Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ : ಡಿಸಿ
ತಾಜಾ ಸುದ್ದಿ

ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ : ಡಿಸಿ

Dinamaana Kannada News
Last updated: April 18, 2024 12:04 pm
Dinamaana Kannada News
Share
davanagere dc
davanagere dc
SHARE

ದಾವಣಗೆರೆ ಏ.18 : ಬೇಸಿಗೆ ಬಂತೆಂದರೆ ಬಿಸಿಲಿನ ತಾಪಕ್ಕೆ ಯಾವ ಊಟವು ರುಚಿಸದು ಮತ್ತು ಬಾಯಾರಿಕೆ ತಣಿಸಲು ತಂಪು ಪಾನೀಯಗಳಿಗೆ ಮೊರೆ ಹೋಗುವವರೇ ಹೆಚ್ಚು, ಆಯುಷ ಇಲಾಖೆ ಜನರ ಆರೋಗ್ಯ ವೃದ್ಧಿ ಜೊತೆಗೆ ಬಿಸಿಲಿನ ಬಾಯಾರಿಕೆ ದಾಹ ಕಡಿಮೆ ಮಾಡಲು ಆಯುಷ ಪದ್ದತಿಯ ಚಿಂಚಾ ಪಾನಕದ ಪರಿಚಯ ಮಾಡಿದ್ದು ಇದು ಆರೋಗ್ಯ ಸಂರಕ್ಷಣೆಗೆ ಬಹು ಉಪಯೋಗಿ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಗುರುವಾರ ಆಯುಷ ಇಲಾಖೆಯಿಂದ ಪರಿಚಯಿಸುತ್ತಿರುವ ಆರೋಗ್ಯಕರ ಆಯುಷ ಪಾನಕ ಪರಿಚಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಿಂಚಾ ಪಾನಕ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾನಕ ಸ್ವಾಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗಾದೆಯ ಮಾತು, ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನಮ್ಮ ಮನೆಯಲ್ಲಿಯೇ ಸಿಗುವ ವಸ್ತುಗಳಲ್ಲಿಯೇ ಆರೋಗ್ಯ ವೃದ್ಧಿ, ಸಂರಕ್ಷಣೆ, ರೋಗನಿರೋಧಕ ಅಂಶಗಳಿರುತ್ತವೆ. ಆದರೆ ನಮಗೆ ಅವನ್ನು ತಯಾರಿಸಿಕೊಳ್ಳುವ ವಿಧಾನದ ಅರಿವಿರಬೇಕು. ಆಯುಷ ಇಲಾಖೆ ಮನೆಯಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿ ತಯಾರಿಸಬಹುದಾದ ಚಿಂಚಾ ಪಾನಕ ಅಂದರೆ ಹುಣಸೆ ಹಣ್ಣಿನ ಪಾನಕ ಎಂದು ಇದನ್ನು ಕರೆಯಲಾಗುತ್ತದೆ. ಇದರಿಂದ ಬಾಯಾರಿಕೆ ಕಡಿಮೆ, ಜೊತೆಗೆ ದೇಹದಲ್ಲಿನ ಉಷ್ಣತೆಯನ್ನು ತಗ್ಗಿಸಲಿದ್ದು ಮಲಬದ್ದತೆ ನಿವಾರಿಸಲಿದೆ, ಇದು ಆರೋಗ್ಯಕರ ಪಾನಿಯವಾಗಿದೆ ಎಂದರು.

ಚಿಂಚಾ ಪಾನಕ ತಯಾರಿಸುವ ವಿಧಾನ;. 5 ಲೀಟರ್ ಪಾನಕ ತಯಾರಿಸಲು 100 ಗ್ರಾಂ ಹುಣಸೆ ಹಣ್ಣು, 40 ಗ್ರಾಂ ಬೆಲ್ಲದ ಪುಡಿ, 10 ಗ್ರಾಂ ಜೀರಿಗೆ ಪುಡಿ, 5 ಗ್ರಾಂ ಕಾಳು ಮೆಣಸಿನ ಪುಡಿ, 5 ಗ್ರಾಂ ಸೈಂಧವ ಲವಣ ಮಿಶ್ರಣ ಮಾಡಬೇಕು. ಸೇವನೆ ಮಾತ್ರ 50 ರಿಂದ 100 ಮಿಲಿಯಷ್ಟು ಅಗತ್ಯ ನೀರು ಸೇರಿಸಿಕೊಂಡು ಕುಡಿಯಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಜಿಲ್ಲಾ ಆಯುಷ ಅಧಿಕಾರಿ ಡಾ.ಯೋಗೇಂದ್ರಕುಮಾರ್, ಎನ್.ಐ.ಸಿ.ಅಧಿಕಾರಿ ಉದಯ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಮಠದ್, ಆಯುಷ ವೈದ್ಯರಾದ ಡಾ.ಸುರೇಶ್ ಕುಮಾರ್ ಎಂ.ಸಿ ಇತರರು ಉಪಸ್ಥಿತರಿದ್ದರು.

TAGGED:Davangere DC.dinamaana.comdinamaana.com.davanagere newsದಾವಣಗೆರೆ ಡಿಸಿ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article District Court dvg ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ರೂ.4.96 ಲಕ್ಷ ಪರಿಹಾರ ನೀಡಲು ಆದೇಶ
Next Article Congress candidate ಭರ್ಜರಿ ರೋಡ್ ಷೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆ : ಅಧಿಕಾರಿಗಳಿಗೆ ತರಾಟೆ

ಹರಿಹರ (Harihara) : ಪ್ರಭಾರಿ ಜಿಲ್ಲಾಧಿಕಾರಿ ಸುರೇಶ್ ಹಿಟ್ನಾಳ್ ಅವರು ನಗರದ ಮಂಜುನಾಥ ದಾಮೋದರ ಪೈ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್…

By Dinamaana Kannada News

ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ದಾವಣಗೆರೆ : ಅಪ್ರಾಪ್ತ ಬಾಲಕಿ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ ಜೈಲು ಹಾಗೂ 5 ಸಾವಿರ ದಂಡ…

By Dinamaana Kannada News

Harihara | ರಾಜ್ಯ ಮಟ್ಟದ ದೇಹಧಾರ್ಢ್ಯ ರಾಜ್ಯ ಸ್ಪರ್ಧೆ : ರಾಹುಲ್ ಮೆಹರ್ವಾಡೆಗೆ ಪ್ರಥಮ ಸ್ಥಾನ

ಹರಿಹರ (Harihara):  ಮೈಸೂರಿನಲ್ಲಿ ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್, ಆಕ್ಸಿಜನ್ ಫಿಟ್‍ನೆಸ್ 365, ಸೂಪರ್‍ನೋವಾ ಫಿಟ್‍ನೆಸ್ 365 ಹಾಗೂ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?