Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ : ಡಿಸಿ
ತಾಜಾ ಸುದ್ದಿ

ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ : ಡಿಸಿ

Dinamaana Kannada News
Last updated: April 18, 2024 12:04 pm
Dinamaana Kannada News
Share
davanagere dc
davanagere dc
SHARE

ದಾವಣಗೆರೆ ಏ.18 : ಬೇಸಿಗೆ ಬಂತೆಂದರೆ ಬಿಸಿಲಿನ ತಾಪಕ್ಕೆ ಯಾವ ಊಟವು ರುಚಿಸದು ಮತ್ತು ಬಾಯಾರಿಕೆ ತಣಿಸಲು ತಂಪು ಪಾನೀಯಗಳಿಗೆ ಮೊರೆ ಹೋಗುವವರೇ ಹೆಚ್ಚು, ಆಯುಷ ಇಲಾಖೆ ಜನರ ಆರೋಗ್ಯ ವೃದ್ಧಿ ಜೊತೆಗೆ ಬಿಸಿಲಿನ ಬಾಯಾರಿಕೆ ದಾಹ ಕಡಿಮೆ ಮಾಡಲು ಆಯುಷ ಪದ್ದತಿಯ ಚಿಂಚಾ ಪಾನಕದ ಪರಿಚಯ ಮಾಡಿದ್ದು ಇದು ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಗುರುವಾರ ಆಯುಷ ಇಲಾಖೆಯಿಂದ ಪರಿಚಯಿಸುತ್ತಿರುವ ಆರೋಗ್ಯಕರ ಆಯುಷ ಪಾನಕ ಪರಿಚಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಿಂಚಾ ಪಾನಕ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾನಕ ಸ್ವಾಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗಾದೆಯ ಮಾತು, ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನಮ್ಮ ಮನೆಯಲ್ಲಿಯೇ ಸಿಗುವ ವಸ್ತುಗಳಲ್ಲಿಯೇ ಆರೋಗ್ಯ ವೃದ್ಧಿ, ಸಂರಕ್ಷಣೆ, ರೋಗನಿರೋಧಕ ಅಂಶಗಳಿರುತ್ತವೆ. ಆದರೆ ನಮಗೆ ಅವನ್ನು ತಯಾರಿಸಿಕೊಳ್ಳುವ ವಿಧಾನದ ಅರಿವಿರಬೇಕು. ಆಯುಷ ಇಲಾಖೆ ಮನೆಯಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿ ತಯಾರಿಸಬಹುದಾದ ಚಿಂಚಾ ಪಾನಕ ಅಂದರೆ ಹುಣಸೆ ಹಣ್ಣಿನ ಪಾನಕ ಎಂದು ಇದನ್ನು ಕರೆಯಲಾಗುತ್ತದೆ. ಇದರಿಂದ ಬಾಯಾರಿಕೆ ಕಡಿಮೆ, ಜೊತೆಗೆ ದೇಹದಲ್ಲಿನ ಉಷ್ಣತೆಯನ್ನು ತಗ್ಗಿಸಲಿದ್ದು ಮಲಬದ್ದತೆ ನಿವಾರಿಸಲಿದೆ, ಇದು ಆರೋಗ್ಯಕರ ಪಾನಿಯವಾಗಿದೆ ಎಂದರು.

ಚಿಂಚಾ ಪಾನಕ ತಯಾರಿಸುವ ವಿಧಾನ;. 5 ಲೀಟರ್ ಪಾನಕ ತಯಾರಿಸಲು 100 ಗ್ರಾಂ ಹುಣಸೆ ಹಣ್ಣು, 40 ಗ್ರಾಂ ಬೆಲ್ಲದ ಪುಡಿ, 10 ಗ್ರಾಂ ಜೀರಿಗೆ ಪುಡಿ, 5 ಗ್ರಾಂ ಕಾಳು ಮೆಣಸಿನ ಪುಡಿ, 5 ಗ್ರಾಂ ಸೈಂಧವ ಲವಣ ಮಿಶ್ರಣ ಮಾಡಬೇಕು. ಸೇವನೆ ಮಾತ್ರ 50 ರಿಂದ 100 ಮಿಲಿಯಷ್ಟು ಅಗತ್ಯ ನೀರು ಸೇರಿಸಿಕೊಂಡು ಕುಡಿಯಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಜಿಲ್ಲಾ ಆಯುಷ ಅಧಿಕಾರಿ ಡಾ.ಯೋಗೇಂದ್ರಕುಮಾರ್, ಎನ್.ಐ.ಸಿ.ಅಧಿಕಾರಿ ಉದಯ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಮಠದ್, ಆಯುಷ ವೈದ್ಯರಾದ ಡಾ.ಸುರೇಶ್ ಕುಮಾರ್ ಎಂ.ಸಿ ಇತರರು ಉಪಸ್ಥಿತರಿದ್ದರು.

TAGGED:Davangere DC.dinamaana.comdinamaana.com.davanagere newsದಾವಣಗೆರೆ ಡಿಸಿ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article District Court dvg ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ರೂ.4.96 ಲಕ್ಷ ಪರಿಹಾರ ನೀಡಲು ಆದೇಶ
Next Article Congress candidate ಭರ್ಜರಿ ರೋಡ್ ಷೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-13 ನೆಲ ಮಾರಾಟ

ನೆಲವನ್ನೂ , ನೆಲದ ನಂಟನ್ನೂ ಜನರಿಂದ ಕಸಿದುಕೊಂಡ ಗಣಿಗಾರಿಕೆ ಇದೀಗ ಮತ್ತೊಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಪಟ್ಟಣಗಳ ಸ್ವಾತಂತ್ರ್ಯ  ಕಸಿದ…

By Dinamaana Kannada News

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ (Davanagere): ಆವರಗೆರೆಯ ಹಳ್ಳದ ಖರಾಬು ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ನಿರ್ಗತಿಕರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಕರ್ನಾಟಕ…

By Dinamaana Kannada News

Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ದಾವಣಗೆರೆ (Davangere Distric) : ಛತ್ತಿಸಗಡ್‌  ರಾಜ್ಯದ, ರಾಯ್ ಪುರ್ ನಗರದಲ್ಲಿ ನಡೆದ 46ನೇ ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆಯಲ್ಲಿ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?