Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಚಾರಿ ನಿಯಮ ಉಲ್ಲಂಘನೆಯಿಂದ ಅಪಘಾತ ಹೆಚ್ಚಳ : ಚಿತ್ರನಟ ಮಂಡ್ಯ ರಮೇಶ್
ತಾಜಾ ಸುದ್ದಿ

ಸಂಚಾರಿ ನಿಯಮ ಉಲ್ಲಂಘನೆಯಿಂದ ಅಪಘಾತ ಹೆಚ್ಚಳ : ಚಿತ್ರನಟ ಮಂಡ್ಯ ರಮೇಶ್

Dinamaana Kannada News
Last updated: January 12, 2025 4:01 am
Dinamaana Kannada News
Share
Davangere District Police
Davangere District Police
SHARE

ದಾವಣಗೆರೆ (Davanagere):  ಪ್ರಸ್ತುತ ದಿನಗಳಲ್ಲಿ ಯುವಕರು ಸಂಚಾರ ನಿಮಮವನ್ನು ಉಲ್ಲಂಘಿಸಿ ಸಂಚಾರ ಮಾಡುತ್ತಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ ಎಂದು ಚಿತ್ರನಟ ಮಂಡ್ಯ ರಮೇಶ್ ಹೇಳಿದರು.

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.

ಮದ್ಯಪಾನ ಸೇವನೆ, ಮಾದಕ ವಸ್ತು ಸೇವನೆಯಿಂದ  ಚಾಲನೆ ಮಾಡುವುದು, ತ್ರಿಬಲ್ ರೈಡಿಂಗ್ , ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವುದು ಕಾನೂನು ಬಾಹಿರ. ಇದರಿಂದ ಅಪಘಾತಗಳಾಗಿ ನಮ್ಮ ಜೀವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ.  ಇದರಿಂದ ನಿಮ್ಮನ್ನೆ ನಂಬಿಕೊಂಡಿರುವಂತಹ ನಿಮ್ಮ ಕುಟುಂಬ ಅನಾಥವಾಗುತ್ತದೆ.  ಆದ್ದರಿಂದ ಯುವ ಪೀಳಿಗೆ ಓದಿನ ಜೊತೆಗೆ ಕಾನೂನು ನಿಯಮಗಳನ್ನು ತಪ್ಪದೇ ಪಾಲಿಸಿ, ಇನ್ನೊಬ್ಬರಿಗೂ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಸಂಚಾರಿ ನಿಯಮ ಪಾಲಿಸಿ ರಸ್ತೆ ಅಪಘಾತ ತಪ್ಪಿಸಿ ಎಂದು ಜ.1 ರಿಂದ 31ರ ವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷಾ ಮಾಸಾಚರಣೆ ನಡೆಸಲಾಗುತ್ತಿದೆ. ನೀವು ಬೇಜವಾಬ್ದಾರಿತನದಿಂದ ಸಂಚಾರಿ ನಿಯಮ ಪಾಲಿಸದೇ ಅಪಘಾತ ಮಾಡಿ ಬೇರೆಯವರ ಪ್ರಾಣ ತೆಗೆದು, ಅವರ ಕುಟುಂಬಕ್ಕೂ ತೊಂದರೆ ನೀಡುತ್ತೀದ್ದೀರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಪಾಲಿಸಿ ರಸ್ತೆ ಸುರಕ್ಷತಾ ಹೀರೋ ಆಗಿರಿ ಎಂದು ಕರೆ ನೀಡಿದರು.

ಕಳೆದ 2024 ರಲ್ಲಿ ಒಟ್ಟು 4 ಲಕ್ಷದ 80 ಸಾವಿರ ಅಪಘಾತಗಳಾಗಿದ್ದು ಅದರಲ್ಲಿ 1 ಲಕ್ಷದ 72 ಸಾವಿರ ಜನ ಸಾವನ್ನಪ್ಪಿದ್ದಾರೆ. ಇದು ಗಂಭೀರವಾದ ವಿಷಯ. ಆಗಾಗಿ ವಾಹನ ಸವಾರರು ಮೊದಲು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದುಕೊಂಡು ಅದನ್ನು ಶೇಕಡಾ 100 ರಷ್ಟು ಪಾಲನೆ ಮಾಡಿದರೆ ಅಪಘಾತಗಳನ್ನು ಕಡಿಮೆ ಮಾಡುವುದ ಜೊತೆಗೆ ತಮ್ಮಗಳ ಜೀವ ಹಾಗೂ ಬೇರೆಯವರ ಜೀವಗಳನ್ನು ಉಳಿಸಬಹುದಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪ್ರತಿಜ್ಷಾ ವಿಧಿ ಬೋಧಿಸಿದರು.

ಎಎಸ್ಪಿಗಳಾದ ವಿಜಯ್ಕುಮಾರ್ ಸಂತೋಷ್, ಮಂಜುನಾಥ್, ನಗರ ಡಿವೈಎಸ್ಪಿ  ಮಲ್ಲೇಶ್ ದೊಡ್ಮನಿ ರವರು, ಪೊಲೀಸ್ ನಿರೀಕ್ಷಕರಾದ ಲಕ್ಷ್ಮಣ್ ನಾಯ್ಕ್,  ನಲವಾಗಲು ಮಂಜುನಾಥ,  ಮಲ್ಲಮ್ಮ ಚೌಬೆ,  ಶಿಲ್ಪಾ,  ಸುನೀಲ್ ಕುಮಾರ ರವರು ಹಾಗೂ ಡಿಡಿಪಿಯು ಕರಿಸಿದ್ದಪ್ಪ ಮತ್ತು ಹಲವು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂಧಿಗಳು ಹಾಜರಿದ್ದರು.

Read also : ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ
Next Article Davangere Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಿನಮಾನ ಹೆಮ್ಮೆ : ಬಳ್ಳಾರಿ ಜಾಲಿ ಹೂಗಳ ಕವಿ- ಪೀರ್ ಬಾಷಾ

Kannada News | Dinamaanada Hemme  | Dinamaana.com | 06-07-2024 ಆಕ್ಕಾ...ಸೀತಾ ನಿನ್ನಂತೆ ನಾನೂ ಶಂಕಿತ  (Peer Basha)…

By Dinamaana Kannada News

Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

 ದಾವಣಗೆರೆ (Davangere District)  ಆ.13  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ(Department of Minority Welfare) ಯ ಮೆಟ್ರಿಕ್ ನಂತರದ  ವಿದ್ಯಾರ್ಥಿ…

By Dinamaana Kannada News

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

ದಾವಣಗೆರೆ  : ಬೆಂಗಳೂರಿನ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಕೇಂದ್ರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದಾವಣಗೆರೆಯ ಐಟಿವಲಯಕ್ಕೆ ಸಂಬಂಧಿಸಿದ…

By Dinamaana Kannada News

You Might Also Like

Aadhar
ತಾಜಾ ಸುದ್ದಿ

ಆಧಾರ್‌ ಕಾರ್ಡ್‌..  ಬಯೋಮೆಟ್ರಿಕ್ ಅಪ್‌ಡೇಟ್‌ ಏಕೆ?

By Dinamaana Kannada News
Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?