Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Viraktamatha : ಬಸವಣ್ಣನವರು ಇಂದಿಗೂ ನಮ್ಮ ನಡುವೆ ಜೀವಂತ :   ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

Davanagere Viraktamatha : ಬಸವಣ್ಣನವರು ಇಂದಿಗೂ ನಮ್ಮ ನಡುವೆ ಜೀವಂತ :   ಬಸವಪ್ರಭು ಸ್ವಾಮೀಜಿ

Dinamaana Kannada News
Last updated: August 4, 2024 5:59 pm
Dinamaana Kannada News
Share
Davanagere
ವಿರಕ್ತಮಠ ದಾವಣಗೆರೆ ji
SHARE

ದಾವಣಗೆರೆ (Davanagere) :  ಕಲ್ಯಾಣ ಎಂದರೆ ಒಳಿತು ಎಂದರ್ಥ. ಬದುಕಿನಲ್ಲಿ ಒಳಿತನ್ನು ಸಾಧನೆ ಮಾಡುವುದೇ ನಿಜವಾದ ಕಲ್ಯಾಣವಾಗಿದೆ. ಸರ್ವರಿಗೂ ಒಳಿತನ್ನು ಬಯಸಿ ಮತ್ತು ಒಳ್ಳೆಯದನ್ನು ಮಾಡಿದ ಬಸವಣ್ಣನವರು ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದಾರೆ  ಎಂದು ಡಾ.ಶ್ರೀ ಬಸವಪ್ರಭು ಸ್ವಾಮೀಜಿ (Basavaprabhu Swamiji) ಹೇಳಿದರು.

ನಗರದ ವಿರಕ್ತಮಠ (Viraktamatha) ದಲ್ಲಿ ಹಮ್ಮಿಕೊಂಡಿರುವ ಶ್ರಾವಣ ಮಾಸದ 114 ನೇ ವರ್ಷದ ಪ್ರವಚನ ಕಲ್ಯಾಣದಿಂದ ಉಳವಿಯಡೆಗೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ಆಶೀರ್ವಚನ ನೀಡಿದರು.

ಆಧುನಿಕ ಕಾಲದ  ಜನರು ಯಾಂತ್ರಿಕವಾಗಿ ಜೀವಿಸುತ್ತಿದ್ದಾರೆ ಸದಾಕಾಲವೂ ಹಣ ಗಳಿಸವುದರಲ್ಲಿಯೇ ಮುಳುಗಿ ಹೋಗಿದ್ದಾರೆ ಹಣದ ಹಿಂದೆ ಹೋಗಿ ಒಳಿತನ್ನು ಮರೆತಿದ್ದಾರೆ ಹಿಂದಿನ ಕಾಲದಲ್ಲಿ ಓದು ಬರಹ ಬರಲಾರದ ಜನರು  ಒಳಿತನ್ನು ಮಾಡುವುದೇ ಬದುಕಿನ ನಿಜವಾದ ಸಾಧನೆ ಎಂದು ತಿಳಿದಿದ್ದರು ಯಾವಾಗಲೂ ಹಣವೇ ಮುಖ್ಯ ಎಂದು ಬಡಿದಾಡಲಿಲ್ಲ  ಹಾಗಾಗಿಯೇ ಅವರ ಬದುಕಿನಲ್ಲಿ ಶಾಂತಿ ನೆಮ್ಮದಿ ಇತ್ತು  ಎಂದರು.

ಇಂದು ನಾವು ಹಣ , ಆಸ್ತಿಯ ಬೆನ್ನು ಹತ್ತಿ ಬದುಕಿನ ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ ಈ ನೆಮ್ಮದಿಯನ್ನು ಪಡೆಯುವ ಮಾರ್ಗವೆಂದರೆ ಶ್ರಾವಣ. ಶ್ರಾವಣ ಎಂದರೆ ಶ್ರವಣ ಎಂದರ್ಥ ಒಳ್ಳೆಯ ವಿಚಾರಗಳನ್ನು , ಬಸವಾದಿ ಶರಣರ ಆದರ್ಶದ ಬದುಕನ್ನು ಕೇಳಿದಾಗ ಬದುಕಿನಲ್ಲಿ ನಾವು ಒಳಿತನ್ನು ಕಾಣಲು ಸಾಧ್ಯವಾಗುತ್ತದೆ.

Read also : DAVANGERE : ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ : ಕೆ.ಸಿ. ವೇಣುಗೋಪಾಲ್

ನಮ್ಮ ಅಂತರಂಗ ಶುದ್ದಿಯಾಗಲು , ಮನ ಪರಿವರ್ತಿಸುವ ಕಾರ್ಯವನ್ನು  ಮಾಡಲು ಪ್ರವಚನಗಳು ಬೇಕು. ಯಾವ ರೀತಿ ಹೊಲ ಹಸನು ಮಾಡಿದರೆ ಅಲ್ಲಿ ಸಮೃದ್ಧ  ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತದೆಯೋ ಹಾಗೆಯೇ ಶ್ರಾವಣದಲ್ಲಿ ಹೃದಯ , ಮನಸ್ಸನ್ನು  ಎಂಬ ಹೊಲದಲ್ಲಿ ಸಂಸ್ಕಾರ , ಸದ್ಭಾವದ ಬೀಜಗಳನ್ನು ಬಿತ್ತನೆ ಮಾಡಿದರೆ ವ್ಯಕ್ತಿಯ ಜೀವನ ಸುಂದರವಾಗಲು ಸಾಧ್ಯ ಎಂದು ನುಡಿದರು.

ಅಂತರಂಗದಲ್ಲಿ ತೊಳಲಾಟ , ಬಹಿರಂಗದಲ್ಲಿಯೂ ಬಳಲಾಟ ಇಂದಿನ ಸ್ಥಿತಿಯಾಗಿದೆ ತೊಳಲಾಟ ಬಳಲಾಟಗಳಿಂದ ಹೊರ ಬರಲು ಶರಣರ ಒಡನಾಟ ಬೇಕು ಅದುವೆ ಸತ್ಸಂಗವಾಗಿದೆ  ಹಾಗಾಗಿ ಕಲ್ಯಾಣದಿಂದ ಉಳವಿಯಡೆಗೆ ಪ್ರವಚನ ಕೇಳಿ ನಾವು ಪುನೀತರಾಗೋಣ ದಾವಣಗೆರೆ ವಿರಕ್ತಮಠದ ವಿಶೇಷವೆಂದರೆ ಮಠದಲ್ಲಿ ಪ್ರವಚನ ಕಾರ್ಯಕ್ರಮ ಪ್ರಾರಂಭವಾಗಿ 114 ವರ್ಷಗಳಾಗಿವೆ ಇಂತಹ ಇತಿಹಾಸ , ಪರಂಪರೆಯನ್ನು ನಮ್ಮ ಮಠ ಹೊಂದಿದೆ. ಬಸವಾದಿ ಶರಣರ ವಚನಗಳನ್ನು ಉಳಿಸುವ , ಬೆಳೆಸುವ ಕಾರ್ಯವನ್ನು ಶ್ರೀ ಮುರುಘಾಮಠವು ಮಾಡುತ್ತಿದೆ   ಎಂದು ಬಸವಪ್ರಭು ಸ್ವಾಮೀಜಿ ಹೇಳಿದರು.

ಸಮಾರಂಭದಲ್ಲಿ ಬಸವಲಿಂಗಮೂರ್ತಿ ಸ್ವಾಮೀಜಿ ಪ್ರವಚನವನ್ನು ನಡೆಸಿಕೊಟ್ಟರು. ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಬಡಿದಾಳ,ಎಸ್. ಬಸಪ್ಪ, ಅಂದನೂರು ಮುಪ್ಪಣ್ಣ, ಕಣಕುಪ್ಪಿ ಮುರುಗೇಶಪ್ಪ, ಅನಸೂಯಮ್ಮ ಪಟೇಲ್ ಇದ್ದರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANGERE : ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ : ಕೆ.ಸಿ. ವೇಣುಗೋಪಾಲ್
Next Article Davanagere Davanagere : ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 

ಹರಿಹರ‌ (Harihara):  ಹರಿಹರದಲ್ಲಿ ಬುಧವಾರದಿಂದ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ…

By Dinamaana Kannada News

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

ದಾವಣಗೆರೆ (Davanagere): ದಿವ್ಯಾಂಗರಿಗೆ ಅಗತ್ಯ ಅನುಕೂಲಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರಲು ‘ಸಕ್ಷಮ’ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಆರ್‍ಎಸ್‍ಎಸ್‍ನ…

By Dinamaana Kannada News

Davanagere | ಮಹಾನಗರ ಪಾಲಿಕೆ : ಲಿಯಾಖತ್ ಅಲಿ ಎಂ.ಕೆ ರವರಿಗೆ  ಗೌರವ ಸನ್ಮಾನ

ದಾವಣಗೆರೆ  (Davanagere):  ಮಹಾನಗರ ಪಾಲಿಕೆ ಆವರಣದಲ್ಲಿ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಮಹಾನಗರಪಾಲಿಕೆ ಹಾಗೂ ಕನ್ನಡ ಪರ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?