Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಳಪೆ ಗುಣಮಟ್ಟದ ಟಾರ್ಪಲ್ ಮಾರಾಟ : ತಯಾರಿಕಾ ಸಂಸ್ಥೆಗೆ ಪರಿಹಾರ ನೀಡಲು ಆದೇಶ
ತಾಜಾ ಸುದ್ದಿ

Davanagere | ಕಳಪೆ ಗುಣಮಟ್ಟದ ಟಾರ್ಪಲ್ ಮಾರಾಟ : ತಯಾರಿಕಾ ಸಂಸ್ಥೆಗೆ ಪರಿಹಾರ ನೀಡಲು ಆದೇಶ

Dinamaana Kannada News
Last updated: November 16, 2024 11:57 am
Dinamaana Kannada News
Share
Davangere
ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ
SHARE

ದಾವಣಗೆರೆ ನ.16 (Davanagere) : ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದ ರೈತ ನಟರಾಜ್ ಬಿನ್ ಜಯಪ್ಪ ಇವರು ಮುಂಬೈ ಮೂಲದ ಸಂಸ್ಥೆಯ ತಯಾರಿಕಾ ಟಾರ್ಪ್ಲ್‌ನ್ನು ದಾವಣಗೆರೆ ಮಾರಾಟಗಾರರಿಂದ 2023 ರ ಮೇ 26 ರಂದು ರೂ. 1,00,027 ಮೌಲ್ಯದ ಟಾರ್ಪಲ್ ಖರೀದಿಸಿದರು.

ರೈತರಾದ ನಟರಾಜ್ ತಮ್ಮ ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೊಂಡದಲ್ಲಿ ನೀರನ್ನು ಸಂಗ್ರಹಿಸಲು ಟಾರ್ಪಲ್ ಖರೀದಿಸಿದ್ದು ತದನಂತರ ಕೃಷಿ ಹೊಂಡದಲ್ಲಿ ಸಂಗ್ರಹಿಸಿದ ನೀರು ಟಾರ್ಪಲಿನ ಕಳಪೆ ಗುಣ ಮಟ್ಟದಿಂದ ಸೋರಿ ಹೋಗುತ್ತಿರುವುದರಿಂದ ನ.12 ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಮುಂಬೈ ಮೂಲದ ಹಿಪೋ ಟೆಕ್ ಟೆಕ್ಸ್ಮಕೋ ಹೌಸ್ ಮೂಲದ ತಯಾರಿಕಾ ಸಂಸ್ಥೆ ವಿರುದ್ದ ರೂ.20,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊತ್ತ ರೂ.5,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ರೈತರಿಗೆ ಹಣಕಾಸಿನ ಮತ್ತು ಮಾನಸಿಕ ತೊಂದರೆಯನ್ನು ಉಂಟು ಮಾಡಿದ್ದರಿಂದ ಸ್ಥಾನಿಕ ಮಾರಾಟಗಾರರು ಮತ್ತು ತಯಾರಕರು ಜಂಟಿಯಾಗಿ. ಟಾರ್ಪಲ್ ಮೊತ್ತ ರೂ.1,00,027/-ಗಳಿಗೆ ಶೇ 18%ರ ಬಡ್ಡಿಯೊಂದಿಗೆ ಖರೀದಿಸಿದ ದಿನಾಂಕದಿAದ 3 ತಿಂಗಳ ಒಳಗಾಗಿ ಪಾವತಿಸಲು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಸಂಸ್ಥೆಗೆ ಆದೇಶಿಸಿದೆ.

Read also : Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Channagiri Police Station - Davanagere Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ
Next Article DAVANAGERE Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ | ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌ ನೀಡಿದ ಸರ್ಕಾರ

ದಾವಣಗೆರೆ : ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್‌ ನೀಡಿದೆ. 2025-26 ನೇ ಸಾಲಿನ ಎರಡನೇ ತ್ರೈಮಾಸಿಕ…

By Dinamaana Kannada News

ಕೊಂಡಜ್ಜಿಯ ಪಬ್ಲಿಕ್ ಶಾಲೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.17 (Davanagere): ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು…

By Dinamaana Kannada News

ಸಿ.ಪಿ.ಸತೀಶ ಕುಮಾರ್‌ ಅವರಿಗೆ ಮಾತೃ ವಿಯೋಗ

ದಾವಣಗೆರೆ: ನಗರದ ಗಣೇಶ್ ಪೇಟೆಯ ಪಿಂಜಾರಗಲ್ಲಿನ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಹಿಂಬಾಗದ ನಿವಾಸಿ ಸಿ.ಎನ್.ಪ್ರಸನ್ನ ಕುಮಾರ್ ರವರ ಧರ್ಮಪತ್ನಿ ಸಿ.ಪಿ.ಸುಶೀಲಮ್ಮ ಅವರು  13ರ ಶನಿವಾರ ರಾತ್ರಿ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?