Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ
ತಾಜಾ ಸುದ್ದಿ

ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ

Dinamaana Kannada News
Last updated: June 19, 2024 4:57 pm
Dinamaana Kannada News
Share
Davanagere
10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
SHARE

ದಾವಣಗೆರೆ .ಜೂ.19    : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಹೈಸ್ಕೂಲ್ ಮೈದಾನದಲ್ಲಿ ಆಚರಿಸಲಾಗುತ್ತಿದ್ದು 5 ರಿಂದ 6 ಸಾವಿರ ಜನರು ಭಾಗಿಯಾಗಿ ಯೋಗಾಸನ ಮಾಡುವ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು 195 ದೇಶಗಳಲ್ಲಿ ಆಚರಿಸಲಾಗುತ್ತಿದೆ. ಈ ದಿನ ಪ್ರಕಾಶಮಾನದ ಸಮಯ ಹೆಚ್ಚಾಗಲಿದ್ದು ಹಗಲು ಹೆಚ್ಚು ರಾತ್ರಿ ಕಡಿಮೆಯಾಗುವ ದಿನ ಇದಾಗಿದ್ದು ಹೆಚ್ಚು ಅವಧಿಯಲ್ಲಿ ಪ್ರಕಾಶಮಾನವಾಗಿರಲು ಈ ದಿನವನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದರು.

ಯೋಗ ಎಂಬುದು ಭಾರತದ ಪ್ರಾಚೀನ, ಪಾರಂಪರಿಕ, ಆಧ್ಯಾತ್ಮಿಕ ಪದ್ದತಿಯಾಗಿದ್ದು ಇದರಿಂದ ಭೌದ್ದಿಕ ಅಭಿವೃದ್ದಿ, ಮಾನಸಿಕ ಸಮತೋಲನ, ಸಮಚಿತ್ತತೆ ಕಾಪಾಡಲು ಸಹಕಾರಿಯಾಗಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕೆಂದು ಮತ್ತು ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವುದು ಯೋಗ ದಿನದ ಪ್ರಮುಖ ಉದ್ದೇಶವಾಗಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಹೈಸ್ಕೂಲ್ ಮೈದಾನದಲ್ಲಿ ಜೂನ್ 21 ರಂದು ಬೆಳಗ್ಗೆ 5.30 ರಿಂದ ಧ್ಯಾನದೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 6.30 ರಿಂದ 7 ರವರೆಗೆ ಕಾರ್ಯಕ್ರಮದ ಉದ್ಘಾಟನೆ ಮತ್ತು ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಾಮಾನ್ಯ ಯೋಗ ಶಿಷ್ಠಾಚಾರ ಬೆ.7 ರಿಂದ 7.45 ರವರೆಗೆ ನಡೆಯಲಿದೆ.

ಯೋಗ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು, ತಪೋವನ ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜು, ಎನ್.ಸಿ.ಸಿ, ಎನ್.ಎಸ್.ಎಸ್, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಶಿಕ್ಷಣ  ಸಮಿತಿ, ಪತಂಜಲಿ ಯೋಗ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ; ಯೋಗೇಂದ್ರಕುಮಾರ್ ಬಿ.ಯು, ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere dc ಜಲಸಂರಕ್ಷಣಾ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳುವ ಅಗತ್ಯವಿದೆ : ಡಿಸಿ
Next Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 60: ನೀವೆ ಲೆಕ್ಕ ಹಾಕ್ರಿ ಸರ್…

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Siddaramaiah | ಸಿದ್ಧು ಇಳಿಯಲ್ಲ,ಇಳಿದ್ರೆ ಸರ್ಕಾರ ಉಳಿಯಲ್ಲ

Kannada News | Dinamaana.com | 19-08-2024 ಕಳೆದ ಬುಧವಾರ ಸಂಜೆಯವರೆಗೂ ನಿರಾಳವಾಗಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆಪ್ತರಿಗೆ…

By Dinamaana Kannada News

ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸಿ : ಪ್ರತಿಭಟನೆ

ದಾವಣಗೆರೆ (Davanagere) : ವಕ್ಪ್ ತಿದ್ದುಪಡಿ ಕಾಯ್ದೆನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ನೇತೃತ್ವದಲ್ಲಿ…

By Dinamaana Kannada News

Davanagere | ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಲಿ ವೃತ್ತಿ ರಂಗಭೂಮಿ : ಡಾ.ಎ.ಬಿ. ರಾಮಚಂದ್ರಪ್ಪ

ದಾವಣಗೆರೆ (Davanagere): ವೃತ್ತಿ ರಂಗಭೂಮಿಯು ನಮ್ಮ ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಬೇಕು. ಮುಖ್ಯವಾಗಿ ಜನಮುಖಿಯಾಗಿರಬೇಕು  ಹಿರಿಯ ಲೇಖಕ ಡಾ.ಎ.ಬಿ. ರಾಮಚಂದ್ರಪ್ಪ ಪ್ರತಿಪಾದಿಸಿದರು.…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?