Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ದಾವಣಗೆರೆ ಹುಡುಗ… ‌ರೋಹಿತ್‌ ಶತಕ: ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ
ತಾಜಾ ಸುದ್ದಿ

ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ದಾವಣಗೆರೆ ಹುಡುಗ… ‌ರೋಹಿತ್‌ ಶತಕ: ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ

Dinamaana Kannada News
Last updated: November 17, 2025 5:18 pm
Dinamaana Kannada News
Share
Davanagere
SHARE
ಬೆಂಗಳೂರು: ಮಧ್ಯಮ ಕ್ರಮಾಂಕದ ಬ್ಯಾಟರ್‌ ರೋಹಿತ್‌ ಎ.ಎ. ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡವು ಇಲ್ಲಿನ ಆಲೂರು ಕೆಎಸ್‌ಸಿಎ ಮೈದಾನದಲ್ಲಿ ನಡೆದಿರುವ ಕೂಚ್‌ಬಿಹಾರ್‌ ಟ್ರೋಫಿಯ (19 ವರ್ಷದೊಳಗಿನ) ತನ್ನ ಮೊದಲ ಪಂದ್ಯದಲ್ಲಿ ಉತ್ತರಾಖಂಡ ವಿರುದ್ಧ ಪ್ರಥಮ ಇನ್ನಿಂಗ್ಸ್‌ ಮುನ್ನಡೆ ಗಳಿಸಿತು.
ಮೊದಲ ದಿನದ ಅಂತ್ಯಕ್ಕೆ 16ರನ್‌ಗೆ 1 ವಿಕೆಟ್‌ ಕಳೆದುಕೊಂಡಿದ್ದ ಕರ್ನಾಟಕ 2ನೇ ದಿನ ಬ್ಯಾಟಿಂಗ್‌ ಮುಂದುವರಿಸುತ್ತಿದ್ದಂತೆಯೇ, 37ಕ್ಕೆ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಮೂರನೇ ಕ್ರಮಾಂಕದ ಆಟಗಾರ ವೈಭವ್‌ ಶರ್ಮಾ (45ರನ್‌, 107 ಎಸೆತ) ಹಾಗೂ ನಾಯಕ ಮಣಿಕಾಂತ್‌ ಶಿವಾನಂದ್‌ (24 ರನ್‌ 45 ಎಸೆತ) ನೆರವಿಗೆ ಬಂದರು. ನಾಲ್ಕನೇ ವಿಕೆಟ್‌ಗೆ ಇವರು ಸೇರಿಸಿದ 68 ರನ್‌ಗಳ ಜೊತೆಯಾಟ ಮುರಿದಾಗ ಕ್ರೀಸ್‌ಗೆ ಇಳಿದ ದಾವಣಗೆರೆಯ ರೋಹಿತ್‌ ಕೊನೆಯವರೆಗೂ ಕ್ರೀಸ್‌ಗೆ ಅಂಟಿಕೊಂಡು ಸೊಗಸಾಗಿ ಬ್ಯಾಟ್‌ ಮಾಡುವ ಮೂಲಕ ತಂಡವನ್ನು ಅಪಾಯದಿಂದ ಪಾರು ಮಾಡಿದರು.
ತಾವು ಎದುರಿಸಿದ 204 ಎಸೆತಗಳಲ್ಲಿ 101 ರನ್‌ ಗಳಿಸಿದ ರೋಹಿತ್‌, ಸೊಗಸಾದ 11 ಬೌಂಡರಿ ಬಾರಿಸಿದರು.
ಉತ್ತರಾಖಂಡದ 202 ರನ್‌ಗಳ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ಬೆನ್ನತ್ತಿದ ರಾಜ್ಯ ತಂಡ 194 ರನ್‌ ಗಳಿಸುವುದರಲ್ಲಿ 9 ವಿಕೆಟ್‌ ಕಳೆದುಕೊಂಡು ಇನ್ನಿಂಗ್ಸ್‌ ಹಿನ್ನಡೆ ಅನುಭವಿಸುವ ಅಪಾಯದಲ್ಲಿತ್ತು.
ಕೊನೆಯವರಾಗಿ ಕ್ರೀಸ್‌ಗಿಳಿದ ರತನ್‌ ಬಿ.ಆರ್‌ (ಅಜೇಯ 3, 17 ಎಸೆತ) ಅವರೊಂದಿಗೆ 10ನೇ ವಿಕೆಟ್‌ಗೆ 41 ರನ್‌ ಸೇರಿಸಿದ ರೋಹಿತ್‌ ಕೊನೆಯವರಾಗಿ ರನೌಟ್‌ ಆಗುವ ಮುನ್ನ 33 ರನ್‌ಗಳ ಮಹತ್ವದ ಮುನ್ನಡೆ ಒದಗಿಸಿಕೊಟ್ಟರು.
Read also : ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ
ಉತ್ತರಾಖಂಡದ ಪರ ಪ್ರಿಯಾಂಶು ಸಿಂಗ್‌ 3, ಚೇತನ್‌ ಸಿಂಗ್‌, ಆಕಾಶ್‌ ಕುಮಾರ್‌ ಮತ್ತು ನಿಶು ಪಟೇಲ್‌ ತಲಾ 2 ವಿಕೆಟ್‌ ‍ಪಡೆದರು. ಪಂದ್ಯದಲ್ಲಿ ಇನ್ನೂ ಎರಡು ದಿನಗಳ ಆಟ ಬಾಕಿ ಇದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ
Next Article DAVANAGERE ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ

ದಾವಣಗೆರೆ ಮೇ.30:  ಅನಧಿಕೃತವಾಗಿ  4 ತಿಂಗಳ ಮಗು ಪಡೆದು ಸಾಕುತ್ತಿದ್ದ  ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ ರಾಜಪ್ಪ ಅವರ ಪತ್ನಿ ಮಂಜುಳ…

By Dinamaana Kannada News

ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ ಆರಂಭದಿಂದಲೂ…

By Dinamaana Kannada News

ರಾಜ್ಯ ಮಟ್ಟದ ಲಾನ್ ಟೆನ್ನಿಸ್ ದಸರಾ ಕ್ರೀಡಾಕೂಟ: ಈಶ್ವರಮ್ಮ ಶಾಲೆಯ ಎಚ್.ತರುಣ್ ಗೆ ಪ್ರಥಮ ಸ್ಥಾನ

ದಾವಣಗೆರೆ: ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಕ್ರೀಡಾಕೂಟದಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಶಾಲೆಯ ವಿದ್ಯಾರ್ಥಿ ಎಚ್. ತರುಣ್  ಪ್ರಥಮ ಸ್ಥಾನ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?