Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!
ತಾಜಾ ಸುದ್ದಿ

ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!

Dinamaana Kannada News
Last updated: September 20, 2025 4:04 am
Dinamaana Kannada News
Share
A leopard cub
SHARE
ದಾವಣಗೆರೆ: ಕಾಡು ಹಂದಿಗಳನ್ನು ಹಿಡಿಯಲು ಹಾಕಿದ್ದ ಬೆಲೆಗೆ ಚಿರತೆ ಮರಿಯನ್ನು ಬಿದ್ದಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
ಬಸವಾಪಟ್ಟಣದ ರೈತ ಎಂ.ಎಸ್. ಜಯಣ್ಣ ಅವರ ಅಡಿಕೆ ತೋಟದಲ್ಲಿ ಹಂದಿಗಳನ್ನು ಹಿಡಿಯಲು ಬಲೆಗ ಹಾಕಿದ್ದರು. ಶುಕ್ರವಾರ ಚಿರತೆ ಮರಿಯೊಂದು ಸಿಲುಕಿ ಒದ್ದಾಡುತ್ತಿತ್ತು. ಈ ವಿಷಯ ತಿಳಿದ ಮಾವಿನಕಟ್ಟೆ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆ ಮರಿಯನ್ನು ಉರುಳಿನಿಂದ ಬಿಡಿಸಿ ರಕ್ಷಿಸಿದರು.
ಬೆಳಿಗ್ಗೆ ಗುಡ್ಡದ ಬದಿಯಲ್ಲಿರುವ ತಮ್ಮ ಅಡಿಕೆ ತೋಟದಲ್ಲಿ ಚಿರತೆ ಮರಿ ಕೂಗುವುದನ್ನು ಕೇಳಿದ ಜಯಣ್ಣ ಮತ್ತು ಇತರ ರೈತರು ಅದರ ಹತ್ತಿರ ಹೋದಾಗ ಸಮೀಪದಲ್ಲೇ ತಾಯಿ ಚಿರತೆ ಇರುವುದನ್ನು ಕಂಡು ಭಯಭೀತರಾಗಿ ಕೂಡಲೇ ಬಸವಾಪಟ್ಟಣ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದರು.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶಾಂತಿ ಸಾಗರ ವಲಯದ ಅರಣ್ಯಾಧಿಕಾರಿ ಎನ್. ಉಷಾ ಅವರ ಮಾರ್ಗದರ್ಶನದಲ್ಲಿ ಚಿರತೆ ಮರಿಯನ್ನು ‘ಉರುಳಿನಿಂದ ಬಿಡಿಸಿದಾಗ ಅದು ಬಲೆಗೆ ಸಿಲುಕಿದ್ದ ಚಿರತೆ ಮರಿ ತಾಯಿಯನ್ನು ಹುಡುಕುತ್ತ ಗುಡ್ಡದ ಕಡೆಗೆ ಓಡಿತು.
Read also : ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
‘ಮೊದಲು ಚಿರತೆ ಮರಿಗೆ ಮಂಪರು ಔಷಧ ನೀಡಿ ಅದನ್ನು ಹಿಡಿಯಬೇಕೆಂದು ನಿರ್ಧರಿಸಿದ್ದೆವು. ಆದರೆ, ಅರಣ್ಯಾಧಿಕಾರಿ ಉಷಾ ಅವರ ಸೂಚನೆಯಂತೆ ಮರಿಯನ್ನು ಸ್ವತಂತ್ರಗೊಳಿಸಿದೆವು. ತಾಯಿ ಚಿರತೆಯನ್ನು ಹಿಡಿಯಲು ಸ್ಥಳದಲ್ಲಿ ಬೋನು ಅಳವಡಿಸಿದ್ದು. ಮೂರು ದಿನಗಳ ಕಾಲ ಯಾರೂ ಅತ್ತಕಡೆ ಹೋಗಬಾರದು’ ಎಂದು ಅರಣ್ಯ ಉಪ ವಲಯಾಧಿಕಾರಿ ಮನೋಹರ್ ತಿಳಿಸಿದರು. ಇಲಾಖೆಯ ಸಿಬ್ಬಂದಿ ಭೀಮಪ್ಪ, ಶಿವಶಂಕ‌ರ್ ಇದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article SUICIDE ದಾವಣಗೆರೆ|ಕೌಟುಂಬಿಕ ಕಲಹ: ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
Next Article BJP Davangere ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ನಿಯೋಗದಿಂದ ಹೈಕಮಾಂಡ್‌ಗೆ ದೂರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಿ : ಮಾದಿಗ ಜಾಗೃತಿ ಸಮಿತಿ ಒತ್ತಾಯ

ದಾವಣಗೆರೆ  (Davanagere) : ಸುಪ್ರೀಂ ಕೋರ್ಟ್ ನ ಆದೇಶದಂತೆ  ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿ…

By Dinamaana Kannada News

ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.14: ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಮತ್ತು ಅವರ ಶ್ರೇಯೋಭಿವೃದ್ಧಿ ಹಾಗೂ ಅವರ ವ್ಯಾಪಾರ, ವ್ಯವಹಾರ ಸುಧಾರಿಸುವ ನಿಟ್ಟಿನಲ್ಲಿ…

By Dinamaana Kannada News

ಬೆಂಕಿಯಲ್ಲಿ ಬೆಂದ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ!

ದಾವಣಗೆರೆ: ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಂಕೋಳ ಚಂದ್ರ ಶೇಖರ (56) ಕಾರಿನಲ್ಲಿ ಸುಟ್ಟು ಕರಕಲಾದ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?