Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ
ತಾಜಾ ಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ

Dinamaana Kannada News
Last updated: June 19, 2024 4:57 pm
Dinamaana Kannada News
Share
Davanagere
10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
SHARE

ದಾವಣಗೆರೆ .ಜೂ.19    : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಆಚರಿಸಲಾಗುತ್ತಿದ್ದು 5 ರಿಂದ 6 ಸಾವಿರ ಜನರು ಭಾಗಿಯಾಗಿ ಯೋಗಾಸನ ಮಾಡುವ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು 195 ದೇಶಗಳಲ್ಲಿ ಆಚರಿಸಲಾಗುತ್ತಿದೆ. ಈ ದಿನ ಪ್ರಕಾಶಮಾನದ ಸಮಯ ಹೆಚ್ಚಾಗಲಿದ್ದು ಹಗಲು ಹೆಚ್ಚು ರಾತ್ರಿ ಕಡಿಮೆಯಾಗುವ ದಿನ ಇದಾಗಿದ್ದು ಹೆಚ್ಚು ಅವಧಿಯಲ್ಲಿ ಪ್ರಕಾಶಮಾನವಾಗಿರಲು ಈ ದಿನವನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದರು.

ಯೋಗ ಎಂಬುದು ಭಾರತದ ಪ್ರಾಚೀನ, ಪಾರಂಪರಿಕ, ಆಧ್ಯಾತ್ಮಿಕ ಪದ್ದತಿಯಾಗಿದ್ದು ಇದರಿಂದ ಭೌದ್ದಿಕ ಅಭಿವೃದ್ದಿ, ಮಾನಸಿಕ ಸಮತೋಲನ, ಸಮಚಿತ್ತತೆ ಕಾಪಾಡಲು ಸಹಕಾರಿಯಾಗಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕೆಂದು ಮತ್ತು ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವುದು ಯೋಗ ದಿನದ ಪ್ರಮುಖ ಉದ್ದೇಶವಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಹೈಸ್ಕೂಲ್ ಮೈದಾನದಲ್ಲಿ ಜೂನ್ 21 ರಂದು ಬೆಳಗ್ಗೆ 5.30 ರಿಂದ ಧ್ಯಾನದೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 6.30 ರಿಂದ 7 ರವರೆಗೆ ಕಾರ್ಯಕ್ರಮದ ಉದ್ಘಾಟನೆ ಮತ್ತು ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಾಮಾನ್ಯ ಯೋಗ ಶಿಷ್ಠಾಚಾರ ಬೆ.7 ರಿಂದ 7.45 ರವರೆಗೆ ನಡೆಯಲಿದೆ.

ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು, ಎನ್.ಸಿ.ಸಿ, ಎನ್.ಎಸ್.ಎಸ್, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಶಿಕ್ಷಣ  ಸಮಿತಿ, ಪತಂಜಲಿ ಯೋಗ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ; ಯೋಗೇಂದ್ರಕುಮಾರ್ ಬಿ.ಯು, ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere dc ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ : ಡಿಸಿ
Next Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 60: ನೀವೆ ಲೆಕ್ಕ ಹಾಕ್ರಿ ಸರ್…

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

ದಾವಣಗೆರೆ (Davanagere): ಸುಪ್ರೀಂ ಕೋರ್ಟ್ ಆದೇಶದನ್ವಯ ಅರಣ್ಯ ಭೂಮಿಗಳ ಏಕೀಕೃತ ದಾಖಲಾತಿಗಳನ್ನು ಕ್ರೋಢೀಕರಿಸುವ ಅಭಿಯಾನವನ್ನು ಹಮ್ಮಿಕೊಂಡು ಮುಂದಿನ ಮೂರು ತಿಂಗಳಲ್ಲಿ…

By Dinamaana Kannada News

ಮೇ 7 ರಂದು ಮತದಾನ ಮಾಡಿ ಸೆಲ್ಫಿ ಕಳುಹಿಸಿ ವಿಶೇಷ ಬಹುಮಾನ ತಮ್ಮದಾಗಿಸಿ

ದಾವಣಗೆರೆ.ಮೇ.5:  ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ಮತದಾನ…

By Dinamaana Kannada News

ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ

ದಾವಣಗೆರೆ :   ನೊಂದವರು ದೂರು ಕೊಡಲು ಹೋದಾಗ ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ, ಠಾಣೆಯಲ್ಲಿರುವ ಕ್ಯೂಆರ್ ಕೋಡ್ ಮೊಬೈಲ್‌ನಲ್ಲಿ ಸ್ಕಾನ್‌  ಮಾಡಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?