Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!
ತಾಜಾ ಸುದ್ದಿ

ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!

Dinamaana Kannada News
Last updated: September 20, 2025 4:04 am
Dinamaana Kannada News
Share
A leopard cub
SHARE
ದಾವಣಗೆರೆ: ಕಾಡು ಹಂದಿಗಳನ್ನು ಹಿಡಿಯಲು ಹಾಕಿದ್ದ ಬೆಲೆಗೆ ಚಿರತೆ ಮರಿಯನ್ನು ಬಿದ್ದಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
ಬಸವಾಪಟ್ಟಣದ ರೈತ ಎಂ.ಎಸ್. ಜಯಣ್ಣ ಅವರ ಅಡಿಕೆ ತೋಟದಲ್ಲಿ ಹಂದಿಗಳನ್ನು ಹಿಡಿಯಲು ಬಲೆಗ ಹಾಕಿದ್ದರು. ಶುಕ್ರವಾರ ಚಿರತೆ ಮರಿಯೊಂದು ಸಿಲುಕಿ ಒದ್ದಾಡುತ್ತಿತ್ತು. ಈ ವಿಷಯ ತಿಳಿದ ಮಾವಿನಕಟ್ಟೆ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆ ಮರಿಯನ್ನು ಉರುಳಿನಿಂದ ಬಿಡಿಸಿ ರಕ್ಷಿಸಿದರು.
ಬೆಳಿಗ್ಗೆ ಗುಡ್ಡದ ಬದಿಯಲ್ಲಿರುವ ತಮ್ಮ ಅಡಿಕೆ ತೋಟದಲ್ಲಿ ಚಿರತೆ ಮರಿ ಕೂಗುವುದನ್ನು ಕೇಳಿದ ಜಯಣ್ಣ ಮತ್ತು ಇತರ ರೈತರು ಅದರ ಹತ್ತಿರ ಹೋದಾಗ ಸಮೀಪದಲ್ಲೇ ತಾಯಿ ಚಿರತೆ ಇರುವುದನ್ನು ಕಂಡು ಭಯಭೀತರಾಗಿ ಕೂಡಲೇ ಬಸವಾಪಟ್ಟಣ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದರು.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶಾಂತಿ ಸಾಗರ ವಲಯದ ಅರಣ್ಯಾಧಿಕಾರಿ ಎನ್. ಉಷಾ ಅವರ ಮಾರ್ಗದರ್ಶನದಲ್ಲಿ ಚಿರತೆ ಮರಿಯನ್ನು ‘ಉರುಳಿನಿಂದ ಬಿಡಿಸಿದಾಗ ಅದು ಬಲೆಗೆ ಸಿಲುಕಿದ್ದ ಚಿರತೆ ಮರಿ ತಾಯಿಯನ್ನು ಹುಡುಕುತ್ತ ಗುಡ್ಡದ ಕಡೆಗೆ ಓಡಿತು.
Read also : ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
‘ಮೊದಲು ಚಿರತೆ ಮರಿಗೆ ಮಂಪರು ಔಷಧ ನೀಡಿ ಅದನ್ನು ಹಿಡಿಯಬೇಕೆಂದು ನಿರ್ಧರಿಸಿದ್ದೆವು. ಆದರೆ, ಅರಣ್ಯಾಧಿಕಾರಿ ಉಷಾ ಅವರ ಸೂಚನೆಯಂತೆ ಮರಿಯನ್ನು ಸ್ವತಂತ್ರಗೊಳಿಸಿದೆವು. ತಾಯಿ ಚಿರತೆಯನ್ನು ಹಿಡಿಯಲು ಸ್ಥಳದಲ್ಲಿ ಬೋನು ಅಳವಡಿಸಿದ್ದು. ಮೂರು ದಿನಗಳ ಕಾಲ ಯಾರೂ ಅತ್ತಕಡೆ ಹೋಗಬಾರದು’ ಎಂದು ಅರಣ್ಯ ಉಪ ವಲಯಾಧಿಕಾರಿ ಮನೋಹರ್ ತಿಳಿಸಿದರು. ಇಲಾಖೆಯ ಸಿಬ್ಬಂದಿ ಭೀಮಪ್ಪ, ಶಿವಶಂಕ‌ರ್ ಇದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article SUICIDE ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
Next Article BJP Davangere ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.8 (Davanagere) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ…

By Dinamaana Kannada News

ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ ಕಾಡುತ್ತದೆ : ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ದಾವಣಗೆರೆ :  ಮನೆ ಮತ್ತು ಮನಗಳಲ್ಲಿ ಅಧ್ಯಾತ್ಮಿಕ ಭಾವನೆ ಇದ್ದಾಗ ಮಾತ್ರ ನೆಮ್ಮದಿ ಸಾಧ್ಯ. ಇಲ್ಲವಾದರೆ, ಅಪಾರ ಪರಿಶ್ರಮದಿಂದ ನಿರ್ಮಿಸಿದ…

By Dinamaana Kannada News

Davanagere | ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಹೆಚ್ಚಾಗಿವೆ : ಮಹಮ್ಮದ್ ರಫಿ  

ದಾವಣಗೆರೆ (Davanagere):  ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ, ಅಪರಿಚಿತರ ಮಾತನ್ನು ನಂಬಬಾರದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?