Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಅಹಿಂದ ವರ್ಗದ ಏಳಿಗೆ ಸಹಿಸದ ಬಿಜೆಪಿ : ವಿನಾಯಕ ಬಿ. ಎನ್.
ತಾಜಾ ಸುದ್ದಿ

Davangere | ಅಹಿಂದ ವರ್ಗದ ಏಳಿಗೆ ಸಹಿಸದ ಬಿಜೆಪಿ : ವಿನಾಯಕ ಬಿ. ಎನ್.

Dinamaana Kannada News
Last updated: August 18, 2024 10:41 am
Dinamaana Kannada News
Share
Davangere
ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ. ಎನ್.
SHARE

ದಾವಣಗೆರೆ (Davangere District) : ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಸಂವಿಧಾನವನ್ನು ಹತ್ಯೆ ಮಾಡಲು ಹೊರಟಿದ್ದಾರೆ  ಎಂದು ಕನಾ೯ಟಕ ಪ್ರದೇಶ ಕಾಂಗ್ರೇಸ್ ಸಮಿತಿ ದಾವಣಗೆರೆ ಜಿಲ್ಲಾ ಮಾದ್ಯಮ ವಕ್ತಾರರಾದ ವಿನಾಯಕ ಬಿ. ಎನ್   ಕಿಡಿ ಕಾರಿದ್ದಾರೆ.

ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳಿಂದ ಸಿದ್ದರಾಮಯ್ಯನವರ ಹೆಸರು ಜನಪ್ರಿಯವಾಗಿದೆ.  ಜನಪ್ರಿಯತೆ  ಸಹಿಸಿಕೊಳ್ಳಲಾಗದೆ, ಬಿಜೆಪಿಯವರು ರಾಜ್ಯಪಾಲರು
ಹಾಗೂ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು  ಪ್ರಕಟಣೆಯಲ್ಲಿ ಹೇಳಿದ್ದಾರೆ.

ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ 136 ಮಂದಿ ಶಾಸಕರಿರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ರಾಜ್ಯಪಾಲರು ರಾಜಕಾರಣ ಮಾಡುತ್ತಿದ್ದು, ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ರಾಷ್ಟ್ರಪತಿಗಳು ಕೂಡಲೇ ರಾಜ್ಯಪಾಲರನ್ನು ಹುದ್ದೆಯಿಂದ
ವಜಾಗೊಳಿಸಿ ರಾಜ್ಯದಿಂದ ಕಳುಹಿಸಬೇಕು ಎಂದು ಆಗ್ರಹಿಸಿದರು.

 

Read also : Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ

‘ಬಿ. ಎಸ್ .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏನೆಲ್ಲ ಮಾಡಿದ್ದರು ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಅಷ್ಟು ಮಾತ್ರ ಅಲ್ಲ, ಇದೀಗ ಅವರದ್ದೇ ಪಕ್ಷದ ಶಾಸಕರು ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎ೦ದು.ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರರ ವಿನಾಯಕ. ಬಿ. ಎನ್  ತಿಳಿಸಿದ್ದಾರೆ

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE CRIME NEWS Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ
Next Article davanagere Davanagere news | ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere crime | ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ : ಆರೋಪಿ ವಶಕ್ಕೆ

ದಾವಣಗೆರೆ (Davanagere) : ಕಾನೂನು ಬಾಹಿರವಾಗಿ ನಿಷೇಧಿತ ಇ-ಸಿಗರೇಟ್, ಹುಕ್ಕಾ ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೆ.ಟಿ.ಜೆ. ನಗರ ಪೊಲೀಸ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು – 7 ಬಡವರೇ ಇರದ ಊರು

ಎಣ್ಣೆ ಕಾಳುಗಳ ಬೆಳೆಗೆ ಪ್ರಶಸ್ತವಾದ ಭೂಮಿ ಸೊಂಡೂರಿನ ಭೂಮಿ ತುಂಬಾ ಫಲವತ್ತಾದುದು.  ಕಲ್ಲುಮಿಶ್ರಿತ ಕೆಂಪು ಮಣ್ಣಿನ ಇಲ್ಲಿನ ಹೊಲಗಳಿಗೆಲ್ಲ ಒಂದು…

By Dinamaana Kannada News

Davanagere | ಸರ್ಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಬೇಕು : ಮಾದಾರ ಚೆನ್ನಯ್ಯ ಸ್ವಾಮೀಜಿ

ದಾವಣಗೆರೆ (Davanagere): ರಾಜ್ಯ ಸರ‍್ಕಾರ  ಹೊಸ ಆಯೋಗ ನೆಪದಲ್ಲಿ ಕಾಲಹರಣ ಮಾಡದೆ ಮೂರು ತಿಂಗಳಲ್ಲಿ  ನಿಗಧಿತ ಸಮಯದಲ್ಲಿ ಒಳಮೀಸಲಾತಿ ಜಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ! ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು : ಆಲೂರು ನಿಂಗರಾಜ್

By Dinamaana Kannada News
ವಿಶ್ವ ಬೈಸಿಕಲ್ ದಿನಾಚರಣೆ
ತಾಜಾ ಸುದ್ದಿ

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?