Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
ತಾಜಾ ಸುದ್ದಿ

ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

Dinamaana Kannada News
Last updated: April 15, 2025 3:44 am
Dinamaana Kannada News
Share
Davangere
ಮಾಯಾಕೊಂಡ ಶಾಸಕ ಬಸವಂತಪ್ಪ
SHARE
ದಾವಣಗೆರೆ (Davangere):  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಕಾಯಂಗೊಳಿಸಲು ಪೌರಕಾರ್ಮಿಕರಿಂದ ಲಕ್ಷಾಂತರ ರೂ. ಹಣ ವಸೂಲಿ ಆರೋಪ ಕೇಳಿ ಬಂದಿದೆ. ಕೂಡಲೇ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. 

 

ಮಹಾನಗರಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಇದಕ್ಕೆ ಖುಷಿ ಪಡಬೇಕೋ, ದುಃಖ ಪಡಬೇಕೋ ಗೊತ್ತಾಗುತ್ತಿಲ್ಲ. ಕಾಯಂಗೊಳಿಸಲು 3ರಿಂದ 5 ಲಕ್ಷ ರೂ. ಹಣ ವಸೂಲಿ ಮಾಡುವ ಆರೋಪ ಕೇಳಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಪೌರ ಕಾರ್ಮಿಕರು ಜೀವನ ನಡೆಸುವುದೇ ಕಷ್ಟ. ಕಾಯಂಗಾಗಿ ಮಹಿಳಾ ಪೌರಕಾರ್ಮಿಕರು ತಾಳಿ ಮಾರಿ ಹಣ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಗುತ್ತಿಗೆ ನೇಮಕಾತಿ ವೇಳೆಯಲ್ಲೂ ಕೂಡ ಲಕ್ಷಾಂತರ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪವಿದೆ. ಇದನ್ನು ತಡೆಗಟ್ಟುವ ಕೆಲಸ ಆಗಬೇಕು. ಬಹಳ ನೋವಿನಿಂದ ಹೇಳುತ್ತೇನೆ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸರ್ಕಾರ ಕಠಿಣ ಕ್ರಮ ತೆಗೆದುಕೊಂಡು ಪ್ರಾಮಾಣಿಕವಾಗಿ ಪೌರಕಾರ್ಮಿಕರನ್ನು ಕಾಯಂಗೊಳಿಸಿದರೆ ಈ ದಿನ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಒಂದು ಅರ್ಥ ಬರುತ್ತದೆ ಎಂದರು.

Read also : Political analysis | ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ 

 

ರಾಜ್ಯದಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಬಗ್ಗೆ ಈ ಹಿಂದೆ ನಡೆದ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದೆ. ಈಗ ಮುಖ್ಯಮಂತ್ರಿಗಳು ಎಲ್ಲಾ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಘೋಷಣೆ ಮಾಡಿ ಬಡವರ ಪರ ಬದ್ಧತೆ ಇರುವುದನ್ನು ತೋಸಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article BJP -B.Y.Vijayendra Political analysis | ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ
Next Article Davangere ಸಕಲ ಜೀವರಾಶಿಗಳಿಗೆ ಆಮ್ಲಜನಕ ಒದಗಿಸುವವನೇ ಹನುಮಂತ ದೇವರು: ಗೋಪಾಲಾಚಾರ್ ಮಣ್ಣೂರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಇನ್ಸ್ ಸ್ಟ್ರಾಗ್ರಾಂನಲ್ಲಿ ಬಂದ ಲಿಂಕ್ ನಂಬಿ 51 ಲಕ್ಷ ರೂ. ಕಳೆದು ಕೊಂಡ ವ್ಯಾಪಾರಿ

ದಾವಣಗೆರೆ (Davanagere): ಇನ್ಸ್ ಸ್ಟ್ರಾಗ್ರಾಂನಲ್ಲಿ ಬಂದ ಲಿಂಕ್ ನಂಬಿ ಹಣ ಹೂಡಿಕೆ ಮಾಡಿದ್ದ ವ್ಯಾಪಾರಿಯೊಬ್ಬರು 51 ಲಕ್ಷ ರೂ. ಕಳೆದುಕೊಂಡಿರುವ…

By Dinamaana Kannada News

ದಾವಣಗೆರೆ ವೃತ್ತಿ ರಂಗೋತ್ಸವ : ಮೂರು ಹಗಲು, ಮೂರು ರಾತ್ರಿಗಳ ಮಹಾ ಬೆರಗು

ಮೂರರ ಈ ಮಹಾ ಬೆರಗಿಗೆ ಮುನ್ನ ಮತ್ತೊಂದು ಬೆರಗು ಮೂಡಿದೆ. ಅದು ಮೊನ್ನೆಯ 2025 - 26 ರ ಆಯವ್ಯಯದಲ್ಲಿ…

By Dinamaana Kannada News

ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ

ದಾವಣಗೆರೆ (Davanagere): ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ  ಮ್ಯಾಂಗೋ ಹೋಟೇಲ್‌ ನಲ್ಲಿ ಅಂದರ್ ಬಾಹರ್  ಇಸ್ಫೀಟ್  ಜೂಜಾಟದ ಮೇಲೆ ಸಿಇಎನ್ ಪೊಲೀಸ್ ದಾಳಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?