Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಬುಳ್ಳಾಪುರ ಕೆರೆ ಜೀರ್ಣೋದ್ಧಾರ:ಗಂಭೀರ ಚರ್ಚೆ
ತಾಜಾ ಸುದ್ದಿ

ದಾವಣಗೆರೆ|ಬುಳ್ಳಾಪುರ ಕೆರೆ ಜೀರ್ಣೋದ್ಧಾರ:ಗಂಭೀರ ಚರ್ಚೆ

Dinamaana Kannada News
Last updated: November 12, 2025 12:50 pm
Dinamaana Kannada News
Share
Davanagere
SHARE
ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾಯಕೊಂಡ ಗ್ರಾಮದ ಗುಡ್ಡದ ಮಧ್ಯೆದಲ್ಲಿರುವ ಬುಳ್ಳಾಪುರ ಕೆರೆ ಜೀರ್ಣೋದ್ಧಾರ ಕುರಿತು  ಶಾಸಕ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ, ಜಿಪಂ ಸಿಇಒ ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿದರು.
ನಗರದ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಸಕರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಾಯಕೊಂಡ ಗ್ರಾಮದ  ಗುಡ್ಡದ ಮಧ್ಯ ಭಾಗದಲ್ಲಿರುವ ಬುಳ್ಳಾಪುರ ಕೆರೆ ದುಸ್ಥಿತಿಯಲ್ಲಿದ್ದು, ಜೀರ್ಣೋದ್ಧಾರ ಮಾಡಿದರೆ ಅಂತರ್ಜಲದ ಮಟ್ಟ ಹೆಚ್ಚಳವಾಗಲಿದೆ ಎಂದು ತಿಳಿಸಿದರು.
ಬ್ರಿಟಿಷರು ನಿರ್ಮಿಸಿದ ಹಾಗೂ ಮದಕರಿ ನಾಯಕ ಓಡಾಡಿದ ಈ ಕೆರೆಯು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದೆ. ಈ ಕೆರೆಯು ಸುಮಾರು ನೂರಾರು ಎಕರೆ ವಿಸ್ತೀರ್ಣ ಹೊಂದಿದೆ. ಕೆರೆ ಕೋಡಿ ಹೊಡೆದಿರುವುದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಈ ಕೆರೆಯನ್ನು ಜೀರ್ಣೋದ್ಧಾರ ಮಾಡಿದರೆ ಈ ಭಾಗದ ಸುಮಾರು ೫೦ಕ್ಕೂ ಹಳ್ಳಿಗಳಿಗೆ ನೀರು ಒದಗಿಸಬಹುದು. ಅಲ್ಲದೇ ಕಾಡು ಪ್ರಾಣಿಗಳು, ಪಕ್ಷಿಗಳ ಕುಡಿಯುವ ನೀರು, ರೈತರಿಗೂ ಅನುಕೂಲವಾಗಲಿದೆ ಎಂದರು.
Read also : ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ
ಅಲ್ಲದೇ ಮಾಯಕೊಂಡ ಕ್ಷೇತ್ರದ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ ಬಸವಾಪಟ್ಟಣ, ಹುಣಸೆಕಟ್ಟೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೆರೆಗಳನ್ನು ನಿರ್ಮಿಸಲು ವಿಶಾಲವಾದ ಜಾಗ ಹೊಂದಿರುವ ಭೂಮಿ ಇದೆ. ಈ ಭಾಗದಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡೆಸಿದರೆ, ಅಂತರ್ಜಲ ಮಟ್ಟ ಹೆಚ್ಚಾಗಿ ಬೇಸಿಗೆ ಕಾಲದಲ್ಲಿ ಕಾಡು ಪ್ರಾಣಿಗಳು, ಜನಜಾನುವಾರುಗಳು, ರೈತರಿಗೆ ನೀರಿನ ಸಮಸ್ಯೆ ನೀಗಿಸಬಹುದು. ಈ ಬಗ್ಗೆ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಯಕೊಂಡ ಗ್ರಾಮದ ಬುಳ್ಳಾಪುರ ಕೆರೆ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಮತ್ತು ಶಾಸಕ ಕೆ.ಎಸ್.ಬಸವಂತಪ್ಪ ಅವರೊಂದಿಗೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ವಲಯ ಅರಣ್ಯ ಅಧಿಕಾರಿಗಳು ಇದೇ ನ.17 ರಂದು ಸ್ಥಳ ಪರಿಶೀಲನೆಗೆ ಸಭೆ ನಿರ್ಧಾರ ಮಾಡಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಒ ಗಿತ್ತಿ ಮಾಧವ ವಿಠಲ ರಾವ್, ವಲಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
–
ಕೆರೆಗಳು ಅಭಿವೃದ್ಧಿಗೊಂಡು ನೀರು ಸಂಗ್ರಹಿಸಿದರೆ ಅಂತರ್ಜಲ ಮಟ್ಟ ಹೆಚ್ಚಳವಾಗಿ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಬರುವುದಿಲ್ಲ. ಬೇಸಿಗೆ ಕಾಲದಲ್ಲೂ ಕೂಡ ಕುಡಿಯುವ ನೀರಿನ ಭವಣೆ ತಪ್ಪಿಸಬಹುದು.
-ಕೆ.ಎಸ್.ಬಸವಂತಪ್ಪ,
ಶಾಸಕರು, ಮಾಯಕೊಂಡ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

Kannada News | Sanduru Stories | Dinamaana.com | 16-06-2024 ಲಾರಿ ಡೈವರಿಗೆ ದಿನಕ್ಕೆ ಐದು ಸಾವಿರ ದುಡಿಮೆ…

By Dinamaana Kannada News

ಕ್ರೀಡೆಯಿಂದ ಸದೃಢ ಆರೋಗ್ಯ ಸಾಧ್ಯ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಆಟೋಟಗಳಲ್ಲಿ ಭಾಗವಹಿಸುವುದರಿಂದ ದೇಹದ ಸರ್ವಾಂಗೀಣ ಬೆಳವಣಿಗೆಯಾಗುವುದಲ್ಲದೇ ಸದೃಢ ಆರೋಗ್ಯ ನಿರ್ಮಾಣವಾಗುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ಮಾಯಕೊಂಡ ಕ್ಷೇತ್ರದ…

By Dinamaana Kannada News

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ : ಹೈಕೋರ್ಟ್ ನ್ಯಾ.ರವಿ ವಿ.ಹೊಸಮನಿ

ದಾವಣಗೆರೆ ಸೆ. 26 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲೆಯಲ್ಲಿ 900 ಕ್ಕೂ ಹೆಚ್ಚು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

By Dinamaana Kannada News
Davanagere
ತಾಜಾ ಸುದ್ದಿ

ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ

By Dinamaana Kannada News
davanagere
ತಾಜಾ ಸುದ್ದಿ

‘ಆರೋಗ್ಯಕ್ಕಿಂತ ಸಂಪತ್ತು ಮತ್ತೊಂದಿಲ್ಲ’: ಡಾ.ಮೂಗನಗೌಡ ಪಾಟೀಲ್

By Dinamaana Kannada News
Davanagere
ತಾಜಾ ಸುದ್ದಿ

ದೆಹಲಿಯಲ್ಲಿ ಸ್ಫೋಟ|ದಾವಣಗೆರೆಯಲ್ಲಿ ಹೈ ಆಲರ್ಟ್: ಜನಸಂದಣಿ ಸ್ಥಳಗಳಲ್ಲಿ ತಪಾಸಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?