕಾಂ.
Share This Article
Twitter Email Copy Link Print
Previous Article LIC DAVANAGERE ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ
Next Article BJP nomination ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-14 ಹುಟ್ಟಿ ಬೆಳೆದ ಮನೆಯ ಬುನಾದಿ ಮಣ್ಣು 

ಹೊಸಪೇಟೆಯಿಂದ ಜಿಂದಾಲ್ ಕಾರ್ಖಾನೆಗೆ ಹೋಗುವ ಹೆದ್ದಾರಿಯಲ್ಲಿ ಕೆಂಪನೆಯ ಊರೊಂದು ನಿಮಗೆ ಕಾಣಿಸುತ್ತದೆ. ಇಲ್ಲಿನ ರಸ್ತೆ, ಮನೆಗಳು,  ಮರ ಗಿಡಗಳು, ಮುದುಕರು…

By Dinamaana Kannada News

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

ದಾವಣಗೆರೆ (Davanagere) :  ಜಿಲ್ಲೆಯ ವಿವಿದೆಡೆ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹಲವೆಡೆ ಕಿರಿದಾದ ರಸ್ತೆ ಹಾಗೂ ಅಂಡರ್…

By Dinamaana Kannada News

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?