Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಸಿಬ್ಬಂದಿ ಯಶಸ್ವಿ
ತಾಜಾ ಸುದ್ದಿ

ದಾವಣಗೆರೆ : ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಸಿಬ್ಬಂದಿ ಯಶಸ್ವಿ

Dinamaana Kannada News
Last updated: September 23, 2025 1:26 pm
Dinamaana Kannada News
Share
Davanagere
SHARE

ದಾವಣಗೆರೆ : ಮಹಿಳೆಯೊಬ್ಬರು ಕಳೆದುಕೊಂಡಿದ್ದ ಬಂಗಾರದ ಒಡವೆಗಳನ್ನು ಮರಳಿ ಕೊಡಿಸುವಲ್ಲಿ 112 ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಅಕ್ಷತ ಎಂಬ ಮಹಿಳೆ ಕಳೆದ ಮೂರು ತಿಂಗಳ ಹಿಂದೆ ತಮ್ಮ ಮನೆಗೆ ಜೋಗಮ್ಮ ಬಂದ ವೇಳೆ ಊಟ ಮಾಡಿಸಿ, ಸತ್ಕರಿಸಿ ಒಂದು ಸೀರೆ ನೀಡಿ ಕಳುಹಿಸಿದ್ದಾರೆ. ಅದರೆ ಮಾರನೇ ದಿನ 22 ಗ್ರಾಂ ಬಂಗಾರದ ಒಡವೆ ಕಂಡು ಬಂದಿಲ್ಲ. ಒಡವೆ ಹುಡುಕಿದಾಗ ಜೋಗಮ್ಮಳಿಗೆ ನೀಡಿದ ಸೀರೆಯಲ್ಲಿ ಒಡವೆಯನ್ನು ಇಟ್ಟಿರುವುದು ತಿಳಿದುಬಂದಿದೆ.

ಸೆ. 22ರಂದು ಸಂಜೆ ಅದೇ ಜೋಗಮ್ಮ ತಮ್ಮ ಮನೆಯ ಹತ್ತಿರದ ಬೀದಿಯಲ್ಲಿ ಕಂಡುಬAದಾಗ ಒಡವೆ ಬಗ್ಗೆ ವಿಚಾರಿಸಿದಾಗ ಜೋಗಮ್ಮಳು ಒಡವೆ ಯಾವುದೂ ನನ್ನ ಹತ್ತಿರ ಇಲ್ಲವೆಂದು ತಿಳಿಸಿದ್ದಾರೆ. 112ಗೆ ಕರೆ ಮಾಡಿ ಪೊಲೀಸ್ ಸೇವೆ ಪಡೆದಿದ್ದಾರೆ.

ಹೊಯ್ಸಳದಲ್ಲಿ ಕರ್ತವ್ಯನಿರತ ಆಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಜೋಗಮ್ಮಳಿಗೆ ವಿಚಾರಿಸಿ ತಿಳಿಹೇಳಿದಾಗ ಜೋಗಮ್ಮಳು ತಮ್ಮ ಮನೆಯಲ್ಲಿಯೇ ಒಡವೆ ಹಾಗೂ ಸೀರೆ ಇರುವುದಾಗಿ, ಒಡವೆಯನ್ನು ತರಿಸಿಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ಒಡವೆಯನ್ನು ತರಿಸಿದ ನಂತರ ವಿದ್ಯಾನಗರ ಠಾಣೆಯ ಅಧಿಕಾರಿಗಳ ಸಮಕ್ಷಮದಲ್ಲಿ ಒಡವೆಯನ್ನು ಅಕ್ಷತ ಎಂಬುವವರಿಗೆ ಒಪ್ಪಿಸಿದ್ದಾರೆ.

Read also : ದಾವಣಗೆರೆ :ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ

ಒಡವೆಗಳನ್ನು ವಾರಾಸುದಾರರಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾದ 112 ಹೊಯ್ಸಳ ವಾಹನ ಕರ್ತವ್ಯ ಅಧಿಕಾರಿಗಳಾದ ತಿಪ್ಪೇಸ್ವಾಮಿ ಹಾಗೂ ಉಮೇಶರವರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Direct interview ದಾವಣಗೆರೆ :ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ
Next Article Davanagere ದಾವಣಗೆರೆ : ಕಾಣಿಯಾದ ಮಕ್ಕಳ ಶೀಘ್ರವಾಗಿ ಪತ್ತೆಗೆ ಎಸ್ಪಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ದಾವಣಗೆರೆ (Davanagere) :  ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಸೃಷ್ಟಿಸಿ ಬದುಕು ಕಟ್ಟಿಕೊಡುತ್ತಿರುವ ಶಿಕ್ಷಣ ಸಂಸ್ಥೆಯಾಗಿರುವ ಜಿಎಂಐಟಿ ಪ್ರಸ್ತುತ ಜಿಎಂ…

By Dinamaana Kannada News

Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್

ದಾವಣಗೆರೆ (Davanagere): ಸುವರ್ಣ ಕರ್ನಾಟಕ ವೇದಿಕೆಯಿಂದ ನಗರದ ನಿಟುವಳ್ಳಿ ರಸ್ತೆಯಲ್ಲಿರುವ ಕಚೇರಿ ಮುಂಭಾಗ 69ನೇಕನ್ನಡ ರಾಜ್ಯೋತ್ಸವವನ್ನು ಧ್ವಜಾರಣ ಮಾಡುವ ಮೂಲಕ…

By Dinamaana Kannada News

ಒಳಮೀಸಲಾತಿ|ಸುಗ್ರಿವಾಜ್ಞೆ ಅವಶ್ಯ : ಮಾಜಿ ಸಚಿವ ಎಚ್.ಆಂಜನೇಯ

ಹರಿಹರ : ಒಳಮೀಸಲಾತಿ ಕಾನೂನು ಚೌಕಟ್ಟಿಗೆ ಬರಲು ಸರಕಾರ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು  ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು. ತಾಲೂಕಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?