Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ

Dinamaana Kannada News
Last updated: November 28, 2025 12:50 pm
Dinamaana Kannada News
Share
Applications invited
SHARE

ದಾವಣಗೆರೆ ನ.28 : ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮ ದಾವಣಗೆರೆ ಇಲ್ಲಿಗೆ ನಾಮನಿರ್ದೇಶಕ ಸದಸ್ಯರುಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ದಾವಣಗೆರೆ ಇದ್ದ ಜಿಲ್ಲಾ ಮಟ್ಟದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲು ಅನುಷ್ಠಾನ  ಸಮಿತಿಗೆ 3 ಜನರನ್ನು ನಾಮನಿರ್ದೇಶನ ಮಾಡಲು ಮೇದಾ, ಮೇದಾರಿ. ಗೌರಿಗೆ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಸೇವಾ ಮನೋಭಾವ ಹೊಂದಿರುವ ಜನರನ್ನು ಆಯ್ಕೆ ಮಾಡಲಾಗುವುದು.

Read also : ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, 2ನೇ ಮಹಡಿ ಕೊಠಡಿ ಸಂಖ್ಯೆ.45, ಜಿಲ್ಲಾಡಳಿತ ಭವನ  ದಾವಣಗೆರೆ ಇಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 3 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deadline extended ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
Next Article Davanagere ಡಿಸೆಂಬರ್ 7 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ…

By Dinamaana Kannada News

ಚುನಾವಣೆ ನಿಗದಿಗೆ ಹಣದ ಬೇಡಿಕೆ : ಅಧಿಕಾರಿ ಲೋಕಾ ಬಲೆಗೆ

ದಾವಣಗೆರೆ: ಹಾಲು ಒಕ್ಕೂಟಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲು 3 ಸಾವಿರ ರೂ ಲಂಚ ಪಡೆಯುತ್ತಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ…

By Dinamaana Kannada News

ದಾವಣಗೆರೆ : ಸಮೀಕ್ಷೆಯಲ್ಲಿ “ಮಾದಿಗ” ಎಂದೇ ನಮೂದಿಸಿ

ದಾವಣಗೆರೆ : ಸೆ.22ರಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಂಬAಧ ಎಡಗೈ ಸಮುದಾಯವರು ಜಾತಿ ಮತ್ತು ಉಪ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?